ಪಿಎಫ್‌ಐ ಜೊತೆ ಸೇರಿ ಕೆಲವು ವಿದ್ಯಾರ್ಥಿನಿಯರು ಕಾಲೇಜಿನ ನಿಯಮಗಳನ್ನು ವಿರೋಧಿಸುವುದು ತಪ್ಪು : ಡಾ.ಎಂ.ಜೆಸ್ವಿನಾ

Friday, June 29th, 2018
st Agness

ಮಂಗಳೂರು : ಪಿಎಫ್‌ಐ ಸಂಘಟನೆಯ ಜೊತೆ ಸೇರಿ ಕೆಲವು ವಿದ್ಯಾರ್ಥಿನಿಯರು ಪ್ರತಿಭಟಿಸುವುದು ಮತ್ತು ನಿಯಮಗಳನ್ನು ವಿರೋಧಿಸುವುದು ಸರಿಯಲ್ಲ. ಸಂತ ಆ್ಯಗ್ನೆಸ್ ಕಾಲೇಜಿನಲ್ಲಿ ಹಲವು ವರ್ಷಗಳಿಂದ ವಸ್ತ್ರಸಂಹಿತೆಯ ನೀತಿ ಜಾರಿಯಲ್ಲಿದ್ದು, ಅದು ಈ ವರ್ಷ ರೂಪಿಸಿದ್ದೇನೂ ಅಲ್ಲ. ವಸ್ತ್ರಸಂಹಿತೆ ಸಹಿತ ಕಾಲೇಜಿನ ನೀತಿ ನಿಯಮಗಳನ್ನು ವಿದ್ಯಾರ್ಥಿ ಹಾಗೂ ಪೋಷಕರ ಗಮನಕ್ಕೆ ತರುವುದಕ್ಕಾಗಿಯೇ ಪ್ರತಿ ವರ್ಷವೂ ಕಾಲೇಜಿನ ಹ್ಯಾಂಡ್ ಬುಕ್‌ನಲ್ಲಿ ಪ್ರಕಟಿಸಲಾಗುತ್ತಿದೆ. ಅಲ್ಲದೆ ಕಾಲೇಜಿನ ಪ್ರವೇಶದ ಸಂದರ್ಭ ನೀತಿ ನಿಯಮಗಳನ್ನು ಒಪ್ಪಿಕೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಿ ಮಾಡುತ್ತಾರೆ. ಹೀಗಿರುವಾಗ  […]

ಸಹ್ಯಾದ್ರಿ ಕಾಲೇಜ್ ನಲ್ಲಿ ಎಂಬಿಎ ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ 

Friday, June 29th, 2018
Sahyadri College

ಮಂಗಳೂರು  : ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಎಂಬಿಎ ಪದವೀಧರ ವಿದ್ಯಾರ್ಥಿಗಳಿಗೆ ಒಂಬತ್ತನೇ ಪದವಿ ಪ್ರದಾನ ಸಮಾರಂಭ ಕ್ಯಾಂಪಸ್ನಲ್ಲಿ ನಡೆಯಿತು. ಡಾ. ದೇವೆಶ್ ಪ್ರಕಾಶ್, ಅಸೋಸಿಯೇಟ್ ಪಾಲುದಾರ, ಫೈನಾನ್ಷಿಯಲ್ ಅಕೌಂಟಿಂಗ್ ಅಡ್ವೈಸರಿ ಸರ್ವಿಸಸ್ (ಎಫ್ಎಎಎಸ್), EY ಮತ್ತು ಲಿಂಕ್ಡ್ಇನ್ ಪರಿಹಾರ ಮತ್ತು ಲಾಭಾಂಶಗಳ ಹಿರಿಯ ವ್ಯವಸ್ಥಾಪಕ ಶ್ರೀ ಚೇತಕ್ ಲೋಡಾಯ, ಗೌರವ ಅತಿಥಿಗಳಾಗಿ ಭಾಗವಹಿಸಿದರು. ಒಂದು ನೂರು ಅರವತ್ತ ಏಳು ವಿದ್ಯಾರ್ಥಿಗಳು ಅತಿಥಿಯಿಂದ ಪದವಿ ಪ್ರಮಾಣಪತ್ರವನ್ನು ಪಡೆದರು. ಡಿಪಾರ್ಟ್ಮೆಂಟ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಶನ್ನ […]

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಾವೂರು ಶಾಖೆಯ ಉದ್ಘಾಟನೆ

Friday, June 29th, 2018
odiyuru bank

ಮಂಗಳೂರು : ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ನೂತನ ಕಾವೂರು ಶಾಖೆಯನ್ನು ಜೂನ್ 29, ಶುಕ್ರವಾರದಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನಗೈದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರದ ಶಾಸಕರಾದ ಡಾ| ವೈ ಭರತ್ ಶೆಟ್ಟಿ, ಮೂಡಬಿದ್ರಿ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ದೀಪಕ್ ಪೂಜಾರಿ, ಮಾಜಿ ಮೇಯರ್ ಶ್ರೀಮತಿ ಹಿಲ್ಡಾ ಆಳ್ವ ಮತ್ತಿತರರು ಉಪಸ್ಥಿತರಿದ್ದರು. ಒಡಿಯೂರು ಶ್ರೀ […]

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಮುಂದುವರಿದ ಮಳೆ ಅಬ್ಬರ..!

