ನಮೊ ಮೋಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ನಿಧಿ ಸಂಗ್ರಹ ಕಾರ್ಯಕ್ರಮ

Tuesday, April 4th, 2023
Namo-Moyer

ಮುಂಬಯಿ : ನಮೊ ಮೋಯರ್ ಗ್ಲೋಬಲ್ ಫೌಂಡೇಶನ್ ಅಲ್ಪಾವಧಿಯಲ್ಲಿ ಮಾಡಿದ ಸಾಧನೆ ಬಗ್ಗೆ ತಿಳಿದು ಸಂತೋಷವಾಗಿದೆ. ಈ ಸಂಸ್ಥೆಯು ಕೇವಲ ತನ್ನ ಸಮಾಜವನ್ನು ಮಾತ್ರ ಗಮನದಲ್ಲಿಡದೇ ದೇಶದ ಇತರೆಡೆ ಅಸಾಯಕರಾಗಿರುವ ಇತರ ಸಮುದಾಯದ ಜನರಿಗೆ ಸಹಕರಿಸುತ್ತಿದ್ದು ಇದಕ್ಕೆ ಉತ್ತಮ ಭವಿಷ್ಯವಿದೆ. ಒಗ್ಗಟ್ಟನ್ನು ಕಾಪಾಡುದರೊಂದಿಗೆ ಈ ಸಂಸ್ಥೆಯನ್ನು ಉನ್ನತ ಮಟ್ಟಕ್ಕೇರಿಸುವಂತಾಗಬೇಕು ಎಂದು ಭವಾನಿ ಗ್ರೂಪ್ ಆಫ್ ಕಂಪನೀಸ್ ಮತ್ತು ಭವಾನಿ ಫೌಂಡೇಶನ್ ನ ಅಧ್ಯಕ್ಷರಾದ, ಕೆ.ಡಿ ಶೆಟ್ಟಿ ಅವರು ನುಡಿದರು. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಕರಾವಳಿ […]

ಸುನಿಲ್ ಕುಮಾರ್ ಅಭಿಮಾನಿ ಬಳಗ ಮುಂಬಯಿ ವತಿಯಿಂದ ಸ್ನೇಹ ಮಿಲನ

Wednesday, January 4th, 2023
sunilKumar Mumbai

ಮುಂಬಯಿ : ಹಿರಿಯರು ಹೇಳಿದಂತೆ ತುಳುನಾಡು ಪರಶುರಾಮ ಶೃಷ್ಟಿ. ಕರ್ನಾಟಕ ಇತರ ಯವುದೇ ಜಿಲ್ಲೆಗಳಲ್ಲಿ ಇಲ್ಲದಂತಹ ಆರಾದನ ಪದ್ದತಿಗಳಾದ ನಾಗಾರದನೆ, ದೈವಾರಾದನೆ ಇತ್ಯಾದಿಗಳು ನಮ್ಮ ಉಭಯ ಜಿಲ್ಲೆಗಳಲ್ಲಿ ಇದೆ. ಕಾರಣ ನಮ್ಮ ಜಿಲ್ಲೆಗಳು ಪರಶುರಾಮ ಶೃಷ್ಟಿ. ಆದರೆ ಜಿಲ್ಲೆಗಳಲ್ಲಿ ಎಲ್ಲಿಯೂ ಪರಶುರಾಮನಿಗೆ ಸಂಮಂದಪಟ್ಟ ಯಾವುದೇ ಚಟುವಟಿಕೆಗಳಿಲ್ಲ. ಆರು ವರ್ಷಗಳ ಹಿಂದೆಯೇ ಕಾರ್ಕಳದಲ್ಲಿ ಪರಶುರಾಮ ಥೀಂ ಪಾರ್ಕ್ ಸ್ಥಾಪಿಸುವ ಬಗ್ಗೆ ಯೋಜನೆ ಕೈಗೊಂಡಿದ್ದೆವು. ಇಂದು ಬೈಲೂರಿನಲ್ಲಿ 450 ಅಡಿ ಎತ್ತರದ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಪರಶುರಾಮ ಥೀಂ ಪಾರ್ಕ್ […]

