ದಿನ ಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳ ಬಗ್ಗೆ ಮಾರ್ಗದರ್ಶನ

Sunday, July 12th, 2020
ದಿನ ಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳ ಬಗ್ಗೆ ಮಾರ್ಗದರ್ಶನ

ಶ್ರೀ ದುರ್ಗಾ ಆಂಜನೇಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವಿರೋಧಿ ವರ್ಗದ ಜನಗಳು ನಿಮ್ಮ ಕಾರ್ಯ ಶೈಲಿಗೆ ಮನಸೋತು ಸ್ನೇಹ ಹಸ್ತ ಚಾಚುವ ಸಾಧ್ಯತೆ ಇಂದು ಕಾಣಬಹುದು. ನಿಮ್ಮ ವ್ಯವಹಾರದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲು ಸೂಕ್ತ ಸಮಯ ಹಾಗೂ ಹಣಕಾಸಿನ ಮೂಲವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವುದು ನಿಮ್ಮ ಬದ್ಧತೆ. ಗಿರಿಧರ […]

ದಿನ ಭವಿಷ್ಯ : ಭೂಮಿಯ ವಿಚಾರದಲ್ಲಿ ಪ್ರಗತಿ ಮತ್ತು ಲಾಭವನ್ನು ನಿರೀಕ್ಷೆ ಮಾಡಬಹುದು

Tuesday, July 7th, 2020
Kolluru Mookambika

ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಹತ್ತಿರದ ಬಂಧುಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಕಂಡುಬರಲಿದೆ. ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಸಂಗಾತಿಯಿಂದ ಸಹಕಾರ ಮತ್ತು ಸಲಹೆ ಪಡೆಯಲು ನಿರ್ಧರಿಸಿ, ಇದು ನಿಮಗೆ ಪೂರಕವಾದ ಪರಿಣಾಮ ನೀಡುತ್ತದೆ. ಕ್ರೀಡಾ ಚಟುವಟಿಕೆಗಳಿಂದ ನಿಮ್ಮ ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಮುಂದಾಗಿ. ಗಿರಿಧರ […]

ಮೀನು ಹಿಡಿಯಲು ಹೋದ ಯುವಕ ಹೆಣವಾಗಿ ಪತ್ತೆ

Friday, July 3rd, 2020
prakash Naik

ಉಪ್ಪಿನಂಗಡಿ  : ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರಿನಲ್ಲಿ ಮುಳುಗಿ ನಾಪತ್ತೆಗಿದ್ದು, ಮೃತದೇಹ ಸ್ವಲ್ಪ ದೂರದಲ್ಲಿ ನದಿಯಲ್ಲಿಶುಕ್ರವಾರ  ಮಧ್ಯಾಹ್ನ ಪತ್ತೆಯಾಗಿದೆ. ಕಡಬ ತಾಲೂಕಿನ ಎಡಮಂಗಲದ ದೊಳ್ತಿಲ ಎಂಬಲ್ಲಿ ಕುಮಾರಧಾರ ನದಿಗೆ ಮೀನು ಹಿಡಿಯಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿತ್ತು. ನಾಪತ್ತೆಯಾದ ಯುವಕನನ್ನು ದೊಳ್ತಿಲ ರಾಮಣ್ಣ ನಾಯ್ಕ್ ಅವರ ಪುತ್ರ ಪ್ರಕಾಶ್ 26(ವ) ಎಂದು ಗುರುತಿಸಲಾಗಿದ್ದು, ಪ್ರಕಾಶ್ ಹಾಗೂ ತನ್ನ ಸ್ನೇಹಿತರಿಬ್ಬರ ಜೊತೆ ಮೀನು ಹಿಡಿಯಲು ಬಿಟ್ಟಿದ್ದ ಬಲೆಯನ್ನು ಈಜಿ ತರುತ್ತಿರುವಾಗ […]

