ಮಲೆಕುಡಿಯರ ಕಾಲನಿಗಳಿಗೆ ಸರ್ವ ಸೌಕರ್ಯ: ಜಿಲ್ಲಾಧಿಕಾರಿ ಸೂಚನೆ

Friday, June 26th, 2015
Malekudiya

ಮಂಗಳೂರು : ಮಲೆಕುಡಿಯ ಜನಾಂಗದ ಅಭಿವೃದ್ಧಿಗೆ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಕಾಲನಿಗಳನ್ನು ಗುರುತಿಸಿ ಅಲ್ಲಿ ಸಕಲ ರೀತಿಯ ಮೂಲಸೌಕರ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಮಲೆಕುಡಿಯ ಜನಾಂಗದವರ ವಿಶೇಷ ಅಭಿವೃದ್ಧಿ ಯೋಜನೆಯಡಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉತ್ತಮ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 4 ಹಾಗೂ ಉಳಿದ ತಾಲೂಕುಗಳಲ್ಲಿ ತಲಾ ಒಂದೊಂದು ಮಲೆಕುಡಿಯ ಜನಾಂಗದವರು […]

ಲೋಕ ಕಲ್ಯಾಣಾರ್ಥ ಶ್ರೀ ಕ್ಷೇತ್ರ ಕದ್ರಿಯಲ್ಲಿ ಸೀಯಾಳಾಭಿಷೇಕ

Tuesday, June 23rd, 2015
Siyala

ಮಂಗಳೂರು : ಶ್ರೀ ಕ್ಷೇತ್ರಕದ್ರಿಯ ಮಂಜುನಾಥ ದೇವಳದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಸೀಯಾಳಾಭಿಷೇಕ ನಡೆಸಲಾಯ್ತು. ಶ್ರೀ ಎ.ಜೆ. ಶೆಟ್ಟಿ ನೇತೃತ್ವದಲ್ಲಿ ಹಾಗೂ ಎಸ್. ಪ್ರದೀಪಕುಮಾರಕಲ್ಕೂರ ಮಾರ್ಗದರ್ಶನದಲ್ಲಿ ಭಕ್ತಾದಿಗಳು ಸಮರ್ಪಿಸಿದ ಸಾವಿರಾರು ಎಳನೀರುಗಳಿಂದ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯಐವನ್‌ಡಸೋಜಾ, ಕರ್ನಾಟಕ ಮುಜರಾಯಿಇಲಾಖೆಯರಾಜ್ಯ ಸದಸ್ಯರುಗಳಾದ ಜಗನ್ನಿವಾಸರಾವ್ ಪುತ್ತೂರು ಹಾಗೂ ಪದ್ಮನಾಭಕೋಟ್ಯಾನ್‌ ಅಲ್ಲದೆ ಕಾರ್ಪೊರೇಟರ್‌ಗಳಾದ ಅಶೋಕ್‌ಡಿ.ಕೆ., ಶಶಿಧರ ಹೆಗ್ಡೆ ಮತ್ತುಉದ್ಯಮಿರತ್ನಾಕರಜೈನ್, ಸುಂದರ ಶೆಟ್ಟಿ, ತುಳು ಸಾಹಿತ್ಯಅಕಾಡೆಮಿ ಸದಸ್ಯರಾದ ಮೋಹನ ಕೊಪ್ಪಳ, ದಿನೇಶ್‌ದೇವಾಡಿಗ, ದೇವಳದ ಆಡಳಿತಾಧಿಕಾರಿ ನಿಂಗಯ್ಯ, ಸದಸ್ಯರಾದ ಪಿ. […]

ಪುತ್ತೂರು ರೋಟರ‍್ಯಾಕ್ಟ್ ಕ್ಲಬ್‌ಗೆ ಪ್ರಶಸ್ತಿ

Tuesday, June 23rd, 2015
Rotract club

ಪುತ್ತೂರು : ರೋಟರ‍್ಯಾಕ್ಟ್ ಸಂಸ್ಥೆಯ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ಮಂಗಳೂರು ರೋಟರ‍್ಯಾಕ್ಟ್ ಕ್ಲಬ್ ಸಿಟಿ ಸಂಸ್ಥೆ ಆಶ್ರಯದಲ್ಲಿ ಭಾನುವಾರ ನಗರದ ಹೋಟೆಲ್ ವುಡ್‌ಲ್ಯಾಂಡ್ಸ್ ಸಭಾಂಗಣದಲ್ಲಿ ಜರಗಿದ ರೋ! ಶಾಂತರಾಮ್ ವಾಮಂಜೂರು ಸ್ಮಾರಕ ರೋಟರ‍್ಯಾಕ್ಟ್ ಜಿಲ್ಲಾ 3180ರ ಅಂತರ್ ರೋಟರ‍್ಯಾಕ್ಟ್ ಕ್ಲಬ್ ರಸಪ್ರಶ್ನೆ ಸ್ಪರ್ಧಾ ಕೂಟದಲ್ಲಿ ಪುತ್ತೂರು ರೋಟರ‍್ಯಾಕ್ಟ್ ಕ್ಲಬ್‌ನ ಸದಸ್ಯರಾದ ರೋ! ರಜಕ್ ಪ್ರಥಮ ಸ್ಥಾನ ಪಡೆದು ಪ್ರತಿಷ್ಟಿತ ರೋಟರ‍್ಯಾಕ್ಟ್ ಪ್ರಶಸ್ತಿ ಪುರಸ್ಕೃತರಾದರು. ಸುಭ್ರಮಣ್ಯ ರೋಟರ‍್ಯಾಕ್ಟ್ ಕ್ಲಬ್ ಸಂಸ್ಥೆಯ ಸದಸ್ಯರಾದ ರೋ! ಗಣೇಶ್ ದ್ವಿತೀಯ […]

ಬಂಟ್ವಾಳ: ಶಾಲೆಗೆ ಹೋದವಳು ಮನೆಗೆ ಬಾರದೆ ನಾಪತ್ತೆ

Tuesday, June 23rd, 2015
Ayesha

ಬಂಟ್ವಾಳ: ಶಾಲೆಗೆ ಹೋದ ಮಾರಿಪಳ್ಳದ ವಿದ್ಯಾರ್ಥಿನಿಯೊರ್ವಳು ಕಾಣೆಯಾಗಿರುವ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮಾರಿಪಳ್ಳ ನಿವಾಸಿ ಸಹದುದ್ದಿನ್ ಅವರ ತಂಗಿ ಆಯಿಷಾ 18 ಕಾಣೆಯಾಗಿರುವ ವಿದ್ಯಾರ್ಥಿ. ಮಂಗಳೂರು ಪಳ್ನೀರ್‌ನಲ್ಲಿ ಹಿದಾಯತ್ ಪೌಂಡೇಸನ್‌ನ ಅರೇಬಿಕ್ ಸ್ಕೂಲ್‌ನಲ್ಲಿ ಕಲಿಯುತ್ತಿದ್ದಳು. ಜೂನ್ 20 ರಂದು 8 ಗಂಟೆಗೆ ಮನೆಯಿಂದ ಶಾಲೆಗೆ ಹೋದವಳು ರಾತ್ರಿಯಾದರೂ ಮನೆಗೆ ಬಾರದೆ ಇದ್ದಾಗ ಆಯಿಷಾಳ ಚಿಕ್ಕಪ್ಪ ಪೋನ್ ಮಾಡಿದಾಗ ಮನೆಗೆ ಬರುತ್ತಿದ್ದೇನೆ ಎಮದು ಹೇಳಿದವಳು ಮನೆಗೆ ಬಾರದೆ ಕಾಣೆಯಾಗಿದ್ದಾಳೆ ಎಂದು […]

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಏಕಾಹ ಭಜನೆ

Saturday, June 20th, 2015
Billawara Bhajane

ಮುಂಬಯಿ : ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯು ಇಂದಿಲ್ಲಿ ನಿರಂತರ 24 ತಾಸುಗಳ ಭಜನಾ ಕಾರ್ಯಕ್ರಮವನ್ನು ಸಾಂತಕ್ರೂಜ್ ಪೂರ್ವದ ಅಸೋಸಿಯೇಶನ್ ಭವನದಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಸನ್ನಿಧಿಯಲ್ಲಿ ನಡೆಸಿತು. ಇಂದಿಲ್ಲಿ ಶನಿವಾರ ಮುಂಜಾನೆ ಸುರ್ಯೋದಯದ 6.04 ರ ವೇಳೆಗೆ ಏಕಾಹ ಭಜನಾ ಕಾರ್ಯಕ್ರಮಕ್ಕೆ ಸಮಾಜ ಸೇವಕ ವಾಮನ ಪೂಜಾರಿ ದೀಪ ಪ್ರಜ್ವಲಿಸಿ ಚಾಲನೆಯನ್ನೀಡಿದರು. ಶ್ರೀ ಧನಂಜಯ ಶಾಂತಿ ಉಳ್ಳೂರು ಮತ್ತು ಶ್ರೀ ಶೇಖರ ಶಾಂತಿ ಉಳ್ಳೂರು ತಮ್ಮ ಪೌರೋಹಿತ್ಯದಲ್ಲಿ […]