ಭಾರತದ ಸ್ಟಾರ್ ವಿಕೆಟ್‌ಕೀಪರ್ ರಿಷಬ್ ಪಂತ್ ಭೀಕರ ಅಪಘಾತದಲ್ಲಿ, ಬದುಕಿದ್ದೇ ಪವಾಡ

Friday, December 30th, 2022
ಭಾರತದ ಸ್ಟಾರ್ ವಿಕೆಟ್‌ಕೀಪರ್ ರಿಷಬ್ ಪಂತ್ ಭೀಕರ ಅಪಘಾತದಲ್ಲಿ, ಬದುಕಿದ್ದೇ ಪವಾಡ

ನವದೆಹಲಿ : ಭಾರತದ ಕ್ರಿಕೆಟಿಗ ರಿಷಬ್ ಪಂತ್ ಚಲಾಯಿಸುತ್ತಿದ್ದ ಬೆನ್ಜ್​​ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅವರ ತಲೆ, ಬೆನ್ನಿಗೆ ತೀವ್ರ ಗಾಯಗಳಾಗಿ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾರತದ ಸ್ಟಾರ್ ವಿಕೆಟ್‌ಕೀಪರ್ ರಿಷಬ್ ಪಂತ್ ಅವರ ಕಾರು ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಅಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ವೈದ್ಯರ ಪ್ರಕಾರ, ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ […]

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯಶಸ್ಸಿನ ಹಿಂದಿದ್ದ ತಾಯಿ ಹೀರಾಬೆನ್ ಇನ್ನಿಲ್ಲ

Friday, December 30th, 2022
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯಶಸ್ಸಿನ ಹಿಂದಿದ್ದ ತಾಯಿ ಹೀರಾಬೆನ್ ಇನ್ನಿಲ್ಲ

ಅಹ್ಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ವಯೋಸಹಜ ಕಾಯಿಲೆಯಿಂದ ಶುಕ್ರವಾರ ಮುಂಜಾನೆ ನಿಧನರಾದರು. ಶುಕ್ರವಾರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರ ಮನೆಯಿಂದ ಹೀರಾಬೆನ್ ಅವರ ಅಂತಿಮ ಯಾತ್ರೆ ಸಾಗಿತು. ಈ ವೇಳೆ ಪ್ರಧಾನಿ ಮೋದಿಯವರು ತಾಯಿಯ ಪಾರ್ಥೀವ ಶರೀರಕ್ಕೆ ಹೆಗಲುಕೊಟ್ಟು ನಡೆದರು. ಬಳಿಕ ಪಾರ್ಥೀವ ಶರೀರವನ್ನು ಸೆಕ್ಟರ್ 30ರ ರುದ್ರಭೂಮಿಗೆ ತರಲಾಗಿತ್ತು. ಅಂತಿಮ ದರ್ಶನದ ಬಳಿಕ ಸಂಪ್ರದಾಯದಂತೆ ಹೀರಾಬೆನ್ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಹೀರಾಬೆನ್ ಅವರು ಪಾರ್ಥೀವ ಶರೀರಕ್ಕೆ ಪ್ರಧಾನಿ ಮೋದಿಯವರು ಅಗ್ನಿ ಸ್ಪರ್ಶ ಮಾಡಿದರು. […]

ಮಾಡೆಲ್ ಜೊತೆ ಅನೈತಿಕ ಸಂಬಂಧ – ಸಾನಿಯಾ ಮಿರ್ಜಾ ಶೋಯೆಬ್‌ ಮಲಿಕ್‌ ಗೆ ವಿಚ್ಛೇದನ

Saturday, November 12th, 2022
shoyeb-saniya

ನವದೆಹಲಿ : ಭಾರತದ ಟೆನಿಸ್‌ ತಾರೆ, 6 ಗ್ರ್ಯಾನ್‌ ಸ್ಲಾಂ ಪ್ರಶಸ್ತಿ ವಿಜೇತೆ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ತಾನದ ತಾರಾ ಕ್ರಿಕೆಟಿಗ ಶೋಯೆಬ್‌ ಮಲಿಕ್‌ ದಾಂಪತ್ಯ ಅಂತ್ಯಗೊಂಡಿದೆ. ಇಬ್ಬರ ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಗದ ಪತ್ರಗಳ ಕಾರ್ಯ ಬಾಕಿ ಇದೆ ಎಂದು ದಂಪತಿಯ ಆಪ್ತ ಸ್ನೇಹಿತರೊಬ್ಬರು ಮಾಹಿತಿ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇಬ್ಬರೂ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದಾರೆ. ಸಾನಿಯಾ ದುಬೈನಲ್ಲಿ ತಮ್ಮ ಮಗುವಿನೊಂದಿಗೆ ನೆಲೆಸಿದ್ದು, ಶೋಯೆಬ್‌ ಪಾಕಿಸ್ತಾನದಲ್ಲಿದ್ದಾರೆ ಎನ್ನಲಾಗಿದೆ. ಶೋಯೆಬ್‌ ಪಾಕಿಸ್ತಾನದ ನಟಿಯೊಬ್ಬರ ಜೊತೆ ಸಂಬಂಧ […]

