ಸ್ಥಳೀಯ ಸಂಸ್ಥೆ ಅಧ್ಯಕ್ಷ ಉಪಾಧ್ಯಕ್ಷರ ನೇಮಕ ಹೈಕೋರ್ಟ್ ಒಪ್ಪಿಗೆ

Tuesday, February 25th, 2014
High-Court

ಬೆಂಗಳೂರು: ಕಾನೂನು ತೊಡಕಿನಿಂದ ಕಳೆದೊಂದು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯದ ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಚುನಾವಣೆಗೆ ಹೈಕೋರ್ಟ್ ಕೊನೆಗೂ ಹಸಿರು ನಿಶಾನೆ ತೋರಿದೆ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಮೀಸಲು ಪಟ್ಟಿಯನ್ನು ಮರು ತಯಾರಿಸುವಂತೆ ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ಮುಖ್ಯ ನ್ಯಾ.ಡಿ.ಎಚ್.ವಘೇಲ ಹಾಗೂ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದ್ದು, ಶೀಘ್ರದಲ್ಲೇ ಚುನಾವಣೆ ನಡೆಸುವಂತೆ ಆದೇಶಿಸಿದೆ. ಮಾ.25ಕ್ಕೆ ಮುಂದೂಡಿಕೆ: ವಿವಾದಿತ ಮಂಗಳೂರು ನಗರಪಾಲಿಕೆ ಮೇಯರ್ ಹುದ್ದೆಯನ್ನು ಸಾಮಾನ್ಯ ಹಾಗೂ […]

ಕೇಂದ್ರ ಮಧ್ಯಂತರ ರೇಲ್ವೆ ಬಜೆಟ್ -2014 ಮಂಡನೆ

Wednesday, February 12th, 2014
Mallikarjun-karge

ನವದೆಹಲಿ: ಲೋಕಸಭೆಯಲ್ಲಿ ತೆಲಂಗಾಣ ಗದ್ದಲದ ನಡುವೆಯೇ ಯುಪಿಎ-2 ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಿದೆ. ಬುಧವಾರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು 4 ತಿಂಗಳುಗಳಿಗಾಗಿ ಇರುವ ಮಧ್ಯಂತರ ಬಜೆಟ್‌ನ್ನು ಲೋಕಸಭೆಯಲ್ಲಿ ಮಂಡಿಸಿದ್ದು, ಖರ್ಗೆ ಅವರ ಪಾಲಿಗೆ ಇದು ಚೊಚ್ಚಲ ಬಜೆಟ್ ಮಂಡನೆಯಾಗಿದೆ. ಬಜೆಟ್ ಮಂಡನೆಗೆ ಮುನ್ನ “ಕಳಬೇಡ ಕೊಲಬೇಡ” ವಚನ ಪಠಿಸಿದ ಸಚಿವ ಖರ್ಗೆ , ದೇಶದ ಅಭಿವೃದ್ಧಿಗೆ ರೇಲ್ವೇ ವಿಕಾಸ ಅವಶ್ಯಕ ಎಂದು ಅಭಿಪ್ರಾಯ ಪಟ್ಟಿದ್ದಾರೆ. ರೇಲ್ವೆ ಬಜೆಟ್ ಮುಖ್ಯಾಂಶಗಳು ಜಮ್ಮು ಕಾಶ್ಮೀರದಲ್ಲಿ ಸಂಪರ್ಕ ಕಲ್ಪಿಸಲು […]

ಸೆಪ್ಟಂಬರ್ 6 ರಂದು “ಪಾರು ಐ ಲವ್ ಯು” ಚಲನಚಿತ್ರ ತೆರೆಗೆ

Tuesday, August 20th, 2013
Paru-I Love You film

ಮಂಗಳೂರು : ಜಗತ್ ಜ್ಯೋತಿ ಮೂವಿ ಮೇಕರ್‍ಸ್ ಲಾಂಛನದಲ್ಲಿ ನಿರ್ಮಾಣಗೊಂಡ “ಪಾರು ಐ ಲವ್ ಯು” ಸಿನಿಮಾವು ಇದೇ ಬರುವ ತಿಂಗಳು ಸೆ.6 ರಂದು ತೆರೆ ಕಾಣಲಿದೆ ಎಂದು ಚಿತ್ರದ ನಾಯಕ ನಟ ರಂಜನ್ ರವರು ಸೋಮವಾರ ನಗರದ ಹೊಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ ಅಯೋಜಿಸಲಾದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಈ ಚಿತ್ರ ತಾನು ನಟಿಸಿರುವ ಮೊದಲ ಸಿನಿಮಾವಾಗಿದೆ. ನಾವೂ ಪ್ರತಿಯೊಂದು ಜಿಲ್ಲೆಗಳಿಗೂ ಹೋಗಿ ಪ್ರಚಾರ ಕಾರ್ಯ ಆರಂಭಿಸಿದ್ದೇವೆ.  ಸಿನಿಮಾದ ಮಾಹಿತಿಯು ಇನ್ನೂ ಮಂಗಳೂರಿನ ಜನತೆಗೆ ತಲುಪಿಲ್ಲ  ಈ ಹಿನ್ನೆಲೆಯಲ್ಲಿ ಪ್ರಚಾರ  […]