ಕಲ್ಲು ಕ್ವಾರಿ ಗುಂಡಿಗಳ ಸುತ್ತ ರಕ್ಷಣಾಗೋಡೆ ನಿರ‍್ಮಿಸಲು ರೂ.22 ಲಕ್ಷ ಬಿಡುಗಡೆ-ಎ.ಬಿ.ಇಬ್ರಾಹಿಂ

Thursday, June 18th, 2015
quari

ಮಂಗಳೂರು : ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಹಾಗೂ ಸ್ಥಗಿತಗೊಂಡಿರುವ ಕಲ್ಲು ಕ್ವಾರಿಗಳು ಸಾರ್ವಜನಿಕರಿಗೆ ಅಪಾಯಕಾರಿಯಾಗಿ ತೊಂದರೆಯಾಗದಂತೆ ಅವುಗಳ ಸುತ್ತ ಆವರಣಗೋಡೆ ನಿರ‍್ಮಿಸಿ ರಕ್ಷಣೆ ಒದಗಿಸಲು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಈಗಾಗಲೆ ಎರಡು ಸುತ್ತಿನ ಸಭೆಗಳನ್ನು ನಡೆಸಿ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದರೂ ಇನ್ನೂ ಕಾರ್ಯಗತವಾದ ಬಗ್ಗೆ ಮಂಗಳವಾರ ಸಂಜೆ ತಮ್ಮ ಕಚೇರಿಯಲ್ಲಿ ಈ ಬಗ್ಗೆ ನಡೆದ ಪ್ರಗತಿ ಪರಿಶಿಲನಾ ಸಭೆಯಲ್ಲಿ ಕೂಡಲೇ ತಡೆಗೋಡೆ ನಿರ‍್ಮಿಸಲು ಜಿಲ್ಲಾಧಿಕಾರಿಗಳು ಕಾರ್ಪಸ್ ಫಂಡ್‌ನಿಂದ ರೂ.22 ಲಕ್ಷಗಳನ್ನು ಬಿಡುಗಡೆಮಾಡಿ […]

ತೌಡುಗೋಳಿ ಕ್ಷೇತ್ರದಲ್ಲಿ : ವನಮಹೋತ್ಸವ – ಜೀರ್ಣೋದ್ದಾರ ಸಭೆ

Tuesday, June 16th, 2015
Vana Mahotsava

ತೌಡುಗೋಳಿ : ವನಮಹೋತ್ಸವ ಆಚರಣೆ ಕಾಟಾಚಾರಕ್ಕೆ ಮಾತ್ರ ಆಗಬಾರದು. ರಸ್ತೆ ಬದಿಯಲ್ಲಿ ಗಿಡಗಳನ್ನು ನೆಟ್ಟು ಅಗಲೀಕರಣ ಮಾಡುವಾಗ ಮರ ಕಡಿಯುವುದು ವನ ಮಹೋತ್ಸವ ಅಲ್ಲ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ ಹಾಗೂ ಅಯ್ಯಪ್ಪ ಸ್ವಾಮಿ ಮಂದಿರಗಳ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು. ಅವರು ಶ್ರೀ ದುರ್ಗಾದೇವಿ ಕ್ಷೇತ್ರ ಹಾಗೂ ಅಯ್ಯಪ್ಪ ಸ್ವಾಮಿ ಮಂದಿರಗಳ ವತಿಯಿಂದ ಭಾನುವಾರ(ಜೂನ್14)ರಂದು ನಡೆದ ಸಾರ್ವಜನಿಕ ಸಸಿ ವಿತರಣೆ, […]

ಗ್ರಾ.ಪಂ. ವ್ಯಾಪ್ತಿಯ ವಾಣಿಜ್ಯ ಕಟ್ಟಡಗಳಿಗೆ ನಿಖರ ತೆರಿಗೆ: ಕೆಡಿಪಿ ನಿರ್ಣಯ

Thursday, June 11th, 2015
KDP

ಮಂಗಳೂರು : ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲಿರುವ ಎಲ್ಲಾ ವಾಣಿಜ್ಯ ಸಂಕೀರ್ಣ ಮತ್ತು ಬೃಹತ್ ಕಟ್ಟಡಗಳ ನಿಖರ ಅಳತೆ ಮಾಡಿ, ಗ್ರಾಮ ಪಂಚಾಯತ್‌ಗಳು ಕಟ್ಟಡ ತೆರಿಗೆ ವಿಧಿಸಲು ಇಂದು ನಡೆದ ಕೆಡಿಪಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು. ಜಿ.ಪಂ. ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ಕಟ್ಟಡ ತೆರಿಗೆಯಲ್ಲಿ ಏಕರೂಪತೆ […]

