ಸುದ್ದಿಗಳು

ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಶೇ.60 ರಷ್ಟು ಮತದಾನ
vote-1st phase

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದ್ದು ವಿವಿಧ ರಾಜ್ಯಗಳ 102 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.60 ರಷ್ಟು ಮತದಾನವಾಗಿದೆ. ತಮಿಳುನಾಡಿನಲ್ಲಿ ಶೇ.63.2, [...]

ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ ಪ್ರೋತ್ಸಾಹ -ಕ್ಯಾ.ಬ್ರಿಜೇಶ್ ಚೌಟ ಖಂಡನೆ
Brijesh-Chowta

ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ [...]

ಎಡಪದವು ಬಳಿ ಲಾರಿ ಬ್ರೇಕ್ ಫೇಲ್ ಆಗಿ ಹಲವು ವಾಹನಗಳು ಜಖಂ
yedapadavu -accident

ಬಜ್ಪೆ : ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಬೃಹತ್ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಖಾಸಗಿ ಬಸ್, ಲಾರಿ ಮತ್ತು ಹಲವು [...]

ಲೋಕಸಭಾ ಚುನಾವಣೆ ; 24 ರಿಂದ ಪ್ರತಿಬಂಧಕಾಜ್ಞೆ ಜಾರಿ
mullai-muhilan

ಮಂಗಳೂರು : ಭಾರತೀಯ ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು [...]

ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ
ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

ಮಂಗಳೂರು : ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದಲ್ಲಿ ರಾಮನವಮಿಯ ಉತ್ಸವ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಗುದ್ದಾಟ [...]

ಬಾಲಿವುಡ್ ನ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ
shilpa-shetty

ಮುಂಬೈ: ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ ಅಂದಾಜು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು [...]

ತಂದೆ ಹಾಗೂ ಮಗಳ ಮುಂದೆಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
Netravathi

ಬಂಟ್ವಾಳ : ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ‌ ನಡೆದಿದೆ. ನದಿಗೆ ಹಾರುವುದನ್ನು [...]

ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ
ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

ಮಂಗಳೂರು : ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಸರಿಯಾಗಿ 7.36ಕ್ಕೆ ನಾರಾಯಣ ಗುರು ವೃತ್ತದ ಬಳಿಗೆ ಆಗಮಿಸಿ [...]

ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡೋದರಲ್ಲಿ ತಪ್ಪುಇದೆಯಾ, ಉಮಾನಾಥ ಕೋಟ್ಯಾನ್ ಪ್ರಶ್ನೆ
Umanath-kotian

ಮಂಗಳೂರು : ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡೋದರಲ್ಲಿ ಏನಾದರೂ ತಪ್ಪುಇದೆಯಾ ಬಿಜೆಪಿಗೆ ಮುಸ್ಲಿಂ, ಕ್ರಿಶ್ಚಿಯನ್, ಬಂಟರು, ಬಿಲ್ಲವರು, ಕುಲಾಲರು ಪ್ರತಿಯೊಂದು ಸಮಾಜ ಮತ ಚಲಾಯಿಸುತ್ತಾರೆ. [...]

ಪ್ರಧಾನಿಯವರ ರೋಡ್ ಶೋ ಬಿಲ್ಲವರಿಗೆ ಮಂಕುಬೂದಿ ಎರಚುವ ಪ್ರಯತ್ನ : ಸತ್ಯಜಿತ್ ಸುರತ್ಕಲ್
satyajith

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಬಿಲ್ಲವರಿಗೆ ಟಿಕೆಟ್ ನೀಡಿರುವುದನ್ನು ನೋಡಿ ಬಿಲ್ಲವರು ಎಲ್ಲಿ ಬಿಜೆಪಿ ಕೈ ಬಿಡುತ್ತದೆಯೋ ಎಂಬ ಅಂಜಿಕೆಯಿಂದ ಬಿಜೆಪಿಗೆ ಮತ್ತೆ ಬ್ರಹ್ಮಶ್ರೀ ನಾರಾಯಣ [...]

ಕೋತಿಗಳ ಕಾಟ, ಚುನಾವಣೆಯ ಹಿನ್ನೆಲೆಯಲ್ಲಿ ವಿಟ್ಲಾ ಪೊಲೀಸರಿಗೆ ನೀಡಿದ ಕೋವಿಯನ್ನು ಮರಳಿ ಪಡೆದ ರೈತ
nishanth-gun

ಬಂಟ್ವಾಳ : ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರೈತರೊಬ್ಬರು ತನ್ನ ಬಳಿ ಇದ್ದ ಕೋವಿಯನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ವಿಟ್ಲಾ ಪೊಲೀಸರ ವಶಕ್ಕೆ ನೀಡಿದ್ದರು. ನಿಶಾಂತ್ ಅವರು [...]

ಲೋಕಸಭಾ ಚುನಾವಣೆ ಯ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ವಿಶೇಷ ನಿಗಾ
election-officer

ಮಂಗಳೂರು : ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಹಾಗೂ ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ [...]

ದ್ವಿತೀಯ ಪಿ.ಯು.ಸಿ. ಫಲಿತಾಂಶ : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಅತುತ್ತಮ ಸಾಧನೆ
purohith-kushiben

ಪುತ್ತೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 [...]

ಲೋಕಸಭಾ ಚುನಾವಣೆ-ಕಾರ್ಮಿಕರಿಗೆ ವೇತನ ಸಹಿತ ರಜೆ
ಲೋಕಸಭಾ ಚುನಾವಣೆ-ಕಾರ್ಮಿಕರಿಗೆ ವೇತನ ಸಹಿತ ರಜೆ

ಮಂಗಳೂರು :- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಇದೇ ಏ.26 ರ ಶುಕ್ರವಾರ ಚುನಾವಣಾ ಮತದಾನ ನಡೆಯಲಿದೆ. ಆ ದಿನದಂದು ಜಿಲ್ಲೆಯ ಲೋಕಸಭಾ ಕ್ಷೇತ್ರದ [...]