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ನಿಂದ ಸಹಾಯ ಹಸ್ತ

Wednesday, October 19th, 2022
namo Moyer

ಮುಂಬಯಿ : ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ತಂಡವು ಅ. 10 ರಂದು ಭಿವಂಡಿ ಜಿಲ್ಲೆಯ ಜಿಲ್ಲಾ ಪರಿಷತ್ತಿನ ಕೇಂದ್ರೀಯ ಶಾಲೆಯ ಸುಮಾರು 100 ಆದಿವಾಸಿ ವಿದ್ಯಾರ್ಥಿಗಳಿಗೆ ಶಾಲಾ ನೋಟ್ ಪುಸ್ತಕಗಳನ್ನು ವಿತರಿಸಿತು. ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ನ ಅಧ್ಯಕ್ಷರಾದ ರವಿ ಉಚ್ಚಿಲ್ ಇವರು ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಧ್ಯೇಯವನ್ನು ಇಟ್ಟುಕೊಳ್ಳಬೇಕು ಮತ್ತು ಅದನ್ನು ಸಾಧಿಸಲು ಪರಿಶ್ರಮವನ್ನು ಪಡಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಶಾಲೆಯ ಅಧ್ಯಕ್ಷರಾದ ಪ್ರಶಾಂತ್ ಡೊಂಗ್ರೆ ಯವರು ಮಾತನಾಡಿ ‘ಈ […]

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ವಾರ್ಷಿಕ ಪೂಜೆ, ಸನ್ಮಾನ

Tuesday, August 23rd, 2022
ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ವಾರ್ಷಿಕ  ಪೂಜೆ, ಸನ್ಮಾನ

ಮುಂಬಯಿ: ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯು ಕಳೆದ 13 ವರ್ಷಗಳಿಂದ ಧಾರ್ಮಿಕ ಸೇವೆಯೊಂದಿಗೆ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದ್ದು ಸದಸ್ಯರ ಹಾಗೂ ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸುವಲ್ಲಿ ಸಮಿತಿಯು ಯಶಸ್ವಿಯಾಗಿದ್ದೇವೆ. ಪ್ರತಿವರ್ಷ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಸಮಿತಿಯ ಸದಸ್ಯರಿಂದಲೇ ನಡೆಸುತ್ತಾ ಬಂದಿದ್ದು ಸದಸ್ಯರ ಹಾಗೂ ಮಕ್ಕಳ ಪ್ರತಿಭಾ ವಿಕಸನಕ್ಕೆ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯು ಒಂದು ಉತ್ತಮ ವೇದಿಕೆಯಾಗಿದೆ ಎಂದು ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ನ್ಯಾ. ಜಗನ್ನಾಥ್ ಶೆಟ್ಟಿ […]

ಅಭಿನಯ ಮಂಟಪ ಮುಂಬಯಿ , 40ನೇ ವಾರ್ಷಿಕೋತ್ಸವ, ನೃತ್ಯ ವೈಭವ “ಪಂಜುರ್ಲಿ” ತುಳು ನಾಟಕ ಪ್ರದರ್ಶನ

Tuesday, August 16th, 2022
Abhinaya-Mantapa

ಮುಂಬಯಿ : ಅಭಿನಯ ಮಂಟಪ ಮುಂಬಯಿ ಇಂದು ನಾಲ್ಕು ದಶಗಳನ್ನು ಯಶಸ್ವಿಯಾಗಿ ಪೂರೈಸುತ್ತಿದ್ದು ಅಭಿನಯ ಮಂಟಪದ ಎಲ್ಲಾ ಕಲಾವಿದರ ಒಗ್ಗಟ್ಟು, ಕಲಾಭಿಮಾನಿಗಳ ಪ್ರೋತ್ಸಾಹ ಹಾಗೂ ದಾನಿಗಳೆಲ್ಲರ ಸಹಕಾರ. ಈ ಸಂದರ್ಭದಲ್ಲಿ ನಮ್ಮನ್ನಗಲಿದ ನಮ್ಮಎಲ್ಲಾ ಕಲಾವಿದರನ್ನು ನೆನಪಿಸಿರುವುದು ನಮ್ಮ ಆದ್ಯ ಕರ್ತವ್ಯ. ಇವರೆಲ್ಲರ ಸಹಾಯದಿಂದ ನಾವು ಇಂದು 40ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ಕರ್ನಾಟಕ ಸಂಘ ರತ್ನ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅಭಿನಯ ಮಂಟಪ ಮುಂಬಯಿಯ ಅಧ್ಯಕ್ಷರಾದ ಬಾಲಕೃಷ್ಣ ಡಿ ಶೆಟ್ಟಿ ಮೂಡಬಿದ್ರೆ ನುಡಿದರು ಆ. 14ರಂದು ಸಂತಾಕ್ರೂಸ್ […]

