ಬಿಜೈ ಯಲ್ಲಿ ಮೆಸ್ಕಾಂ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಬರ್ಬರ ಹತ್ಯೆ

Sunday, September 21st, 2014
Mescom Engineer murder

ಮಂಗಳೂರು : ಇಬ್ಬರು ದುಷ್ಕರ್ಮಿಗಳು ಮೆಸ್ಕಾಂ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಒಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೆಪ್ಟೆಂಬರ್ 21 ರ ಭಾನುವಾರ ಬೆಳಗಿನ ಜಾವ ನಗರದ ಬಿಜೈ ನಲ್ಲಿ ನಡೆದಿದೆ. ಹತ್ಯೆಗೀಡಾದವರನ್ನು ಮೆಸ್ಕಾಂ ಕಾರ್ಪೋರೇಟ್‌ ಕಜೇರಿಯಲ್ಲಿ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಆಗಿರುವ ಜಗದೀಶ್‌ ರಾವ್‌ (55) ಎನ್ನುವವರಾಗಿದ್ದಾರೆ. ರಾತ್ರಿ 2.30 ರ ವೇಳೆಗೆ ಗಾಢ ನಿದ್ದೆಯಲ್ಲಿದ್ದ ಜಗದೀಶ್‌ ಅವರ ಪತ್ನಿ ಅರಚಾಟ ಕೇಳಿ ಎಚ್ಚರಗೊಂಡು ನೋಡಿದಾಗ ಜಗದೀಶ್‌ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎನ್ನಲಾಗಿದೆ. ಕೂಡಲೇ ನೆರಮನೆವರನ್ನು ಕರೆದು ಆಸ್ಪತ್ರಗೆ […]

ಬೀಜದ ಪ್ಯಾಕ್ಟರಿಗೆ ಕೆಲಸಕ್ಕೆ ಹೋಗಿದ್ದ ಯುವತಿಯೋರ್ವಳು ಕಾಣೆ

Sunday, September 21st, 2014
Sumalatha Mugera

ಬಂಟ್ವಾಳ: ಬೀಜದ ಪ್ಯಾಕ್ಟರಿಗೆ ಕೆಲಸಕ್ಕೆ ಹೋಗಿದ್ದ ಯುವತಿಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ಯುವತಿಯನ್ನು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಕಾರಿಂಜಕೊಡಿ ನಿವಾಸಿ ದಿ.ಕೃಷ್ಣಪ್ಪ ಮುಗೇರ ಅವರ ಮಗಳು ಸುಮಲತಾ (22)ಎಂದು ಹೆಸರಿಲಾಗಿದೆ. ಸುಮಾರು 1 ವರ್ಷದಿಂದ ವಗ್ಗದ ಬೀಜದ ಪ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದು ಸೆ.13ರಮದು ಬೆಳಿಗ್ಗೆ 6.30ಕ್ಕೆ ಕೆಲಸಕ್ಕೆಂದು ಮನೆಯಲ್ಲಿ ಹೇಳಿ ಹೋದವಳು ವಾಪಸು ಮನೆಗೆ ಬಾರದೆ , ಸಂಬಂದಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ ಎಂದು ಗ್ರಾಮಾಂತರ ಠಾಣೆಯಲ್ಲಿ ತಾಯಿ […]

ಉಸ್ತುವಾರಿ ಸಚಿವರ ಸೀಮೆಎಣ್ಣೆ ಮುಕ್ತ ನಗರ ಅವಾಸ್ತವಿಕ DYFI

Wednesday, September 17th, 2014
Rai

ಮಂಗಳೂರು : ಮಂಗಳೂರು ನಗರವನ್ನು ನವೆಂಬರ್ ಒಂದರಿಂದ ಸೀಮೆಎಣ್ಣೆ ಮುಕ್ತ ನಗರವನ್ನಾಗಿ ಘೋಷಿಸಲಾಗುವುದು ಎಂಬ ಉಸ್ತುವಾರಿ ಸಚಿವರ ಹೇಳಿಕೆಯನ್ನು ಅವಾಸ್ತವಿಕ ಎಂದು DYFI ನಗರ ಸಮಿತಿ ಹೇಳಿದೆ. ಮಂಗಳೂರು ನಗರದಲ್ಲಿ ವಾಸಿಸುವ ಕಡುಬಡವರಿಗೆ ಬ್ಯಾಂಕ್ ಸಾಲದ ಮೂಲಕ ಅಡುಗೆ ಅನಿಲ ಸಂಪರ್ಕವನ್ನು ಬಲವಂತವಾಗಿ ನೀಡುವುದು, ಹಾಗೆಯೇ ವಾಸ್ತವ್ಯ ದಾಖಲೆ ಗುರುತು ಚೀಟಿ ಇದ್ದವರಿಗಷ್ಟೇ ಅಡುಗೆ ಸಂಪರ್ಕ ನೀಡುತ್ತೇವೆ. ಅದಕ್ಕಾಗಿ ಪ್ರತ್ಯೇಕ ಕೌಂಟರ್ಗಳನ್ನು ತೆರೆಯುತ್ತೇವೆ ಅನ್ನುವ ಮಾತುಗಳು ಆಡಳಿತದ ಬಾಲಿಶತನವನ್ನು ಎತ್ತಿ ತೋರಿಸುತ್ತಿದೆ. ಇನ್ನು ಪ್ರತಿಯೊಬ್ಬರಿಗೂ ಪಡಿತರ ಚೀಟಿ […]