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮೂರನೇ ಆರೋಪಿ ಸೆರೆ

Thursday, June 27th, 2013
Manipal Rapist

ಉಡುಪಿ: ಮಣಿಪಾಲದಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿಯ ಪ್ರಕರಣಕ್ಕೆ ಸಂಭಂದಿಸಿದಂತೆ  ಪೊಲೀಸರು ಮೂರನೇ ಆರೋಪಿಯಾದ ಆನಂದನನ್ನು ಇಂದು ಸಂಜೆ ಪರ್ಕಲದ ಬಡಗಬೆಟ್ಟುವಿನಿಂದ ಬಂಧಿಸಿದ್ದಾರೆ, ಪ್ರಮುಖ ಆರೋಪಿ ಆನಂದ ತನ್ನ ಸ್ನೆಹಿತರ ಬಂಧನದ ಸುದ್ದಿ ತಿಳಿದು ತಾನು ಬಂಧನದಿಂದ ತಪ್ಪಿಸಲು ಮನೆಯ ಸಮೀಪದ ಕಾಡಿನಲ್ಲಿ ಮರವೊಂದಕ್ಕೆ ನೇಣು ಹಾಕಲು ಪ್ರಯತ್ನಿಸುವಾಗ ಸ್ಥಳಿಯರು ಗಮನಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಮಣಿಪಾಲ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿ ಮಣಿಪಾಲ ಕೆ ಎಂ ಸಿ ಆಸ್ಪತ್ರೆಗೆ ದಾಖಲಿಸಿ […]

ನಿಡ್ಡೋಡಿಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಭೇಟಿ, ಗ್ರಾಮಸ್ಥರ ವಿರೋಧ

Friday, May 17th, 2013
Niddodi power project

ಮೂಡುಬಿದಿರೆ : ಯುಪಿಸಿಎಲ್‌ಗಿಂತ ಮೂರೂವರೆ ಪಟ್ಟು ದೊಡ್ಡದಾದ ನಿಡ್ಡೋಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಉಷ್ಣವಿದ್ಯುತ್‌ ಸ್ಥಾವರ ಸ್ಥಾಪನೆಗೆ ಸಂಬಂಧಪಟ್ಟಂತೆ  ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ಆಗಮಿಸಿದ್ದರು. ವಿಷಯ ತಿಳಿದ ನಿಡ್ಡೋಡಿ ಪ್ರದೇಶದ ಸುತ್ತಮುತ್ತಲಿನ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಘಟನೆ ಗುರುವಾರ ನಡೆಯಿತು. ಗುರುವಾರ ಸುಮಾರು 11ಗಂಟೆಗೆ ಸೆಂಟ್ರಲ್‌ ಎಲೆಕ್ಟ್ರಿಕಲ್‌ ಅಥಾರಿಟಿಯ ಅಧಿಕಾರಿ ಎಂ.ಎಸ್‌. ಪುರಿ ಅವರ ನೇತೃತ್ವದಲ್ಲಿ  ಆಗಮಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡಿರಲಿಲ್ಲ. ಆದರೆ ಗ್ರಾಮ ಕರಣಿಕರು ಊರಲ್ಲಿ […]

ಮಂಗಳೂರು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಅನಿತಾ ರವಿಶಂಕರ್ ಲೋಕಾಯುಕ್ತ ಬಲೆಗೆ

