ಕೊರೊನಾ ವೈರಸ್ಗೆ ಪತಂಜಲಿ ಮದ್ದು : ಬಾಬಾ ರಾಮ್ದೇವ್ ಹೇಳಿಕೆ
Thursday, March 19th, 2020ನವದೆಹಲಿ : ವಿಶ್ವಾದ್ಯಂತ ತನ್ನ ಕರಿನೆರಳು ಬೀರಿ ರಣಕೇಕೆ ಹಾಕುತ್ತಿರುವ ಕಿಲ್ಲರ್ ಕೊರೊನಾ ವೈರಸ್ಗೆ 8 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿಯಾಗಿದ್ದಾರೆ. ಆದರೆ ಕೊರೊನಾ ನಿವಾರಿಸಲು ಪತಂಜಲಿ ಸಂಸ್ಥೆಯ ಬಳಿ ಔಷಧಿ ಇದೆ ಎಂದು ಮಾತನಾಡಿ ಖ್ಯಾತ ಯೋಗ ಗುರು ಬಾಬಾ ರಾಮ್ದೇವ್ ವೈದ್ಯರ ಸಿಟ್ಟಿಗೆ ಕಾರಣವಾಗಿದ್ದಾರೆ. ಕಳೆದ ಹಲವು ತಿಂಗಳಿಂದ ಜಗತ್ತಿನ ಸುಮಾರು 173ಕ್ಕೂ ಅಧಿಕ ರಾಷ್ಟ್ರಗಳು, ಪ್ರಾಂತ್ಯಕ್ಕೆ ಕೊರೊನಾ ತಲೆನೋವಾಗಿದೆ. ಕೊರೊನಾ ವೈರಸ್ ರೋಗಕ್ಕೆ ಔಷಧಿ ಕಂಡುಹಿಡಿಯಲು ವಿಶ್ವಾದ್ಯಂತ ವಿಜ್ಞಾನಿಗಳು ಹರಸಾಹಸ ಪಡುತ್ತಿದ್ದು, ಸೂಕ್ತ […]