ಇಂದು ಸಂಜೆ 4 ರಿಂದ ಮಂಗಳೂರು ಟೌನ್ಹಾಲ್ನಲ್ಲಿ11ನೇ ಸೌಹಾರ್ದ ಸಂಗಮ- ನೇರ ಪ್ರಸಾರ –
Tuesday, January 7th, 2020ಮಂಗಳೂರು: ಎಂಪಿಎಂಎಲ್ಎ ನ್ಯೂಸ್ 11ನೇ ಸೌಹಾರ್ದ ಸಂಗಮವು ಮಂಗಳೂರು ಟೌನ್ಹಾಲ್ನಲ್ಲಿ ಜನವರಿ 7,2020 ರ ಮಂಗಳವಾರ ಸಂಜೆ 4ರಿಂದ 9ರ ತನಕ ನಡೆಯಲಿದೆ. ಉಳ್ಳಾಲ ಜುಮಾ ಮಸೀದಿ ಮತ್ತು ಸೈಯ್ಯದ್ ಮದನಿ ದರ್ಗಾದ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಅವರು ಸೌಹಾರ್ದ ಸಂಗಮವನ್ನು ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತ್ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯು.ಟಿ. ಖಾದರ್, ಡಿ. ವೇದವ್ಯಾಸ ಕಾಮತ್, […]