ಕೋವಿಡ್ ವೈರಸ್ ಗೆ ಕಲ್ಲಡ್ಕದ 45ವರ್ಷದ ವ್ಯಕ್ತಿ ಬಲಿ

Thursday, July 2nd, 2020
covid-death

ಬಂಟ್ವಾಳ: ಕೋವಿಡ್ ವೈರಸ್ ಗೆ ಬಂಟ್ವಾಳ ತಾಲೂಕಿನಲ್ಲಿ 5ನೇ ಬಲಿಯಾಗಿದ್ದು, ಕಲ್ಲಡ್ಕ ಭಾಗದ 45ವರ್ಷದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಗೆ ಕಿಡ್ನಿ ಸಮಸ್ಯೆ ಯ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದಿತ್ಯವಾರ ವೈದ್ಯರ ಪರೀಕ್ಷೆಯ ಬಳಿಕ ಅವರಿಗೆ ಕೋವಿಡ್ ಸೊಂಕು ತಗಿಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಇವರಿಗೆ ಸೊಂಕಿನ ಮೂಲ ಯಾವುದು ಎಂಬುದು ದೃಡವಾಗಿಲ್ಲ. ಇವರು ಪ್ರಥಮ ಚಿಕಿತ್ಸೆ ಪಡೆದ ಕಲ್ಲಡ್ಕ ದ ಖಾಸಗಿ ಆಸ್ಪತ್ರೆಯ ನ್ನು ಸೋಮವಾರದಿಂದ ಸೀಲ್ ಡೌನ್ ಮಾಡಲಾಗಿದೆ. ಮೃತ ವ್ಯಕ್ತಿಯ ಪುತ್ರ […]

ದಿನ ಭವಿಷ್ಯ : ಹಳೆಯ ಹೂಡಿಕೆಗಳು ನಿಮಗೆ ಲಾಭಾಂಶವನ್ನು ತಂದುಕೊಡಲಿದೆ

Wednesday, July 1st, 2020
Srinivasa

ಶ್ರೀ ಶ್ರೀನಿವಾಸ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವಿದ್ಯೆ ಹಾಗೂ ಕೆಲಸದಲ್ಲಿ ಏಕಾಗ್ರತೆಯನ್ನು ರೂಢಿಸಿಕೊಳ್ಳಿ. ಸಂಗಾತಿಯ ಹಿತದೃಷ್ಟಿಯಿಂದ ನಿಮ್ಮೆಲ್ಲಾ ಕಾರ್ಯಗಳಿಗೆ ಜಯ ಸಿಗುವ ಸಾಧ್ಯತೆ ಇದೆ. ಕುಟುಂಬಸ್ಥರ ಬೇಡಿಕೆಗಳು ಹೆಚ್ಚಾಗುವ ಸಂಭವ ಕಂಡುಬರುತ್ತದೆ. ಒಂದು ಉತ್ತಮ ರೀತಿಯ ಹಾಗೂ ನೆನಪಿನಲ್ಲಿಡುವಂತಹ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ. ಗಿರಿಧರ ಭಟ್ 9945410150 ಮಾಹಿತಿಗಾಗಿ […]

ಕಾಸರಗೋಡು ಜಿಲ್ಲೆಯಲ್ಲಿ ಎಂಟು ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

Tuesday, June 30th, 2020
kasaragod-corona

ಕಾಸರಗೋಡು : ಜಿಲ್ಲೆಯಲ್ಲಿ ಮಂಗಳವಾರ ಜಿಲ್ಲೆಯಲ್ಲಿ ಎಂಟು ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಲ್ಲಿ ಮೂವರು ವಿದೇಶ, ಮೂವರು ಹೊರ ರಾಜ್ಯ ಹಾಗೂ ಓರ್ವನಿಗೆ ಸಂಪರ್ಕದಿಂದ ಸೋಂಕು ತಗಲಿರುವುದಾಗಿ ಜಿಲ್ಲಾ ವೈದ್ಯಾಧಿಕಾರಿ ಡಾ. ರಾಮ್ ದಾಸ್ ತಿಳಿಸಿದ್ದಾರೆ. ವಿದೇಶದಿಂದ ಬಂದ ಕುಂಬಳೆ, ಬದಿಯಡ್ಕ ತಲಾ ಇಬ್ಬರು, ಪನತ್ತಡಿ, ಮಡಿಕೈ, ಚೆಂಗಳ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಕಾಸರಗೋಡು ಜಿಲ್ಲೆಯ ಓರ್ವ ಎರ್ನಾಕುಲಂ ತ್ರಿಪ್ಪಣಿತ್ತರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದ ಮಂಗಳವಾರ ಏಳು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಚಿಕಿತ್ಸೆಯಲ್ಲಿದ್ದ ಮಂಗಲ್ಪಾಡಿ, ಕುಂಬಳೆ, […]