ಶೇಣಿ ಗೋಪಾಲಕೃಷ್ಣ ಭಟ್ ಯಕ್ಷಗಾನದ ಸೀಮಾಪುರುಷ : ಕುಂಬ್ಳೆ

Tuesday, September 16th, 2014
SDM

ಮಂಗಳೂರು : ಶೇಣಿ ಗೋಪಾಲಕೃಷ್ಣ ಭಟ್ ಅವರು ಯಕ್ಷಗಾನದ ಸೀಮಾಪುರುಷ. ಪಾತ್ರ ಮತ್ತು ಕಥಾ ನಿರ್ವಹಣೆಯಲ್ಲಿ ಪರಿಪೂರ್ಣತೆ ಸಾಧಿಸಿ ಪ್ರೇಕ್ಷಕರನ್ನು ಭಾವಪರವಶರನ್ನಾಗಿಸಿದ ಪ್ರಶ್ನಾತೀತ ಕಲಾವಿದ ಎಂದು ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷ ಕುಂಬ್ಳೆ ಸುಂದರ ರಾವ್ ಬಣ್ಣಿಸಿದರು. ಕಲ್ಕೂರ ಪ್ರತಿಷ್ಠಾನ ವತಿಯಿಂದ ನಗರದ ಎಸ್.ಡಿ.ಎಂ. ಕಾಲೇಜಿನಲ್ಲಿ ಸೋಮವಾರ ನಡೆದ ‘ಶೇಣಿ ಸಂಸ್ಮರಣೆ – ಕಲೋತ್ಸವ’ದಲ್ಲಿ ಅವರು ಶೇಣಿ ಸಂಸ್ಮರಣಾ ಭಾಷಣ ಮಾಡಿದರು. ಶೇಣಿ ಎಂದರೆ ಯಕ್ಷಗಾನ, ಯಕ್ಷಗಾನ ಎಂದರೆ ಶೇಣಿ ಎಂಬ ಮಾತನ್ನು ತಮ್ಮ ಜೀವಿತದ […]

ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ನೃತ್ಯ ಸ್ಪರ್ಧೆ “ನೃತ್ಯೋತ್ಸವ” ಉದ್ಘಾಟನೆ

Tuesday, September 16th, 2014
Dance

ಮಂಗಳೂರು : ವಿದ್ಯಾರ್ಥಿ ಸಾಂಸ್ಕೃತಿಕ ಹಬ್ಬಗಳು ಯುವಜನತೆಯಲ್ಲಿ ಸೃಜನಾತ್ಮಕ ಬೆಳವಣಿಗೆ ಉಂಟು ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ನಾಂದಿಯಾಗುತ್ತವೆ. ಸಂಸ್ಕೃತಿ ಕಲೆ ಕ್ರೀಡೆ ಇತ್ಯಾದಿಗಳಲ್ಲಿ ಆಸಕ್ತಿ ಉಂಟುಮಾಡಿ ಸಹೃದಯತೆಯನ್ನು ಬೆಳೆಸುವುದರ ಜೊತೆಗೆ ವ್ಯಕ್ತಿಯಲ್ಲಿ ಸಾಮಾಜಿಕ ಮನೋಭಾವನೆಯನ್ನು ಹುಟ್ಟುಹಾಕುತ್ತದೆ. ಈ ಒಂದು ವಿಚಾರವನ್ನು ಮನಗಂಡು ವಿಶ್ವ ವಿದ್ಯಾನಿಲಯವು ವಿವಿಧ ಕಾಲೇಜುಗಳಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ ಎಂದು ವಿದ್ಯಾರ್ಥಿ ಕ್ಷೇಮಪಾಲನಾ ನಿದೇಶನಾಲಯದ ನಿರ್ದೆಶಕರಾಗಿರುವ ಪ್ರೊ.ಪಿ.ಎಲ್ ಧರ್ಮ, ತಿಳಿಸಿದರು. ಅವರು ಇಂದು ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ವಿಶ್ವ ವಿದ್ಯಾನಿಲಯ ಮಟ್ಟದ […]