Wednesday, December 5th, 2012
Mangalore University Professor

ಮಂಗಳೂರು :ಮಂಗಳೂರು ವಿಶ್ವ ವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಅನಿತಾ ರವಿಶಂಕರ್ ರವರನ್ನು ಲಂಚ ಸ್ವೀಕಾರದ ಹಿನ್ನಲೆಯಲ್ಲಿ ಮಂಗಳವಾರ ಬಂಧಿಸಿದ್ದಾರೆ. ಪ್ರಾಧ್ಯಾಪಕಿ ಅನಿತಾ ರವಿಶಂಕರ್ ಪಿಎಚ್‌ಡಿ ಆಕಾಂಕ್ಷಿ ವಿದ್ಯಾರ್ಥಿಗಳಿಂದ ತಲಾ 5 ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತಿದ್ದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಪಿಎಚ್‌ಡಿ ಆಕಾಂಕ್ಷಿ ಪ್ರೇಮ ಡಿಸೋಜ ಎಂಬವರು ಪಿಎಚ್‌ಡಿಗಾಗಿ ವಿದ್ಯಾರ್ಥಿಗಳಿಂದ ಲಂಚ ಸ್ವೀಕರಿಸುವ ಉಪನ್ಯಾಸಕರಿಗೆ ಸರಿಯಾಗಿ ಪಾಠ ಕಲಿಸಬೇಕೆಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಪ್ರೇಮ ಅವರಿಗೆ ಧ್ವನಿ […]

ಮಂಗಳೂರು ರಾಜೋತ್ಸವ ಆಚರಣೆಗೆ ಎಸ್.ಎಫ್.ಐ. ಕಾರ್ಯಕರ್ತರಿಂದ ಅಡ್ಡಿ; ಬಂಧನ

Thursday, November 1st, 2012
Rajyotsava Lathi Charge

ಮಂಗಳೂರು :  ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಏರ್ಪಡಿಸಿದ್ದ ರಾಜೋತ್ಸವದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ರಾಜ್ಯೋತ್ಸವದ ಸಂದೇಶ ನೀಡಲು ಪ್ರಾರಂಬಿಸುತ್ತಿದ್ದಂತೆ ಮೈದಾನದ ಹೊರಗಿನಿಂದ ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತ ಒಳ ಪ್ರವೇಶಿಸಿದ ಎಸ್.ಎಫ್.ಐ. ಕಾರ್ಯಕರ್ತರು, ಕನ್ನಡ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರಕಾರಕ್ಕೆ ರಾಜ್ಯೋತ್ಸವ ಆಚರಿಸುವ ಅರ್ಹತೆಯಿಲ್ಲ ಎಂದು ಘೋಷಣೆ ಕೂಗುತ್ತ ರಾಜೋತ್ಸವ ಆಚರಣೆಗೆ ಅಡ್ಡಿಪಡಿಸಲು ಮುಂದಾದರು. ಕಾರ್ಯಕರ್ತರು ದೆಹಲಿ ವಿಶ್ವವಿದ್ಯಾನಿಲಯದ ಉಪನ್ಯಾಸಕ ಪ್ರೊ.ಗೋವಿಂದ ತನ್ನ ವರದಿಯಲ್ಲಿ ವಿದ್ಯಾರ್ಥಿಗಳ ಕೊರತೆಯಿದೆ […]

ಪಡುಬಿದ್ರಿ : ರಾಷ್ಟೀಯ ಹೆದ್ದಾರಿ 66 ರಲ್ಲಿ ಭೀಕರ ರಸ್ತೆ ಅಪಘಾತ ನಾಲ್ವರ ಸಾವು

Tuesday, October 16th, 2012
Mishape Tenka Ermal

ಉಡುಪಿ: ಸೋಮವಾರ ರಾತ್ರಿ ಸುಮಾರು  8.45 ರ ವೇಳೆಗೆ ಪಡುಬಿದ್ರಿಯ ತೆಂಕ ಎರ್ಮಾಳು ಬಳಿ ಟಾಟಾಸುಮೊ ಹಾಗೂ ಗ್ಯಾಸ್ ಸಿಲಿಂಡರ್ ಇದ್ದ ಲಾರಿಯ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡರೆ, ನಾಲ್ವರು ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡ ಉಳಿದ ನಾಲ್ವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟಾಸುಮೊದಲ್ಲಿದ್ದವರು ಕೇರಳದವರಾಗಿದ್ದು ಒಂದೇ ಕುಟುಂಬದ ಸದಸ್ಯರೆಂದು ತಿಳಿದು ಬಂದಿದ್ದು. ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನಕ್ಕೆ ನವರಾತ್ರಿ ಆಚರಣೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಂದರ್ಭ ಈ ಭೀಕರ ಅಪಘಾತ ಸಂಭವಿಸಿದೆ. […]