ತುಳು ಸಂಘ ಬೋರಿವಲಿ, ಆಟಿಡ್ ಒಂಜಿ ಕೂಟ ಆಚರಣೆ

Sunday, August 7th, 2022
Tuluvere sangha

ಮುಂಬಯಿ : ತುಳು ಸಂಘವು ನಾಡಿನ ಸಂಸ್ಕೃತಿ ಹಾಗೂ ಬಾಷೆಯನ್ನು ಉಳಿಸಿ ಬೆಳೆಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಪ್ರಥಮವಾಗಿ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು ನಡೆಸುತ್ತಿದೆ. ಇದರೊಂದಿಗೆ ಸಂಘದ ಅಭಿವೃದ್ದಿಯನ್ನು ಮಾಡಬೇಕಾಗಿದ್ದು ಎಲ್ಲರೂ ಸಹಕರಿಸಬೇಕು ಎಂದು ತುಳು ಸಂಘ ಬೋರಿವಲಿ ಅಧ್ಯಕ್ಷ ಕರುಣಾಕರ ಎಂ. ಶೆಟ್ಟಿ ನುಡಿದರು. ಆ. 6 ರಂದು ತುಳು ಸಂಘ ಬೋರಿವಲಿಯ ಮಹಿಳಾ ವಿಭಾಗದ ವತಿಯಿಂದ ಬೋರಿವಲಿ (ಪ.) ವಜಿರಾನಾಕಾ ಸಮೀಪದ ರೈಲ್ ನಗರ್ ಸಭಾಗೃಹದಲ್ಲಿ ಜರಗಿದ ‘ಆಟಿಡ್ ಒಂಜಿ ಕೂಟ’ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

ಮುಂಬಯಿ ಗುರುದೇವ ಸೇವಾ ಬಳಗದ ವತಿಯಿಂದ ಸಾಧಕರಿಗೆ ಗುರುದೇವಾನುಗ್ರಹ ಪ್ರಶಸಿ ಪ್ರಧಾನ

Saturday, July 30th, 2022
Guru Deva Seva Balaga

ಮುಂಬಯಿ : ಶ್ರೀ ಕ್ಷೇತ್ರ ಒಡಿಯೂರು ಗುರುದೇವ ಸೇವಾ ಬಳಗ ಮುಂಬಯಿ ಘಟಕದ 21ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಗುರುಬಂಧು ಸಮಾವೇಶ, ಶ್ರೀ ಗುರುದೇವ ಅನುಗ್ರಹ ಪ್ರಶಸ್ತಿ 2022 ಪ್ರಧಾನ ಕಾರ್ಯಕ್ರಮ ಕುರ್ಲಾ ಪೂರ್ವದ ಬಂಟರಭವನದಲ್ಲಿ ಜು.24ರಂದು ನಡೆಯಿತು. ಮುಂಬಯಿಯಲ್ಲಿ ನೆಲೆಸಿ ತಮ್ಮ ಬದುಕನ್ನು ರೂಪಿಸುವುದರ ಜೊತೆಗೆ ಸಮಾಜಕ್ಕೂ ಕೊಡುಗೆ ನೀಡುತ್ತಿರುವ ತುಳುವರ ಮನೋಭಾವ ಅಭಿನಂದನೀಯ ಎಂದು ಒಡಿಯೂರು ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕಾರ್ಯಕ್ರಮದ ಆಶೀರ್ವಚನ ನುಡಿಗಳಲ್ಲಿ ತಿಳಿಸಿದರು. ಈ ಸಂಸರ್ಭದಲ್ಲಿ ಸಮಾಜಪರ ಹಾಗೂ […]