ಸುದ್ದಿಗಳು

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
mass-marriage

ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ [...]

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, ಒಟ್ಟು 16,13,800/- ರೂ ಮೌಲ್ಯದ ಮಾದಕ ವಸ್ತು ವಶಕ್ಕೆ
mohammed-Ishan

ಮಂಗಳೂರು : ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು [...]

ಸಿಗಡಿ ಫ್ಯಾಕ್ಟರಿಗೆ ಕೆಲಸ ಮಾಡಲು ಬಂದಿದ್ದ ಯುವತಿ ನಾಪತ್ತೆ
ಸಿಗಡಿ ಫ್ಯಾಕ್ಟರಿಗೆ ಕೆಲಸ ಮಾಡಲು ಬಂದಿದ್ದ ಯುವತಿ ನಾಪತ್ತೆ

ಕಾಪು: ಉದ್ಯೋಗ ಅರಸಿ ಉದ್ಯಾವರಕ್ಕೆ ಬಂದಿದ್ದ ಹೊನ್ನಾವರ ಮೂಲದ ಯುವತಿ ನಾಪತ್ತೆಯಾಗಿರುವ ಬಗ್ಗೆ ಸಹೋದರ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಹೊನ್ನಾವರ [...]

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ
Yakshagana

ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ,ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ [...]

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆರ್ ಪೂಜಾರಿ ವಿರುದ್ಧ ಅಪಪ್ರಚಾರ, ಪೊಲೀಸ್ ಆಯುಕ್ತರಿಗೆ ದೂರು
Padmaraj R

ಮಂಗಳೂರು : ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆರ್ ಪೂಜಾರಿ ವಿರುದ್ಧ ಸಾಮಾಜಿಕ ಜಾಲಾತಾಣಗಳಲ್ಲಿ ಅಪಪ್ರಚಾರ ಮಾಡಿರುವ ಮತ್ತು ಮಾನಹಾನಿಕರ ಪೋಸ್ಟ್ [...]

“ಗಬ್ಬರ್ ಸಿಂಗ್” ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
gabbar-singh

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ [...]

ಹಣ ಕಟ್ಟದ್ದಕ್ಕೆ ಸ್ವಸಹಾಯ ಸಂಘದ ಸದಸ್ಯರ ಕಿರಿಕಿರಿ, ಮನನೊಂದು ಸದಸ್ಯ ಆತ್ಮಹತ್ಯೆ
ಹಣ ಕಟ್ಟದ್ದಕ್ಕೆ ಸ್ವಸಹಾಯ ಸಂಘದ ಸದಸ್ಯರ ಕಿರಿಕಿರಿ, ಮನನೊಂದು ಸದಸ್ಯ ಆತ್ಮಹತ್ಯೆ

ಮಂಗಳೂರು : ಸ್ವಸಹಾಯ ಸಂಘದ ಸದಸ್ಯರ ಗುಂಪೊಂದು ಮನೆಗೆ ಬಂದು ಮಾಡಿದ ಅವಮಾನ ತಾಳಲಾರದೆ ಇಬ್ಬರು ಪುಟ್ಟ ಮಕ್ಕಳ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ [...]

ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ
guns

ಮಂಗಳೂರು : 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ [...]

“ನಂಬಿದ ದೈವ ಕೈಬಿಡುವುದಿಲ್ಲ ಎನ್ನುವುದಕ್ಕೆ ಕೊಡಮಣಿತ್ತಾಯ ನ ಸಾನಿಧ್ಯವೇ ಸಾಕ್ಷಿ” : ಪಲಿಮಾರು ಶ್ರೀ
shibaruru

ಮಂಗಳೂರು : “ನಂಬಿದ ದೈವ ನಮ್ಮನ್ನು ಕೈಬಿಡುವುದಿಲ್ಲ ಅನ್ನುವುದಕ್ಕೆ ಶಿಬರೂರು ಕೊಡಮಣಿತ್ತಾಯ ದೈವವೇ ಸಾಕ್ಷಿ. ಇಂದು ಚುನಾವಣೆ ಇದ್ದರೂ ಯಾವುದೇ ಅಡಚಣೆ ಎದುರಾಗದೆ ದೈವದ [...]

ಕುದುರೆ ಏರಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ಯುವಕ
ಕುದುರೆ ಏರಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ಯುವಕ

ಕಾರ್ಕಳ : ಮತ ಚಲಾಯಿಸಲು ಯುವಕನೊಬ್ಬ ಕುದುರೆ ಏರಿ ಮತಗಟ್ಟೆಗೆ ಬಂದು ಮತದಾನ ಮಾಡುವುದರ ಮೂಲಕ ಗಮನ ಸೆಳೆದ ಪ್ರಸಂಗ ಕಾರ್ಕಳದಲ್ಲಿ ನಡೆಯಿತು.  ಅಂತರಾಷ್ಟ್ರೀಯ ಕ್ರೀಡಾಪಟು [...]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 77.44% ಮತದಾನ, ಉಡುಪಿಯಲ್ಲಿ 72.13% ಮತದಾನ
election-24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ಮುಗಿಯುವ ವೇಳೆಗೆ 77.44% ಮತದಾನವಾಗಿದೆ ಉಡುಪಿ – ಚಿಕ್ಕಮಗಳೂರು ಜಿಲ್ಲೆ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 [...]

ಸಂಸದ ನಳಿನ್ ಕುಮಾರ್ ಕಟೀಲ್, ಡಿ.ವೇದವ್ಯಾಸ್ ಕಾಮತ್ ಸಹಿತ ಹಲವು ಮುಖಂಡರ ಮತದಾನ
ಸಂಸದ ನಳಿನ್ ಕುಮಾರ್ ಕಟೀಲ್, ಡಿ.ವೇದವ್ಯಾಸ್ ಕಾಮತ್ ಸಹಿತ ಹಲವು ಮುಖಂಡರ ಮತದಾನ

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಗರದ ಲೇಡಿಹಿಲ್ ಸಂತ ಅಲೋಶಿಯಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಬಂದು ಮತ ಚಲಾಯಿಸಿದರು. ಇದೇ [...]

ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 11ಗಂಟೆಗೆ ಶೇ 30.98 ರಷ್ಟು ಮತದಾನ
Brijesh chowta

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 11ಗಂಟೆಗೆ ಶೇ 30.98 ರಷ್ಟು ಮತದಾನವಾಗಿದೆ . ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. [...]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಗಂಟೆಗೆ 14.33 ಶೇಕಡಾ ಮತದಾನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಗಂಟೆಗೆ 14.33 ಶೇಕಡಾ ಮತದಾನ

ಮಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಗಂಟೆಗೆ [...]