ಕೆಲಸ ನಿರಾಕರಿಸಲ್ಪಟ್ಟ ಗುತ್ತಿಗೆ ಕಾರ್ಮಿಕರಿಂದ ವೆನ್ಲಾಕ್ ಆಸ್ಪತ್ರೆಯೆದುರು ಧರಣಿ ಸತ್ಯಾಗ್ರಹ
Saturday, November 17th, 2018ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ವಿನಾಃ ಕಾರಣ ಕೆಲಸ ನಿರಾಕರಣೆ ಮಾಡಿದ ಸಾಯಿ ಸೆಕ್ಯುರಿಟೀಸ್ ಸಂಸ್ಥೆಯ ವಿರುದ್ದ ಮತ್ತು ಕಾರ್ಮಿಕರನ್ನು ಗುಲಾಮರಂತೆ ದುಡಿಸಿಕೊಳ್ಳುವ ಜಿಲ್ಲಾ ಅಧೀಕ್ಷಕರ ಕಾರ್ಮಿಕ ವಿರೋಧಿ ನೀತಿಯ ವಿರುದ್ದ ಇಂದು(16-11-2018) CITU ನೇತ್ರತ್ವದಲ್ಲಿ ನಗರದ ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯೆದುರು ಧರಣಿ ಸತ್ಯಾಗ್ರಹ ನಡೆಸಲಾಯಿತು. ಕೆಲಸದಿಂದ ನಿರಾಕರಿಸಲ್ಪಟ್ಟ 10 ಮಂದಿ ಕಾರ್ಮಿಕರು ಹಾಗೂ CITU ಕಾರ್ಯಕರ್ತರು ಸೇರಿ ನಡೆಸಿದ ಧರಣಿ ಸತ್ಯಾಗ್ರಹವನ್ನು CITU ಮಂಗಳೂರು ನಗರ ಪ್ರಧಾನ ಕಾರ್ಯದರ್ಶಿ […]