ಪುರುಷರ ರಾಜ್ಯಮಟ್ಟದ ಬಾಲ್‌ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಆಳ್ವಾಸ್ ತಂಡ ವಿಜಯಶಾಲಿ

Tuesday, August 23rd, 2016
ಪುರುಷರ ರಾಜ್ಯಮಟ್ಟದ ಬಾಲ್‌ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಆಳ್ವಾಸ್ ತಂಡ ವಿಜಯಶಾಲಿ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನಲ್ಲಿ ನಡೆದ ಆಹ್ವಾನಿತ ಪುರುಷರ ರಾಜ್ಯಮಟ್ಟದ ಬಾಲ್‌ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಆಳ್ವಾಸ್ ತಂಡ ವಿಜಯಶಾಲಿಯಾಗಿದೆ. ರಾಜ್ಯಮಟ್ಟದ 6 ಆಹ್ವಾನಿತ ತಂಡಗಳೊಂದಿಗೆ ಲೀಗ್ ಮಾದರಿಯಲ್ಲಿ ಪಂದ್ಯಗಳು ನಡೆದವು. ಮೊದಲ ಸೆಮಿಫೈನಲ್ ಹಂತದಲ್ಲಿ ಆಳ್ವಾಸ್ ಹಾಗೂ ಬೆಂಗಳೂರಿನ ಬನಶಂಕರಿ ತಂಡಗಳು ಮುಖಾಮುಖಿಯಾದವು. ಮೊದಲ ಸೆಮಿಫೈನಲ್‌ನಲ್ಲಿ ಮುನ್ನಡೆ ಪಡೆದ ಆಳ್ವಾಸ್ ತಂಡ ಗೆಲುವು ಸಾಧಿಸಿತು. ಎರಡನೇ ಸೆಮಿಫೈನಲ್ ಹಂತದಲ್ಲಿ ಚಾಮರಾಜನಗರ ಹಾಗೂ ಕೆನರಾ ಬ್ಯಾಂಕ್ ತಂಡಗಳು ಸೆಣಸಾಟ ನಡೆಸಿದವು. ಈ ಹಂತದಲ್ಲಿ ಕೆನರಾ ತಂಡ ರೋಚಕ ಗೆಲುವನ್ನು ಪಡೆದು ಫೈನಲ್‌ಗೆ ಲಗ್ಗೆಯಿಟ್ಟಿತು. […]

ತಾಯ್ನಾಡಿಗೆ ಆಗಮಿಸಿದ ಪಿ.ವಿ. ಸಿಂಧು ಅವರಿಗೆ ಹೈದರಾಬಾದ್‌ನಲ್ಲಿ ಅದ್ದೂರಿ ಸ್ವಾಗತ

Monday, August 22nd, 2016
Hyderabad-reception

ಹೈದರಾಬಾದ್‌: ಒಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದು, ಸೋಮವಾರ ತಾಯ್ನಾಡಿಗೆ ಆಗಮಿಸಿರುವ ಪಿ.ವಿ. ಸಿಂಧು ಅವರನ್ನು ಹೈದರಾಬಾದ್‌ನಲ್ಲಿ ಸಂಭ್ರಮದಿಂದ ಸ್ವಾಗತಕೋರಿ, ಮೆರವಣಿಗೆ ನಡೆಸಲಾಯಿತು. ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಬಂದಿಳಿದ ಸಿಂಧು ಹಾಗೂ ಕೋಚ್ ಪುಲ್ಲೇಲ ಗೋಪಿಚಂದ್ ಅವರನ್ನು ಸ್ವಾಗತಿಸಿ, ಹೂವುಗಳಿಂದ ಅಲಂಕರಿಸಿರುವ ತೆರೆದ ವಾಹನದಲ್ಲಿ ವಿಮಾನನಿಲ್ದಾಣದಿಂದ ಗಚ್ಚಿಬೌಲಿ ಮೈದಾನದವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು. ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ತಂದೆ ಪಿ.ವಿ. ರಮಣ ಹಾಗೂ ಪಿ. ವಿಜಯಾ ಮತ್ತು ತೆಲಂಗಾಣ ಸರ್ಕಾರದ ಸಚಿವರು ಸೇರಿದಂತೆ ಉಪ […]

ಈಶ್ವರಪ್ಪರವರೊಂದಿಗೆ ಯಾವುದೇ ಭಿನ್ನಮತವಾಗಲಿ, ಗೊಂದಲವಾಗಲಿ ಇಲ್ಲ: ಯಡಿಯೂರಪ್ಪ

Monday, August 22nd, 2016
Yadiyoorappa

ಮಂಗಳೂರು: ದೆಹಲಿಯಲ್ಲಿ ಆ. 23ರಂದು ಎಲ್ಲಾ ರಾಜ್ಯಗಳ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು ಅದರಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಏತನ್ಮಧ್ಯೆ ಕೆ.ಎಸ್. ಈಶ್ವರಪ್ಪರವರೊಂದಿಗೆ ಯಾವುದೇ ಭಿನ್ನಮತವಾಗಲಿ, ಗೊಂದಲವಾಗಲಿ ಇಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದಿದ್ದಾರೆ. ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ನನ್ನ ಹಾಗೂ ಈಶ್ವರಪ್ಪ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈಗಾಗಲೇ ಎಲ್ಲ ವಿಷಯವನ್ನು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಪಕ್ಷದ ಚೌಕಟ್ಟಿನ ಹೊರಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡರೆ ಅಭ್ಯಂತರ ಇಲ್ಲ. ಆದರೆ ಈ […]

ಧರ್ಮಸ್ಥಳದಲ್ಲಿ ಆನ್‍ಲೈನ್ ರೂಮ್ ಬುಕಿಂಗ್ ಸೌಲಭ್ಯಕ್ಕೆ ಚಾಲನೆ

Monday, August 22nd, 2016
Dharmasthala

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಗಸ್ಟ್ 21 ರಂದು ಆನ್‍ಲೈನ್ ರೂಮ್ ಬುಕಿಂಗ್ ಸೌಲಭ್ಯಕ್ಕೆ ಚಾಲನೆ ದೊರೆತಿದೆ. ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಕ್ಷೇತ್ರದ ಅಧಿಕೃತ ವೆಬ್ ಪೇಜ್‍ನಲ್ಲಿ ಈ ಆನ್‍ಲೈನ್ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಸ್ತುತ ಧರ್ಮಸ್ಥಳದಲ್ಲಿರುವ “ರಜತಾದ್ರಿ” ವಸತಿಗೃಹದ 110 ರೂಮ್‍ಗಳು ಈ ಆನ್‍ಲೈನ್ ಬುಕ್ಕಿಂಗ್ ಸೌಲಭ್ಯದಡಿ ಭಕ್ತಾದಿಗಳಿಗೆ ಲಭಿಸಲಿದೆ. ಈ ಆನ್‍ಲೈನ್ ರೂಮ್ ಬುಕ್ಕಿಂಗ್‍ಗಾಗಿ ಭಕ್ತಾದಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ವೆಬ್‍ ಪೇಜ್ http://www.shridharmasthala.org/ ಲಾಗಿನ್ ಆಗಿ ರೂಮ್ ಬುಕ್ಕಿಂಗ್ ಮಾಡಲು ಸಿದ್ಧಪಡಿಸಿರುವ ಲಿಂಕ್ […]

ಸರ್ಕಿಟ್‌ ಹೌಸ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Monday, August 22nd, 2016
Amit-against-protest

ಮಂಗಳೂರು: ಗೋರಕ್ಷಣೆಯ ಹೆಸರಿನಲ್ಲಿ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇಂದು ನಗರಕ್ಕೆ ಆಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಂಗಿದ್ದ ಸರ್ಕಿಟ್‌ ಹೌಸ್ ಮುಂದೆ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗೋ ಮಾತೆಯ ಹೆಸರಿನಲ್ಲಿ ನಕಲಿ ಗೋರಕ್ಷಕರು ಅಮಾಯಕರನ್ನು ಹತ್ಯೆ ಮಾಡುತ್ತಿದ್ದಾರೆ. ಶಾಂತಿ, ನೆಮ್ಮದಿಯಿಂದ ಇದ್ದ ಅವಿಭಜಿತ ದಕ್ಷಿಣ ಕನ್ನಡ […]

ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶವನ್ನು ವಿಭಜಿಸಲು ಕೆಲ ಗುಂಪುಗಳು ಷಡ್ಯಂತ್ರ ನಡೆಸುತ್ತಿದೆ: ಅಮಿತ್ ಷಾ

Monday, August 22nd, 2016
Amith-sha

ಮಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶವನ್ನು ವಿಭಜಿಸಲು ಕೆಲ ಗುಂಪುಗಳು ಷಡ್ಯಂತ್ರ ನಡೆಸುತ್ತಿದ್ದು, ಇಂತಹವರನ್ನು ಪ್ರತ್ಯೇಕಿಸಿ ದೇಶದ ಐಕ್ಯತೆ ಮೆರೆಯುವ ಕಾರ್ಯವಾಗಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆದ ಭಾರತ ತಿರಂಗ ಯಾತ್ರೆ ಹಾಗೂ ಸ್ವಾತಂತ್ರ್ಯ 70ರ ಬಲಿದಾನದ ಕಾರ್ಯಕ್ರಮದಂಗವಾಗಿ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕರನ್ನು ಸ್ಮರಿಸುವ ಕಾರ್ಯಕ್ರಮದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು. ರಾಷ್ಟ್ರ ವಿಭಜನೆಯಂತಹ ಭಾಷಣಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರು ನೀಡಲಾಗುತ್ತಿದ್ದು, ದೇಶದ […]

ದೇಶದ ಅಖಂಡತೆಯಲ್ಲಿ ಯಾರೂ ಅನ್ಯರಲ್ಲ-ಎಲ್ಲರೂ ಅನನ್ಯರು: ರುದ್ರಪ್ಪ ಲಮಾಣಿ

Monday, August 22nd, 2016
Kumbale

ಕುಂಬಳೆ: ಭಾಷಾವಾರು ಆಧಾರದಲ್ಲಿ ರಾಜ್ಯಗಳು ಹಂಚಿಕೆಯಾಗಿದ್ದರೂ ಭಾರತೀಯರೆಲ್ಲ ವೈವಿಧ್ಯಮಯ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ವಿವಿದತೆಯಲ್ಲೂ ಏಕತೆಯ ಕಾಣುವವರು.ಪರಸ್ಪರ ಸ್ನೇಹ,ಪ್ರೀತಿ ಸೌಹಾರ್ಧತೆಗಳು ನಮ್ಮನ್ನು ಒಂದುಗೂಡಿಸುತ್ತವೆಯೆಂದು ಕರ್ನಾಟಕ ಸರಕಾರದ ಜವಳಿ ಹಾಗೂ ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅಭಿಪ್ರಾಯ ವ್ಯಕ್ತಪಡಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರವು ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಬದಿಯಡ್ಕ ಸಿರಿಗನ್ನಡ ಪುಸ್ತಕ ಮಳಿಗೆಯ ಮೂಲಕ ಶನಿವಾರ ಕುಂಬಳೆ ಸಿಟಿ ಹಾಲ್ ಸಭಾಂಗಣದಲ್ಲಿ ಆಯೋಜಿಸಿದ ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳ ವಾಚನಾಲಯ ಮತ್ತು ಗ್ರಂಥಾಲಯಗಳಿಗೆ […]

ಮಾನವೀಯತೆಗಿಂತ ಜೀವನ ದರ್ಶನ ಬೇರೊಂದಿಲ್ಲ: ರುದ್ರಪ್ಪ ಮಾನಪ್ಪ ಲಮಾಣಿ

Monday, August 22nd, 2016
Badiyadka

ಬದಿಯಡ್ಕ: ಮಾನವೀಯತೆಗಿಂತ ಜೀವನ ದರ್ಶನ ಬೇರೊಂದಿಲ್ಲ.ಲಭ್ಯ ಸಂಪತ್ತನ್ನು ಸ್ವಂತಕ್ಕೆ ಸೀಮಿತವಾಗಿ ಬಳಸಿ,ಪರೋಪಕಾರವಾಗುವಂತೆ ಉಳಿದವುಗಳನ್ನು ಮೀಸಲಿಡುವ ಮನೋಭಾವ ದೈವತ್ವಕ್ಕೇರಿಸುತ್ತದೆಯೆಂದು ಕರ್ನಾಟಕ ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅಭಿಪ್ರಾಯ ವ್ಯಕ್ತಪಡಿಸಿದರು. ಹಿರಿಯ ಗಾಂಧೀವಾದಿ,ದೀನಬಂಧು ಸಾಯಿರಾಂ ಗೋಪಾಲಕೃಷ್ಣ ಭಟ್ ರವರಿಗೆ ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ಕೊಡಮಾಡಿದ ಜೀವಮಾನ ಸಾಧನಾ ಪ್ರಶಸ್ತಿಯನ್ನು ಶನಿವಾರ ಸಂಜೆ ಕಿಳಿಂಗಾರಿನಲ್ಲಿ ವಿತರಿಸಿ ಅವರು ಮಾತನಾಡುತ್ತಿದ್ದರು. ಸಾಯಿರಾಂ ಗೋಪಾಲಕೃಷ್ಣ ಭಟ್ಟರ ಒಟ್ಟು ಜೀವನ ಮಾದರಿ ವ್ಯಕ್ತಿತ್ವದ ರೂಪಕವಾಗಿದ್ದು ಅಳಿದು ಹೋಗುತ್ತಿರುವ ಮೌಲ್ಯಗಳ ಪುನರುತ್ಥಾನದಲ್ಲಿ ನಕ್ಷತ್ರದಂತೆ […]

ಕಲಾಸೇವೆಯ ಬಹು ವರ್ಷಗಳ ಸೇವೆಯನ್ನು ಮನ್ನಿಸಿ ಹಬ್ಬದಂತೆ ಸಂಭ್ರಮಿಸುವುದು ಯಕ್ಷಗಾನದ ಯಶಸ್ವಿ ಕಾರ್ಯಕ್ರಮ: ಜಯರಾಮ ಮಂಜತ್ತಾಯ

Monday, August 22nd, 2016
Kalaseve

ಬದಿಯಡ್ಕ: ಪ್ರಬುದ್ದ ಕಲಾವಿದರನ್ನು ಪ್ರೋತ್ಸಾಹಿಸಿ ಅವರನ್ನು ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಕಲೆ,ಸಂಸ್ಕೃತಿಗಳ ಪುನರುತ್ಥಾನಕ್ಕೆ ಬಲ ನೀಡಿದಂತಾಗುತ್ತದೆ.ಈ ಹಿನ್ನೆಲೆಯಲ್ಲಿ ಕಲಾವಿದರ ಕಲಾಸೇವೆಯ ಬಹು ವರ್ಷಗಳ ಸೇವೆಯನ್ನು ಮನ್ನಿಸಿ ಹಬ್ಬದಂತೆ ಸಂಭ್ರಮಿಸುವುದು ಯಕ್ಷಗಾನದ ಮಟ್ಟಿಗೆ ಯಶಸ್ವಿ ಕಾರ್ಯಕ್ರಮವೆಂದು ಪಾರ್ತಿಸುಬ್ಬ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಜಯರಾಮ ಮಂಜತ್ತಾಯ ಎಡನೀರು ಅಭಿಪ್ರಾಯ ವ್ಯಕ್ತಪಡಿಸಿದರು. ಹಿರಿಯ ಯಕ್ಷಗಾನ ಕಲಾವಿದ ಮಾನ್ಯ ಸಂತೋಷ್ ಕುಮಾರ್ ರವರ ರಜತ ಸಂಭ್ರಮ ಅಭಿನಂದನಾ ಸಮಿತಿ ಭಾನುವಾರ ಮಾನ್ಯ ಜ್ಞಾನೋದಯ ಶಾಲಾ ವಠಾರದಲ್ಲಿ ಆಯೋಜಿಸಿದ್ದ ವಿಜ್ಞಾಪನಾ ಪತ್ರ […]

ಭಾರತದ ಬಾಡ್ಮಿಂಟನ್ ತಾರೆ ಪಿವಿ ಸಿಂಧು ಬೆಳ್ಳಿಯೊಂದಿಗೆ ಭಾರತಕ್ಕೆ

Saturday, August 20th, 2016
P-V-Sindhu

ರಿಯೋ ಡಿ ಜನೈರೋ: ಭಾರತದ ಬಾಡ್ಮಿಂಟನ್ ತಾರೆ ಪಿವಿ ಸಿಂಧು ಅಂತಿಮವಾಗಿ ಬೆಳ್ಳಿಯೊಂದಿಗೆ ಭಾರತಕ್ಕೆ ಬರುತ್ತಿದ್ದಾರೆ. ಸ್ಪೇನಿನ ಕರೋಲಿನಾ ಮರೀನ್ ವಿರುದ್ಧ ನಡೆದ ರೋಚಕ ಫೈನಲ್ ಹಣಾಹಣಿಯಲ್ಲಿ ಸಿಂಧು ವಿರೋಚಿತ ಸೋಲು ಕಂಡಿದ್ದಾರೆ. ಮೊದಲ ಸೆಟ್ ಗೆದ್ದ ಸಿಂಧು ಕೋಟ್ಯಂತರ ಜನರ ಆಸೆಯನ್ನು ನೆರವೇರಿಸುವ ತವಕದಲ್ಲಿದ್ದರು. ಆದರೆ ನಂತರ ತಿರುಗಿ ಬಿದ್ದ ಸ್ಪೇನಿನ ಎಡಗೈ ಆಟಗಾರ್ತಿ ಕರೋಲಿನಾ ಮರೀನ್ ಕೊನೆಯ ಎರಡು ಸೆಟ್ ಗಳನ್ನು ಗೆದ್ದು ಚಿನ್ನಕ್ಕೆ ಕೊರಳೊಡ್ಡಿದರು. ಭಾರತದ 10ನೇ ಶ್ರೇಯಾಂಕಿತೆ ಪಿವಿ ಸಿಂಧು ಮೊದಲ […]