ಕೋವಿಡ್-19 ನಿಂದ ನಂದಿನಿ ಹಾಲಿನ ವ್ಯವಹಾರ ರೂ.30.00 ಕೋಟಿ ಕುಸಿತ, ಹಾಲಿನ ಹುಡಿ ದರ ರೂ.160ಕ್ಕೆ ಇಳಿಕೆ

Saturday, June 20th, 2020
nandini Milk

ಮಂಗಳೂರು  : ಒಕ್ಕೂಟದಲ್ಲಿ ಹಾಲು ಶೇಖರಣೆ ಏರಿಕೆಯಾಗಿ, ದಿನವಹಿ 5.0 ಲಕ್ಷ ಕೆಜಿಗೂ ಮೀರಿ ಹಾಲು ಸಂಗ್ರಹಣೆಯಾಗುತ್ತಿದೆ. ಕೋವಿಡ್-19ರ ಸಮಸ್ಯೆಯಿಂದಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಕರ್ನಾಟಕ  ಹಾಲು ಮಹಾಮಂಡಳಿಗೆ ದಿನವಹಿ 86.73 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದ್ದು, ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ಸುಮಾರು ಶೇ.25ರಷ್ಟು ಕುಸಿತವಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟಕ್ಕೆ 39.54 ಲಕ್ಷ ಲೀಟರ್ ಬಳಕೆಯಾಗಿ, ದಿನವಹಿ 47.19 ಲಕ್ಷ ಲೀಟರ್ […]

ಅನಾರೋಗ್ಯದ ವಾತಾವರಣದಿಂದ ಪಾರಾಗಲು ಇಲ್ಲಿದೆ ಪರಿಹಾರ

Monday, June 15th, 2020
Danwanthari

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ಆರೋಗ್ಯ ಇದ್ದರೆ ಸಕಲವೂ ಇದ್ದಂತೆ. ಮನುಷ್ಯ ತನ್ನ ಜೀವನವನ್ನು ಸುಸ್ಥಿರವಾಗಿ ಇಟ್ಟುಕೊಳ್ಳಲು ಹಾಗೂ ಉತ್ತಮ ರೀತಿಯ ಜೀವನಮಟ್ಟ ಸಾಗಿಸಲು ಆರೋಗ್ಯ ಬಹಳ ಮುಖ್ಯ. ಹೆಚ್ಚು ಅನಾರೋಗ್ಯದ ವಾತಾವರಣದಿಂದಾಗಿ ನೀವು ನಿಮ್ಮ ನಿಗದಿತ ಗುರಿಯನ್ನು ತಲುಪಲು ವಿಫಲವಾಗುವಿರಿ ಅಥವಾ ಪ್ರತಿಯೊಂದು ಕಾರ್ಯಗಳನ್ನು ಸಹ ನಿಮಗೆ ಹಿನ್ನಡೆಯಾಗುವ ಸಾಧ್ಯತೆ ಇರುತ್ತದೆ. ಈಗಿನ ವರ್ತಮಾನದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಮನುಷ್ಯನ […]

ಮಾಜಿ ಪ್ರೇಯಸಿ ಅಂಕಿತಾ ಎಂಗೇಜ್‌ಮೆಂಟ್ ಫೋಟೋ ನೋಡಿ ಆತ್ಮಹತ್ಯೆ ಮಾಡಿಕೊಂಡರೇ ಸುಶಾಂತ್ ?