Friday, June 29th, 2018
heavy-rain

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಕೂಡಾ ಮಳೆ ಮುಂದುವರೆದಿದ್ದು, ನದಿಗಳು ತುಂಬಿ ಹರಿಯುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳು ಮೈದುಂಬಿ ಹರಿಯುತ್ತಿವೆ. ಮಳೆಗೆ ಹಲವೆಡೆ ತಗ್ಗು ಪ್ರದೇಶದ ಮನೆಗಳು ಜಲಾವೃತವಾಗಿವೆ. ಮಳೆ ಅಧಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಕೊಂಚ ಅಸ್ತವ್ಯಸ್ತವಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ರಾತ್ರಿ ಕೊಂಚ ವಿರಾಮ ನೀಡಿದ್ದ ವರುಣ ಮುಂಜಾನೆ ಮತ್ತೆ ತುಂತುರು ಹನಿಗಳೊಂದಿಗೆ ಪ್ರವೆಶ ನೀಡಿದ್ದಾನೆ. ತಾಲೂಕಿನಾದ್ಯಂತ ಸುರಿಯುತ್ತಿರುವ […]

ದೇವಾಲಯದ ಗೋಡೆ ಕುಸಿದ ಪರಿಣಾಮ ವಿದ್ಯಾರ್ಥಿನಿ ಸಾವು..!

Friday, June 29th, 2018
dhanya

ಬೈಂದೂರು: ದೇವಾಲಯದ ಆವರಣದ ಗೋಡೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಉಳ್ಳೂರಿನಲ್ಲಿ ಈ ಘಟನೆ ನಡೆದಿದ್ದು, ಸಾವನಪ್ಪಿರುವ ಯುವತಿ ಧನ್ಯ( 22 ) ಎಂದು ತಿಳಿದು ಬಂದಿದೆ. ಈಕೆ ಮಂಗಳೂರು ವಿವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಯುವತಿಯು ನಂದಿಕೇಶ್ವರ ದೈವಸ್ಥಾನದ ಆವರಣದ ಗೋಡೆಯ ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಯುವತಿ ಸಾವನಪ್ಪಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿರುವ ಪೊಲೀಸರು […]

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಆಗುಂಬೆ ಘಾಟಿಯಲ್ಲಿ ಭೂಕುಸಿತ..!

Friday, June 29th, 2018
agumbe

ಉಡುಪಿ: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ಶಿವಮೊಗ್ಗ ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗಿದೆ. ಉಡುಪಿ ತೀರ್ಥಹಳ್ಳಿ ವಿಭಾಗದ ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯ ಶಿವಮೊಗ್ಗ ಜಿಲ್ಲೆಯ ಗಡಿ ಪ್ರದೇಶವಾದ ಏಳನೇ ತಿರುವಿನಲ್ಲಿ 40 ಮೀ.ನಷ್ಟು ಕುಸಿದಿದೆ. ಭೂಕುಸಿತದಿಂದ ರಸ್ತೆ ಅಂಚು ಜರಿದಿದ್ದು ರಸ್ತೆಗೆ ಹಾನಿಯಾಗಿದೆ.ಭೂ ಕುಸಿತ ಪರಿಣಾಮ ವಾಹನ ದಟ್ಟಣೆ ನಿಭಾಯಿಸಲು ಆಗುಂಬೆ ಚೆಕ್ ಪೋಸ್ಟ್ ನಲ್ಲಿ ಪ್ರತೀ ಐದು ನಿಮಿಷಕ್ಕೊಮ್ಮೆ ಬಿಡಲಾಗುತ್ತಿದೆ.ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ,ವಿಶೇಷ ಬಂದೋಬಸ್ತ್ ಗೆ ವ್ಯವಸ್ಥೆ […]

ವಿಕಲಚೇತನ ಮಕ್ಕಳ ಫಿಸಿಯೋಥೆರಪಿ ಕೇಂದ್ರ ಉದ್ಘಾಟನೆ..!

Friday, June 29th, 2018
udupi

ಉಡುಪಿ: ನವ್ಯಚೇತನ ಶಿಕ್ಷಣ ಸಂಶೋಧನೆ ಮತ್ತು ಕಲ್ಯಾಣ ಟ್ರಸ್ಟ್ ಉಡುಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ವಿಶೇಷ ಅಗತ್ಯತೆ ಇರುವ ವಿಕಲಚೇತನ ಮಕ್ಕಳ ಫಿಸಿಯೋಥೆರಪಿ ಕೇಂದ್ರವನ್ನು ಗುರುವಾರ ಉಡುಪಿ ಸಿಟಿ ಬಸ್ ನಿಲ್ದಾಣ ಬಳಿ ಇರುವ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು. ಕೇಂದ್ರವನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಕೇಂದ್ರದಿಂದ ವಿಕಲಚೇತನ ಮಕ್ಕಳ ಪೋಷಕರಿಗೆ ಹೆಚ್ಚಿನ ಅನುಕೂಲ ಸಿಗುವಂತಾಗಲಿ […]

ಕಾವೂರು ಕುರುಬರ ಕನಕಭವನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Thursday, June 28th, 2018
Kavooru Kuruba

ಮಂಗಳೂರು : ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಮುಗಿಸಿ ನಗರದ ಕಾವೂರು ಶಾಂತಿ ನಗರದಲ್ಲಿ ಕುರುಬರ ಸಂಘದಿಂದ ನಿರ್ಮಿಸಲಾಗಿರುವ ಕನಕಭವನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿದರು. ಕಾವೂರಿನಲ್ಲಿ ಕನಕ ಭವನಕ್ಕೆ ತೆರಳಿ ಕಟ್ಟಡ ವೀಕ್ಷಿಸಿ ಕುರುಬ ಸಮುದಾಯದ ಜನರ ಜತೆ ಮಾತನಾಡಿದರಲ್ಲದೆ, ಸಂಘವು ಇಲ್ಲಿ ನಡೆಸುತ್ತಿರುವ ಚಟುವಟಿಕೆಗಳ ಮಾಹಿತಿ ಪಡೆದರು. ‘‘ನಾನು ಚಿಕಿತ್ಸೆಗಾಗಿ ಬಂದಿದ್ದೆ. ಅದನ್ನು ಮುಗಿಸಿ ಹೊರಟಿರುವೆ. ಏನಾದರು ಮಾತನಾಡಲಿದ್ದರೆ ನಾನೇ ಕರೆಯುತ್ತೇನೆ’’ ಎಂದು  ಮಾಧ್ಯಮ ಪ್ರತಿನಿಧಿಗಳ  ಜೊತೆ ಹೇಳಿದರು. ಈ ಸಂದರ್ಭ […]

ಪಾರ್ಕಿಂಗ್ ಸ್ಥಳಗಳಲ್ಲಿ ಡೋರ್ ನಂಬರ್ ನೀಡಿ ಕಟ್ಟಡ ಕಟ್ಟಲು ಅನುಮತಿ ನೀಡಬೇಡಿ

Thursday, June 28th, 2018
VV Kamath

ಮಂಗಳೂರು  : ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದೇ ಅಧಿಕಾರಿಗಳು ಕಾರ‍್ಯನಿರ್ವಹಿಸಬೇಕು. ಅದೇ ರೀತಿಯಲ್ಲಿ ಪಾಲಿಕೆಗೆ ಬರುತ್ತಿರುವ ಆದಾಯ ಸೋರಿಕೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆದೇಶಿಸಿದ್ದಾರೆ. ಅವರು ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ, ನಗರ ಯೋಜನೆ ಮತ್ತು ಲೆಕ್ಕಪತ್ರ ವಿಭಾಗದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಹೋರ‍್ಡಿಂಗ್ಸ್, ಹೋರ‍್ಡಿಂಗ್ಸ್ ಏಜೆನ್ಸಿಯವರಿಂದ ಬಾಕಿ ಇರುವ ಶುಲ್ಕ, ವಸೂಲಿ ಮಾಡಲು ತೆಗೆದುಕೊಂಡಿರುವ ಕ್ರಮಗಳ ಮಾಹಿತಿಯನ್ನು ಶೀಘ್ರದಲ್ಲಿ […]

ಪ್ರಕೃತಿ ಚಿಕಿತ್ಸೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ, ಬೆಂಗಳೂರಿಗೆ ಪ್ರಯಾಣ

Thursday, June 28th, 2018
siddaramaiah

ಉಜಿರೆ: ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಇದೇ 16 ರಿಂದ 28ರ ವರೆಗೆ ಸಾಧಕರಾಗಿ ಶುಶ್ರೂಷೆ ಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಗುರುವಾರ ಬೆಳಿಗ್ಗೆ ಹನ್ನೊಂದು ಗಂಟೆ ವರೆಗೆ ಎಂದಿನಂತೆ ಶುಶ್ರೂಷೆ ಪಡೆದು ಬಳಿಕ ಶ್ರೀ ಸನ್ನಿಧಿ ಅತಿಥಿ ಗೃಹಕ್ಕೆ ಬಂದರು. ಅಲ್ಲಿಂದ 12 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಬಂದು ಶತರುದ್ರಾಭಿಷೇಕ ಸೇವೆ ಸಲ್ಲಿಸಿದರು. ಬಳಿಕ ಶ್ರೀ ಸನ್ನಿಧಿಯಲ್ಲಿ ಭೋಜನ ಸ್ವೀಕರಿಸಿ ಮಂಗಳೂರಿಗೆ ಹೋದರು. ಮಾಜಿ ಶಾಸಕ ಕೆ. ಅಭಯಚಂದ್ರ ಜೈನ್ […]