ಶಾಶ್ವತ ಸೂರು ನೀಡುವ ಕಾರ್ಯದಲ್ಲಿ ಯಶಸ್ವಿ: ಮೊದಿನ್ ಬಾವಾ
Wednesday, March 21st, 2018ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬಡ ವರ್ಗಕ್ಕೆ ಭೂಮಿಯ ಹಕ್ಕು ನೀಡುವ ಮೂಲಕ ಶಾಶ್ವತ ಸೂರು ನೀಡುವ ಕಾರ್ಯದಲ್ಲಿ ಯಶಸ್ವಿಯಾಗಿದೆ ಎಂದು ಶಾಸಕ ಮೊದಿನ್ ಬಾವಾ ಹೇಳಿದರು. ಇಂದು ನಾನಾ ಸೌಲಭ್ಯದ ಫಲಾನುಭವಿಗಳಿಗೆ ಚೆಕ್ ಹಾಗೂ ಹಕ್ಕುಪತ್ರ ವಿತರಣೆಯ ಬಳಿಕ ಅವರು ಮಾತನಾಡುತ್ತಿದ್ದರು. ಮಾಜಿ ಮುಖ್ಯ ಮಂತ್ರಿಗಳಾದ ಗುಂಡೂರಾವ್ ಮತ್ತು ಎಸ್.ಎಂ. ಕೃಷ್ಣ ಅವಧಿಯಲ್ಲಿ ಹಕ್ಕು ಪತ್ರ ನೀಡಿದ ಕಾಂಗ್ರೆಸ್ ಸರಕಾರ ಇದೀಗ ಹಕ್ಕು ಪತ್ರ ನೀಡುವ ಕೆಲಸ ಮಾಡಿದೆ. ಹಕ್ಕುಪತ್ರ ನೀಡುವ ಕಾನೂನು ಜಾರಿಗೊಳಿಸಿದ ರಾಜ್ಯ […]