Sunday, June 14th, 2020
shushanth

ಮುಂಬೈ : ನಟ ಸುಶಾಂತ್ ಸಿಂಗ್ ರಜಪೂತ್  ಅವರ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆಗೆ ಕೆಲ ದಿನಗಳ ಹಿಂದಷ್ಟೇ ಎಂಗೇಜ್‌ಮೆಂಟ್ ಆಗಿದೆ ಎಂಬ ಮಾಹಿತಿ ಹರಡಿದ ನಂತರ  ಕೆಲ ದಿನಗಳಿಂದ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆಯಾದರೂ, ಆ ಖಿನ್ನತೆಗೆ ನಿಜ ಕಾರಣವೇನು ಎಂಬುದು ಗೊತ್ತಾಗಿಲ್ಲ,  ಅಷ್ಟರಲ್ಲೇ ಸುಶಾಂತ್ ಅವರ ಅಂತ್ಯವಾಗಿದೆ. ‘ಪವಿತ್ರ ರಿಷ್ತಾ’ದಲ್ಲಿ ಸುಶಾಂತ್ ಮತ್ತು ಅಂಕಿತಾ ಒಟ್ಟಿಗೆ ನಟಿಸಿದ್ದರು. ಆನಂತರ ಇಬ್ಬರ ನಡುವೆ ಉತ್ತಮ ಒಡನಾಟ ಬೆಳೆದಿತ್ತು. ಆರಂಭದಲ್ಲಿದ್ದ ಸ್ನೇಹ ಆ ಬಳಿಕ ಪ್ರೀತಿಗೆ ತಿರುಗಿತು. ಅನೇಕ ವರ್ಷಗಳ […]

18 ರ ಹರೆಯದ ಬಸ್ ಪ್ಯಾಸೆಂಜರ್ ನ್ನೇ ಲವ್ ಮಾಡಿದ ಬಸ್ ಚಾಲಕ

Saturday, June 13th, 2020
bus-driver

ಉಡುಪಿ : ಮಲ್ಪೆ ಪೊಲೀಸ್ ಠಾಣೆಯಲ್ಲಿ ಗುರುವಾರ ಯುವತಿಯೊಬ್ಬಳು ನಾಪತ್ತೆಯಾಗಿದ್ದಾಳೆ ಎಂಬ ದೂರು ದಾಖಲಾಗಿದೆ. ಪದವಿ ಶಿಕ್ಷಣಕ್ಕಾಗಿ ಬ್ರಹ್ಮಾವರ ಪರಿಸರದ ಯುವತಿಯೊಬ್ಬಳು ಉಡುಪಿಗೆ ಪ್ರತಿನಿತ್ಯ ಕಾಲೇಜಿಗೆ ಬರುತ್ತಿದ್ದಾಗ ಸಂತೆಕಟ್ಟೆ ನಿವಾಸಿ ಬಸ್ ಚಾಲಕನ ಪರಿಚಯವಾಗಿ ಪ್ರೀತಿಗೆ ತಿರುಗಿತ್ತು. ಬಳಿಕ ಮದುವೆಯಾಗಲು ನಿರ್ಧರಿಸಿದ್ದರೂ, ಯುವತಿಗೆ ವಯಸ್ಸು 18 ತುಂಬದಿರುವುದು ಅಡ್ಡಿಯಾಗಿತ್ತು. 18 ಭತಿರ್ಯಾಗುತ್ತಿದ್ದಂತೆ ಯುವತಿ ಮತ್ತು ಯುವಕ ಮನೆಯವರಿಗೆ ತಿಳಿಯದಂತೆ ಉಡುಪಿ ವಿವಾಹ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ಕಚೇರಿಯ ನೋಟಿಸ್ ಬೋರ್ಡ್ನಲ್ಲಿ ಇವರ ಫೋಟೋ ನೋಡಿದ ಹಿಂದೂ ಸಂಘಟನೆಯ ಯುವಕರು […]