ಗ್ರಾ.ಪಂ./ವಾರ್ಡ್ ಗಳಲ್ಲಿ ತಾಯಂದಿರ ವೇದಿಕೆ: ಅಮಿತಾ ಪ್ರಸಾದ್

Wednesday, September 10th, 2014
Amita prasad

ಮಂಗಳೂರು : ಸಮಾಜದಲ್ಲಿ ಆತ್ಯಾಚಾರ, ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಕಡಿಮೆಯಾಗಬೇಕಿದ್ದರೆ, ಮಕ್ಕಳನ್ನು ಬಾಲ್ಯದಿಂದಲೇ ಸುಸಂಸ್ಕೃತ ರೀತಿಯಲ್ಲಿ ಬೆಳಸಬೇಕಾಗಿದೆ. ಮಕ್ಕಳ ಮೇಲೆ ತಾಯಂದಿರ ಪ್ರಭಾವ ಪರಿಣಾಮಕಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತೀ ಗ್ರಾಮ ಪಂಚಾಯತ್ಗಳಲ್ಲಿ ಹಾಗೂ ನಗರ ಪ್ರದೇಶದ ವಾರ್ಡ್ ಗಳಲ್ಲಿ ತಾಯಂದಿರ ವೇದಿಕೆ ರಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯ ದರ್ಶಿ ಡಾ.ಅಮಿತಾ ಪ್ರಸಾದ್ ಹೇಳಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇವರ ಜಂಟಿ […]

ಬಿಬಿಎಂಪಿಯ ನೂತನ ಮೇಯರ್ ಆಗಿ ಮೂಡಲಪಾಳ್ಯ ಕಾರ್ಪೊರೇಟರ್ ಎನ್. ಶಾಂತಕುಮಾರಿ

Friday, September 5th, 2014
BBMP Myor

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ನೂತನ ಮೇಯರ್ ಆಗಿ ಮೂಡಲಪಾಳ್ಯ ಕಾರ್ಪೊರೇಟರ್ ಎನ್. ಶಾಂತಕುಮಾರಿ ಹಾಗೂ ಉಪ ಮೇಯರ್ ಆಗಿ ಕಾಮಾಕ್ಷಿಪಾಳ್ಯ ಕಾರ್ಪೊರೇಟರ್ ಕೆ.ರಂಗಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಬಿಎಂಪಿಯಲ್ಲಿ ಅಧಿಕಾರದಲ್ಲಿರುವ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಶಾಂತಕುಮಾರಿ ಹಾಗೂ ಉಪ ಮೇಯರ್ ಸ್ಥಾನಕ್ಕೆ ರಂಗಣ್ಣ ಅವರು ಬೆಳಗ್ಗೆ ನಾಮಪತ್ರ ಸಲ್ಲಿಸಿದ್ದರು. ಬೆಳಗ್ಗೆ 9ರಿಂದ 11 ಗಂಟೆಯವರೆಗ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಿತು. 1 ಗಂಟೆಯವರೆಗೆ ನಾಮಪತ್ರ ಪರಿಶೀಲನೆ ನಡೆಯಿತು. ಆದರೆ ಒಂದು ಹುದ್ದೆಗೆ ಒಂದೇ ನಾಮಪತ್ರ […]

ರಸ್ತೆಯನ್ನೆ ನುಂಗಿದ ಪ್ಲಾಮ ಬಿಲ್ಡರ್ ಕಟ್ಟಡ, ಶಾಸಕ, ಅಧಿಕಾರಿಗಳಿಗೆ ಕ್ಯಾರೇ ಅನ್ನದ ಮಾಲೀಕ

Wednesday, September 3rd, 2014
Plama

ಮಂಗಳೂರು : ನಗರದಲ್ಲಿ ಕಟ್ಟಡ ನಿಯಮಾವಳಿಗಳ ಉಲ್ಲಂಘನೆ ಸರ್ವೇ ಸಮಾನ್ಯವಾಗಿದ್ದರೂ, ಈಗ ಸಾರ್ಜನಿಕರ ರಸ್ತೆಯವನ್ನೇ ಆಕ್ರಮಿಸಿ ಅಪಾರ್ಟ್ ಮೆಂಟ್ ನಿರ್ಮಿಸುತ್ತಿರುವ ಪ್ರಕರಣ ಫಳ್ನೀರ್ ಕಾಪ್ರಿಗುಡ್ಡದಲ್ಲಿ ಬೆಳಕಿಗೆ ಬಂದಿದೆ. ಸ್ಥಳೀಯ ಶಾಸಕ ಮತ್ತು ಮಹಾನಗರಪಾಲಿಕೆ ನಗರ ಯೋಜನೆ ಅಧಿಕಾರಿಗಳ ಸೂಚನೆಗೂ ಕ್ಯಾರೇ ಅನ್ನದ ಬಿಲ್ಡರ್, ಸರಕಾರಕ್ಕೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಬೆದರಿಕೆಯೊಡ್ಡಿರುವುದು ಮಂಗಳೂರು ನಗರ ಪಾಲಿಕೆಯಲ್ಲಿ ಇತ್ತೀಚಿಗಿನ ದಿನಗಳಲ್ಲಿ ಯಾವ ಕಾನೂನು ಪಾಲನೆ ಆಗುತ್ತಿಲ್ಲ ಎಂಬುದಕ್ಕೆ ನಿದರ್ಶನವಾಗಿದೆ. ಫಳ್ನೀರಿನ ಕಾಪ್ರಿಗುಡ್ಡೆಯಲ್ಲಿ ನಿರ್ಮಾಣವಾಗುತ್ತಿರುವ ಪ್ಲಾಮ ಗಾರ್ಡೇನಿಯ ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ […]

