ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ

Sunday, September 19th, 2021
Basayya Vastrada

ಹುಬ್ಬಳ್ಳಿ:  ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಅಮರಗೋಳದ ಬಸಯ್ಯ ವಸ್ತ್ರದ ಎಂಬ ಯುವಕ ರೈಲು ಹಳಿಗೆ ತೆಲೆ ಕೊಟ್ಟ ಸಾವನಪ್ಪಿದ ಪ್ರೇಮಿಯಾಗಿದ್ದಾನೆ. ಪಿಯುಸಿ ವ್ಯಾಸಂಗ ಮಾಡಿರುವ ಬಸಯ್ಯ, ಅಮರಗೋಳ ಪ್ರದೇಶದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿ ಬಸಯ್ಯನ ಪ್ರೀತಿಯನ್ನು ನಿರಾಕರಣೆ ಮಾಡಿದ್ದರಿಂದಲೇ ರೈಲು ಹಳಿಗೆ ತೆಲೆ ಕೊಟ್ಟು ಸಾವನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಈತನ ತಂದೆ ಸಿಎಂ ಬಸವರಾಜ ಬೊಮ್ಮಾಯಿಯವರ ತಂದೆ-ತಾಯಿಯವರನ್ನು ಅಂತ್ಯಕ್ರಿಯೆ ಮಾಡಿದ ಪುತ್ಥಳಿ ಕಾವಲು […]

ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಸಿಕ್ಕರೆ ಮತ್ತಷ್ಟು ಸಾಧನೆ ಸಾಧ್ಯ: ಸಚಿವ ಆರ್ ಅಶೋಕ

Sunday, September 19th, 2021
Davanagere-tennis-court

ದಾವಣಗೆರೆ : ದಾವಣಗೆರೆಯಲ್ಲಿ ಸಿದ್ಧಗೊಂಡಿರುವ ಟೆನಿಸ್ ಕೋರ್ಟ್ ಗಳನ್ನು ಕಂದಾಯ ಸಚಿವ ಆರ್ ಅಶೋಕ್ ಪರಿಶೀಲನೆ ನಡೆಸಿದರು. ಡಿಸ್ಟ್ರಿಕ್ಟ್ ಟೆನಿಸ್ ಅಸೋಸಿಯೇಷನ್ ದಾವಣಗೆರೆ ಜಿಲ್ಲೆ ಇವರ ವತಿಯಿಂದ ಜನವರಿ 2022 ರಲ್ಲಿ ನಡೆಯಲಿರುವ ITTF ಪಂದ್ಯಾವಳಿಯನ್ನು ಆಯೋಜಿಸುವ ಕುರಿತು ಮನವಿ ಸ್ವೀಕರಿಸಿ, ಸಚಿವರು ಮಾತನಾಡಿದರು. “ನಮ್ಮ ದೇಶ ಎಲ್ಲಾ ಕ್ರೀಡೆಗಳಲ್ಲೂ ಸಾಧನೆ ಮಾಡಬೇಕು. ಅಂತಹ ಕ್ರೀಡಾ ಪಟುಗಳು ನಮ್ಮಲ್ಲಿ ಸಿದ್ಧರಾಗಬೇಕು. ಆ ನಿಟ್ಟಿನಲ್ಲಿ ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಬೇಕಾಗುತ್ತದೆ. ಈ ಉದ್ದೇಶಕ್ಕೆ ಮಕ್ಕಳು, ಯುವಕರು ಹಾಗೂ […]

ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ : ಬಸವರಾಜ ಬೊಮ್ಮಾಯಿ

Sunday, September 19th, 2021
Dhavanagere

ದಾವಣಗೆರೆ : ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಕಾಮಗಾರಿಗಳಿಗೆ ಇಂದು ಶಿಲ್ಯಾನ್ಯಾಸ ನೆರವೇರಿಸಿ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದರು. ಪಿಎಲ್ ಐ ಯೋಜನೆಯಡಿ ಕೇಂದ್ರ ಸರ್ಕಾರ ಜವಳಿ ಹಾಗೂ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲು ಉದ್ದೇಶಿಸಿದೆ. ಉದ್ಯೋಗ ಸೃಷ್ಟಿಸುವ ಶ್ರೇಷ್ಟ ಯೋಜನೆ ಇದಾಗಿದೆ. ಈ ನಿಟ್ಟಿನಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ಮತ್ತು ಆಟೋಮೊಬೈಲ್ ಸೆಕ್ಟರ್ ಗಳ ಕ್ಲಸ್ಟರ್ […]