ಕೇರಳ ಹೈಕೋಟ್ ತೀರ್ಪು : ವಿಮಾನ ದುರಂತ ಮೃತರ ಕುಟುಂಬಕ್ಕೆ ತಲಾ 75 ಲಕ್ಷ ರೂ. ಪರಿಹಾರ

Wednesday, July 20th, 2011
Air Crash/ವಿಮಾನ ದುರಂತ

ಮಂಗಳೂರು: ಬಜಪೆ ಏರ್ಇಂಡಿಯಾ ವಿಮಾನ ದುರಂತ ಕಳೆದು ಒಂದು ವರುಷದ ಬಳಿಕ ಮೃತರಾದ ಪ್ರಯಾಣಿಕರ ಮನೆಯವರಿಗೆ  ತಲಾ 75 ಲಕ್ಷ ರೂ. ಪರಿಹಾರ ನೀಡುವಂತೆ ಕೇರಳ ಹೈಕೋಟ್ ತೀರ್ಪು ನೀಡಿದೆ. ದುಬೈಯಿಂದ ಮಂಗಳೂರಿಗೆ ತೆರಳುತ್ತಿದ್ದ ಏರ್‌ಇಂಡಿಯಾ ಸಂಸ್ಥೆಗೆ ಸೇರಿದ ಬೋಯಿಂಗ್ IX 892 ವಿಮಾನ ಮೇ 22 2010ರಂದು ಬಜಪೆ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿತ್ತು. ಈ ವಿಮಾನದಲ್ಲಿ 165 ಮಂದಿ ಪ್ರಯಾಣಿಕರಿದ್ದು, ಅವರಲ್ಲಿ 158 ಮಂದಿ ಸಾವಿಗೀಡಾಗಿದ್ದರು. ಇದರಲ್ಲಿ ಮೃತರಾದವರಿಗೆ ಏರ್‌ಇಂಡಿಯಾ ಸಂಸ್ಥೆ ಅತ್ಯಲ್ಪ ಪರಿಹಾರವನ್ನು ನೀಡಿ ಕೈತೊಳೆದುಕೊಂಡಿತ್ತು. ಕುಂಬಳೆಯ ಅಬ್ದುಲ್ […]

ಚೆನ್ನಮ್ಮ ಐಪಿಎಸ್ ವಿಮರ್ಶೆ

Wednesday, July 6th, 2011
Chennamma IPS/ಚೆನ್ನಮ್ಮ ಐಪಿಎಸ್

“ನಾನು ಖಾಕಿ ಹಾಕಿರೋದು ಶೋಕಿಗಲ್ಲ…ಗನ್ ಹಿಡಿದಿರೋದು ಅಲಂಕಾರಕ್ಕಲ್ಲ…ಅನ್ಯಾಯಕ್ಕೆ ಹಳ್ಳತೋಡಿ ಸಮಾಧಿ ಕಟ್ಟೋಕೆ…ನ್ಯಾಯದ ಬಾವುಟ ಹಾರಿಸೋಕೆ…” ಎಂದು ಚೆನ್ನಮ್ಮ ಅಬ್ಬರಿಸಿದರೆ ಸಾಕು ಎದುರಾಳಿಗಳ ಚಡ್ಡಿ ಒದ್ದೆಮುದ್ದೆಯಾಗುತ್ತದೆ. ಸಾಹಸ ಪ್ರಿಯರಿಗೆ ಚಿತ್ರಮಂದಿರದಲ್ಲೇ ದೀಪಾವಳಿ. ಚೆನ್ನಮ್ಮ ಐಪಿಎಸ್ ಚಿತ್ರದಹೈಲೈಟ್‌ಗಳು ಒಂದೆರಡಲ್ಲ. ಅದಿಯಿಂದ ಅಂತ್ಯದವರೆಗೂ ಜಯಹೇ ಜಯ ಜಯ ಜಯಹೇ. ಚೆನ್ನಮ್ಮ ಫಸ್ಟ್ ವಾರ್ನ್ ಮಾಡ್ತಾರೆ. ಬದಲಾದರೆ ಸಂತೋಷ. ಇಲ್ಲಾಂದ್ರೆ ವಾರ್. ಸತ್ತರೂ ಸಂತೋಷ…ಬದುಕಾ ಸಾವಾ? ನೀನೆ ಡಿಸೈಟ್ ಮಾಡು ಎನ್ನುತ್ತಿದ್ದರೆ ರೌಡಿಗಳು ಮನಸ್ಸಿನಲ್ಲೇ ಜನಗಣ ಮನ ಜಪಿಸುತ್ತಾರೆ.ರಫ್ ಅಂಡ್ ಟಫ್ ಪೊಲೀಸ್ […]