ಸೆ 8 ಕನ್ಯಾ ಮರಿಯಮ್ಮನವರ ಜಯಂತಿ ದ.ಕ ಮತ್ತು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆಗೆ ಮನವಿ

Tuesday, September 2nd, 2014
Kanya Meri

ಮಂಗಳೂರು : ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮಂಗಳೂರಿನ ಬಿಷಪ್ ರೈ.ರೆ.ಡಾ ಅಲೋಶಿಯಸ್ ಪೌಲ್ ಡಿಸೋಜ, ಬೆಂಗಳೂರಿನ ಆರ್ಚ್ ಬಿಷಪ್ ರೈ.ರೆ.ಡಾ ಬರ್ನಾಡ್ ಮೋರಾಸ್ ರವರು ರಾಜ್ಯ ಸರಕಾರದ ಸಚಿವರಾದ ಸನ್ಮಾನ್ಯ ಶ್ರೀ ಯು.ಟಿ.ಖಾದರ್ ಆರೋಗ್ಯ ಸಚಿವರು, ಶ್ರೀ ವಿನಯಕುಮಾರ್ ಸೊರಕೆ ನಗರಾಬಿವ್ರದ್ದಿ ಸಚಿವರು,ಶ್ರೀ ಅಭಯಚಂದ್ರ ಕ್ರೀಡಾ ಮತ್ತು ಮೀನುಗಾರಿಕಾ ಸಚಿವರು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್ ಲೋಬೊ, ವಿದಾನ ಪರಿಶತ್ತಿನ ಸದಸ್ಯರಾದ ಶ್ರೀ ಐವನ್ ಡಿಸೋಜ ಹಾಗೂ ಮಾಜಿ ಸಚಿವ ಬಿ.ಎ ಮೊಹಿಯುದ್ದೀನ್ ಅವರನ್ನೊಳಗೊಂಡ […]

ಕಾಡಿನಿಂದ ನಾಡಿಗೆ ಬಂದ 6 ಆನೆಗಳ ಬಲ ಪರೀಕ್ಷೆ

Sunday, August 31st, 2014
6 Dasara Elephants arrived to Mysore city

ಮೈಸೂರು: ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಮೊದಲ ತಂಡದಲ್ಲಿ ಕಾಡಿನಿಂದ ನಾಡಿಗೆ ಆಗಮಿಸಿರುವ 6 ಆನೆಗಳ ಬಲ ಪರೀಕ್ಷೆಯನ್ನು ಭಾನುವಾರ ಮಾಡಲಾಯಿತು. ನಗರದ ಧನ್ವಂತ್ರಿ ರಸ್ತೆಯಲ್ಲಿರುವ ವೇಬ್ರಿಡ್ಜ್‌ನಲ್ಲಿ ಆನೆಗಳನ್ನು ನಿಲ್ಲಿಸಿ ತೂಕ ಮಾಡಲಾಯಿತು. ಈ ಬಲ ಪರೀಕ್ಷೆಯಲ್ಲಿ ಅಂಬಾರಿ ಆನೆ ಅರ್ಜುನ 5470 ಕೆ.ಜಿ ಹೊಂದಿದ್ದು, ಮೊದಲ ತಂಡದಲ್ಲಿ ಬಂದಿರವ ಆನೆಗಳ ಪೈಕಿ ಅರ್ಜುನನೇ ಬಲಶಾಲಿಯಾಗಿದ್ದಾನೆ. ಗಜೇಂದ್ರ 5020 ಕೆ.ಜಿ ತೂಕದೊಂದಿಗೆ 2ನೇ ಸ್ಥಾನ, ಮಾಜಿ ಅಂಬಾರಿ ಆನೆ ಬಲರಾಮ 4970 ಕೆ.ಜಿ ತೂಕದೊಂದಿಗೆ 3ನೇ ಸ್ಥಾನದಲ್ಲಿದೆ. ಉಳಿದಂತೆ […]