ಶಾಸಕ ಪತ್ರಿಕೆಯ ಸಂಪಾದಕನ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಬದುಕುಳಿದ ಮೂರು ವರ್ಷದ ಹೆಣ್ಣು ಮಗು

Friday, September 17th, 2021
shankar

ಬೆಂಗಳೂರು: ಶಾಸಕ ಪತ್ರಿಕೆಯ ಸಂಪಾದಕ ಹಲ್ಲೆಗೆರೆ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಶಂಕರ್ ಪತ್ನಿ ಭಾರತಿ(50), ಮಗಳು ಸಿಂಚನ(33), 2ನೇ ಮಗಳು ಸಿಂಧುರಾಣಿ (30), ಮಗ ಮಧುಸಾಗರ್(27), ಹಾಗೂ 9 ತಿಂಗಳ ಮಗು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಿಂಚನ ಮಗಳು ಬದುಕುಳಿದಿದ್ದಾಳೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ಆಗುತ್ತಿತ್ತು. ಹೀಗೆ ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಶಂಕರ್ ನಾಲ್ಕು ದಿನಗಳ ಹಿಂದೆ ಮನೆ […]

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ “ಪವರ್” ತುಂಬಿದ ಸಚಿವ ಸುನಿಲ್ ಕುಮಾರ್

Friday, September 17th, 2021
Kannada Pradhikara

ಬೆಂಗಳೂರು : ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡುತ್ತೇನೆ ಎಂದು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ದಿನ ಆಶ್ವಾಸನೆ ನೀಡಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಆ ನಿಟ್ಟಿನಲ್ಲಿ ಚಾರಿತ್ರಿಕ ಆದೇಶ ಹೊರಡಿಸು ಮೂಲಕ ದೃಢ ಅಡಿ ಇಟ್ಟಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಬಲಪಡಿಸಿ, ಅದರ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಧಿಕಾರ ವಿಕೇಂದ್ರೀಕರಣ […]

ಉದ್ಯೋಗ ಸೃಷ್ಟಿಗೆ ಕಲ್ಯಾಣ ಕರ್ನಾಟಕ ಹೂಡಿಕೆದಾರರ ಸಮಾವೇಶ: ಬಸವರಾಜ ಬೊಮ್ಮಾಯಿ

Friday, September 17th, 2021
CM Kalburgi

ಕಲಬುರಗಿ : ಮುಂದಿನ ಎರಡು ತಿಂಗಳ ಒಳಗೆ ಕಲ್ಯಾಣ ಕರ್ನಾಟಕ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮಾತನಾಡಿಸ ಅವರು, ಕಲಬುರಗಿಯಲ್ಲಿ ಉದ್ಯೋಗ ಸೃಷ್ಟಿ ಬಹಳ ಮುಖ್ಯ. ಸಣ್ಣ, ಮದ್ಯಮ ಮತ್ತು ಭಾರಿ ಉದ್ಯಮಗಳ ಸೃಷ್ಟಿಗೆ ವಿಪುಲ ಅವಕಾಶಗಳಿವೆ ಎಂದರು. ಮುರುಗೇಶ್ ನಿರಾಣಿಯವರ ನೇತೃತ್ವದಲ್ಲಿ ಕರ್ನಾಟಕದ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೂಡಿಕೆದಾರರ ಸಭೆ ನಡೆಸಿ ಚರ್ಚಿಸಿ, […]

ನಟಿ ಚಂದನಾ ರಾಘವೇಂದ್ರ ಅವರಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಆರ್ಟ್ಸ್‌ & ಕ್ರಾಫ್ಟ್‌ ಮೇಳಕ್ಕೆ ಚಾಲನೆ

Friday, September 17th, 2021
Arts & Crafts

ಬೆಂಗಳೂರು : ಕರೋನಾ ಸಾಂಕ್ರಾಮಿಕ ಹಾಗೂ ಲಾಕ್‌ಡೌನ್‌ ನಿಂದ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರಿಗೆ ಉತ್ತಮ ಶಾಪಿಂಗ್‌ ನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಸೆಪ್ಟೆಂಬರ್‌ 17 ರಿಂದ 26 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಫ್ಟ್‌ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. ಈ ಮೇಳಕ್ಕೆ […]

