ಲೋಕ ಕಲ್ಯಾಣಾರ್ಥ ಶ್ರೀ ಕ್ಷೇತ್ರ ಕದ್ರಿಯಲ್ಲಿ ಸೀಯಾಳಾಭಿಷೇಕ
Tuesday, June 23rd, 2015ಮಂಗಳೂರು : ಶ್ರೀ ಕ್ಷೇತ್ರಕದ್ರಿಯ ಮಂಜುನಾಥ ದೇವಳದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಸೀಯಾಳಾಭಿಷೇಕ ನಡೆಸಲಾಯ್ತು. ಶ್ರೀ ಎ.ಜೆ. ಶೆಟ್ಟಿ ನೇತೃತ್ವದಲ್ಲಿ ಹಾಗೂ ಎಸ್. ಪ್ರದೀಪಕುಮಾರಕಲ್ಕೂರ ಮಾರ್ಗದರ್ಶನದಲ್ಲಿ ಭಕ್ತಾದಿಗಳು ಸಮರ್ಪಿಸಿದ ಸಾವಿರಾರು ಎಳನೀರುಗಳಿಂದ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯಐವನ್ಡಸೋಜಾ, ಕರ್ನಾಟಕ ಮುಜರಾಯಿಇಲಾಖೆಯರಾಜ್ಯ ಸದಸ್ಯರುಗಳಾದ ಜಗನ್ನಿವಾಸರಾವ್ ಪುತ್ತೂರು ಹಾಗೂ ಪದ್ಮನಾಭಕೋಟ್ಯಾನ್ ಅಲ್ಲದೆ ಕಾರ್ಪೊರೇಟರ್ಗಳಾದ ಅಶೋಕ್ಡಿ.ಕೆ., ಶಶಿಧರ ಹೆಗ್ಡೆ ಮತ್ತುಉದ್ಯಮಿರತ್ನಾಕರಜೈನ್, ಸುಂದರ ಶೆಟ್ಟಿ, ತುಳು ಸಾಹಿತ್ಯಅಕಾಡೆಮಿ ಸದಸ್ಯರಾದ ಮೋಹನ ಕೊಪ್ಪಳ, ದಿನೇಶ್ದೇವಾಡಿಗ, ದೇವಳದ ಆಡಳಿತಾಧಿಕಾರಿ ನಿಂಗಯ್ಯ, ಸದಸ್ಯರಾದ ಪಿ. […]