ವಿಶ್ವ ಪರಿಸರ ದಿನಾಚರಣೆ : ಮಾನವ ಪರಿಸರದ ಹೊರತಾಗಿ ಬಾಳಲಾರ

Tuesday, June 9th, 2015
Parisara

ಧರ್ಮಸ್ಥಳ : ಇಲ್ಲಿನ ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿವರ್ಷದಂತೆ ಜೂನ್5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ದಿನದ ಮಹತ್ವವನ್ನುವಿದ್ಯಾರ್ಥಿಗಳಿಗೆ ಅರುಹಿದ ಸಹಶಿಕ್ಷಕಿ ಕುಮಾರಿ ರಮ್ಯಾಎನ್. ಪ್ರಾಕೃತಿಕ ಅಸಮತೋಲನ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾದುದು ಪ್ರತಿಯೊಬ್ಬ ನಾಗರಿಕನ ಪ್ರಮುಖಕರ್ತವ್ಯ.ಪರಿಸರ ಮಾನವನ ಹೊರತಾಗಿ ಬದುಕ ಬಲ್ಲುದು, ಆದರೆ ಮಾನವ ಪರಿಸರದ ಹೊರತಾಗಿ ಬಾಳಲಾರಎಂಬ ಪ್ರಮುಖ ವಿಚಾರವನ್ನು ತಿಳಿಯಪಡಿಸಿದರು. ಆದ್ದರಿಂದಭಗವಂತನಿಂದ ಸೃಷ್ಟಿಸಲ್ಪಟ್ಟ ಸ್ವಚ್ಛ, ಸುಂದರ ಹಾಗೂ ಸಮತೋಲಿತ ಪ್ರಾಕೃತಿಕ ಪರಿಸರವನ್ನು ನಾವೂ ಅನುಭವಿಸಿ, ಸಂರಕ್ಷಿಸಿ […]

ಪ್ರವೀಣ್ ಬೈಕಂಪಾಡಿ ಇನ್ನು ನೆನಪು ಮಾತ್ರ

Tuesday, June 9th, 2015
Praveen Baikampady

ಮುಂಬಯಿ : ಬಹುಮುಖ ಪ್ರತಿಭೆಯ ಯುವ ಕಲಾವಿದ ಪ್ರವೀಣ್ ಬೈಕಂಪಾಡಿ ಅವರದ್ದು ಸರಳ ಸಜ್ಜನಿಕೆ ಸ್ವಾಭಾವ. ಮೃದು ಮತ್ತು ಮಿತಭಾಷಿ ಆಗಿದ್ದ ಪ್ರವೀಣ್ ಸುಮಧುರ ಕಂಠಸಿರಿಯಲ್ಲಿ ಪ್ರವೀಣರಾಗಿದ್ದರು. ಸಂಗೀತ ಎಂದಾಕ್ಷಣ ಮನಸ್ಸು ಉಲ್ಲಸಿತವಾಗುತ್ತದೆ. ಈ ಕಲೆ ಎಲ್ಲರ ಪಾಲಿಗೆ ಕರಗತವಾದುದಲ್ಲ. ಈ ರೀತಿಯ ಕಲಾ ಸಾಧನಗಳೆರಡೂ ಒಂದೇ ಕಡೆ ವಿಲೀನಗೊಂಡು ಏಕಮೇವ ವ್ಯಕ್ತಿಯ ಮೈಗೂಡಿಕೊಂಡು ಜೀವ ಕಳೆ ತಳೆದಿದೆ. ಈ ರೀತಿಯ ಕಲಾವಿಧನ್ನು ಕಲಾಕಾರನೆಂದೇ ಬಣ್ಣಿಸಬಹುದು. ಇಂತಹ ಕಲಾವಿದರಂದ ನಮ್ಮ ಮುಂಬಯಿ ರಂಗ ಹೊರತಾಗಿಲ್ಲ. ಮಾತ್ರವಲ್ಲದೆ ಪ್ರತಿಭೆಗೆ […]