ಬರುವ ದಿನಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಸೂಕ್ತ ತೀರ್ಮಾನ: ಸಚಿವ ಆರ್ ಅಶೋಕ

Thursday, September 16th, 2021
R Ashoka

ಬೆಂಗಳೂರು  : “ಸುಪ್ರೀಂ ಕೋರ್ಟ್‍ನ ತೀರ್ಪನ್ನು ಯಥಾವತ್ತಾಗಿ ಪಾಲನೆ ಮಾಡುವುದು ಕರ್ತವ್ಯ. ಆದರೆ ಆ ಧಾವಂತದಲ್ಲಿ ಅಧಿಕಾರಿಗಳು ಈ ರೀತಿಯ ಅವಸರದ ತೀರ್ಮಾನ ತೆಗೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಜಿಲ್ಲಾಡಳಿತದಿಂದ ಜನರ ಭಾವನೆಗಳಿಗೆ ಧಕ್ಕೆಯಾಗದಂತಹ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ನಂಜನಗೂಡು ಮತ್ತು ಮೈಸೂರಿನಲ್ಲಿನ ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವರು,”ಅಧಿಕಾರಿಗಳು ಹೀಗೆ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದು ತಪ್ಪು. ಸುಪ್ರೀಂ ಕೋರ್ಟ್ ಕೂಡಾ ರಸ್ತೆ ಮಧ್ಯದಲ್ಲಿರುವ […]

2020-21ರ ಸಾಲಿನ ಶ್ರೀ ಶಿವಯೋಗಿ ಪುಟ್ಟರಾಜ ಪ್ರಶಸ್ತಿ ಪ್ರಕಟ

Thursday, September 16th, 2021
Shivayogi Award

ಹುಬ್ಬಳ್ಳಿ : ಪೂಜ್ಯಶ್ರೀ ಶಿವಯೋಗಿ ಡಾ.ಪಂ.ಪುಟ್ಟರಾಜ ಕವಿಗವಾಯಿಗಳವರ 11ನೇ ಪುಣ್ಯಸ್ಮರಣೋತ್ಸವದ ನಿಮಿತ್ಯ ಗಾನಯೋಗಿ ಡಾ. ಪಂ.ಪುಟ್ಟರಾಜ ಸೇವಾ ಸಮಿತಿಯ ವತಿಯಿಂದ ಶ್ರೀ ಶಿವಯೋಗಿ ಪುಟ್ಟರಾಜ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ 2020-21ರ ಸಾಲಿನ ಪ್ರಶಸ್ತಿಗೆ ಭಾಜನರಾದ ಮಹನಿಯರ ಪರಿಚಯ. ಪಂ.ಫಕ್ಕಿರೇಶ ಕಣವಿ: ಶ್ರೀ ವಿರೇಶ್ವರ ಪುಣ್ಯಾಶ್ರಮದ ಗಾನ ಬಾಗಿಲದೋಳ್ ತಲೆಬಾಗಿ ನೀ ಬಂದು ಗುರುಪುಟ್ಟರಾಜರ ಶಿಷ್ಯರಾಗಿ ಗುರು-ಬಂಧುಗಳಿಗೆ ಹಿರಿಯರಾಗಿ, ನೋಡುಗರ ಕಣ್ಣಿಗೆ ಸರಳ ಸಜ್ಜನಿಕೆಯ ಮಣಿಯಾಗಿ ಅಂತರಂಗದಲ್ಲಿ ರಾಗರಜ್ಜನಿಕೆಯ ಮಾಲಿಕೆಯನ್ನೇ ಅಡಗಿಸಿ ಸ್ವರಸಾಮ್ರಾಜ್ಯದ ವೈಭವಕ್ಕೆ ಮಾಲೀಕರಾದವರು ಪಂ.ಫಕ್ಕಿರೇಶ ಕಣವಿಯವರು. […]

ಅವಸರದಿಂದ ದೇವಸ್ಥಾನ ಒಡೆಯಬೇಡಿ- ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ, 2 ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ನಿರ್ದೆಶನ

Wednesday, September 15th, 2021
Bommai

ಬೆಂಗಳೂರು :  ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಮೈಸೂರಿನ ದೇವಾಲಯಗಳ ತೆರವಿನ ಕುರಿತಂತೆ ಎಲ್ಲ ವಿವರಗಳನ್ನು ಸದನದಲ್ಲಿ ನೀಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾಕೆ ಕ್ರಮ ಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರಿಗೆ […]