ಸಾರಿಗೆ ಬಸ್- ಟಿಪ್ಪರ್ ಮುಖಾಮುಖಿ ಡಿಕ್ಕಿ: ಎರಡೂ ವಾಹನಗಳು ಹಳ್ಳಕ್ಕೆ!

Monday, October 29th, 2018
accident

ಮೈಸೂರು: ಸಾರಿಗೆ ಬಸ್- ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದು, ಎರಡೂ ವಾಹನಗಳು ಹಳ್ಳಕ್ಕೆ ಬಿದ್ದ ಘಟನೆ ಹುಣಸೂರು ರಸ್ತೆಯಲ್ಲಿ ನಡೆದಿದೆ. ಹುಣಸೂರು ಮುಖ್ಯರಸ್ತೆ ಬಿಳಿಕೆರೆ ಸಮೀಪದ ಮಲ್ಲಿನಾಥಪುರದ ಬಳಿ ಘಟನೆ ನಡೆದಿದ್ದು, ಈ ಅವಘಡದಿಂದ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಪಿರಿಯಾಪಟ್ಟಣದಿಂದ ಮೈಸೂರು ಕಡೆ ಬರುತ್ತಿದ್ದ ಸರ್ಕಾರಿ ಬಸ್ಗೆ ಎದುರಿನಿಂದ ಹೋಗುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳು ಹಳ್ಳಕ್ಕೆ ಉರುಳಿ ಬಿದ್ದಿವೆ. ಅಪಘಾತದಿಂದ ಬಸ್ನಲ್ಲಿದ್ದ ಓರ್ವ ಯುವತಿ ಸ್ಥಿತಿ ಗಂಭೀರವಾಗಿದ್ದು, ಓರ್ವ ಬಾಲಕಿಗೆ ಸಣ್ಣಪುಟ್ಟ […]

ಜಾಮೀನು ರಹಿತ ವಾರೆಂಟ್.. ಸಂಕಷ್ಟದಲ್ಲಿ ಈಶ್ವರಪ್ಪ

Monday, October 29th, 2018
ishwarappa

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. 2011ರ ಜನವರಿ‌ 22 ಯಡಿಯೂರಪ್ಪ ಖುರ್ಚಿಯಿಂದ ಇಳಿದಾಗ ರಾಜಕೀಯ ಪಕ್ಷಗಳು ಬಂದ್ಗೆ ಕರೆ ನೀಡಬಾರದು ಎಂದು ಕೋರ್ಟ್ ತೀರ್ಪು ನೀಡಿತ್ತು. ಇದರ ನಡುವೆಯೂ ಈಶ್ವರಪ್ಪ ಬಂದ್ಗೆ ಕರೆ ಮಾಡಿದ್ದರು. ಈ ಕಾರಣದಿಂದ ಬಂದ್ ವೇಳೆ ಸುಮಾರು 5 ಕೋಟಿ ನಷ್ಟವುಂಟಾಗಿತ್ತು. ಘಟನೆ ಹಿನ್ನೆಲೆ ಬಂದ್ ಪ್ರಶ್ನೆ‌ ಮಾಡಿ ವಕೀಲ ಧರ್ಮಪಾಲ್ ಖಾಸಗಿ ದೂರು ಸಲ್ಲಿಸಿದ್ದರು. ಸರ್ಕಾರದ ಬೊಕ್ಕಸಕ್ಕೆ ನಷ್ಟ […]

ಅರ್ಜುನ್​ ಸರ್ಜಾ ವಿರುದ್ಧ ಎಫ್​ಐಆರ್ ದಾಖಲು..!

Saturday, October 27th, 2018
arjun-sarja

ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆಯ ಪಿಎಸ್ಐ ರೇಣುಕಾ ನೇತೃತ್ವದ ತಂಡ ಮಹಜರ್ (ಸ್ಥಳ ಪರಿಶೀಲನೆ) ಮಾಡೋದಕ್ಕೆ ಶೃತಿ ಹರಿಹರನ್ ಅವರನ್ನು ಕರೆದುಕೊಂಡು ಹೋಗಿದ್ದಾರೆ. ದೂರಿನಲ್ಲಿ ಉಲ್ಲೇಖಿಸಿರುವ ಹೆಬ್ಬಾಳ, ದೇವನಹಳ್ಳಿ ಹಾಗೂ ಯುಬಿ ಸಿಟಿಯಲ್ಲಿ ‌ಮಹಜರ್ ಮಾಡಿದ್ದಾರೆ. ಇನ್ನು ಇಂದು ಮುಂಜಾನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ದೂರು ನೀಡಿದ್ದಾರೆ. ಸರ್ಜಾ ವಿರುದ್ಧ ಐಪಿಸಿ ಸೆಕ್ಷನ್ 504, 506, 354 […]

ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರೂ ಅಲ್ಲ: ಜಿ.ಟಿ.ದೇವೆಗೌಡ

Saturday, October 27th, 2018
g-t-devegowda

ಶಿವಮೊಗ್ಗ: ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರೂ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೆಗೌಡ ಹೇಳಿದ್ದಾರೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಬದಲಾವಣೆ ಸಹಜ, ರಾಜಕೀಯ ಹರಿಯುವ ನೀರು ಇದ್ದಂತೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಮೇ ತಿಂಗಳಲ್ಲಿ ಸಂಸದ ಸ್ಥಾನಕ್ಕೆ ಮೂರು ಜನ ರಾಜೀನಾಮೆ ನೀಡಿದ್ರು. ರಾಜೀನಾಮೆ ನೀಡಿದ 6 ತಿಂಗಳ ನಂತರ ಚುನಾವಣೆ ಘೋಷಣೆ ಮಾಡುವ ಉದ್ದೇಶವನ್ನು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ […]

ನಟ ಅರ್ಜುನ್ ಸರ್ಜಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೊನೆಗೂ ದೂರು ಸಲ್ಲಿಸಿದ ನಟಿ ಶ್ರುತಿ ಹರಿಹರನ್​

Saturday, October 27th, 2018
arjun

ಬೆಂಗಳೂರು: ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊನೆಗೂ ದೂರು ಸಲ್ಲಿಕೆ ಮಾಡಿದ್ದಾರೆ. ಇಂದು ತಮ್ಮ ವಕೀಲ ಅನಂತ್ ನಾಯ್ಕ ಜತೆ ಠಾಣೆಗೆ ಆಗಮಿಸಿದ ಅವರು, ಈ ದೂರು ಕೊಟ್ಟಿದ್ದಾರೆ. ದೂರಿನಲ್ಲಿ ಸರ್ಜಾ ಮೇಲೆ ಅರೋಪಗಳ ಸುರಿಮಳೆ ಮಾಡಿರುವ ಶ್ರುತಿ, ರಿಹರ್ಸಲ್ ಮಾಡುವಾಗ ಹಲವು ಬಾರಿ ನನ್ನನ್ನು ತಬ್ಬಿಕೊಂಡ್ರು, ಮುತ್ತು ಕೊಟ್ರು. ಊಟಕ್ಕಾಗಿ ಪದೇ ಪದೆ ಯುಬಿ ಸಿಟಿಗೆ ಬರುವಂತೆ ಕರೆಯುತ್ತಿದ್ದರು. ನಾನು ಎಷ್ಟೇ ಪ್ರತಿರೋಧಿಸಿದ್ರು ನನ್ನನ್ನು ಮೈ-ಕೈ […]

ಬಿಲ್ ಕೇಳಿದಕ್ಕೆ ಎಂಪೈರ್ ಹೊಟೇಲ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

Saturday, October 27th, 2018
attacked

ಬೆಂಗಳೂರು: ಬಿಲ್ ಕೇಳಿದಕ್ಕೆ ಎಂಪೈರ್ ಹೊಟೇಲ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆಡುಗೋಡಿ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಅಜಿತ್ ಹಾಗೂ ಆಂಥೋನಿ ಹಲ್ಲೆಗೊಳಗಾದ ಸಿಬ್ಬಂದಿಗಳು. ಕೋರಮಂಗಲ ಬಳಿ ವಾಸವಿರುವ ಶಂಕರಗೌಡ ಆನ್ ಲೈನ್ ಮೂಲಕ ಎಂಪೈರ್ ಹೋಟೆಲ್ನಲ್ಲಿ ಪುಡ್ ಆರ್ಡರ್ ಮಾಡಿದ್ದಾರೆ. ಇದನ್ನ ಡೆಲಿವರಿ ಕೊಡಲು ಡೆಲಿವರಿ ಬಾಯ್ ಅಜಿತ್ ಎಂಬುವವ ಶಂಕರೇಗೌಡ ಮನೆಗೆ ಆಗಮಿಸಿದ್ದಾನೆ. ಈ ವೇಳೆ ಪಾರ್ಟಿ ಮಾಡುತ್ತಿದ್ದ ಶಂಕರೇಗೌಡ ಹಾಗೂ ಸಹಚರರು ದಾಲ್ ಟೇಸ್ಟ್ ನೋಡಿ ಚೆನ್ನಾಗಿಲ್ಲ ಅಂತಾ ಹೇಳಿ […]

ಕಾರ್ಪೊರೇಷನ್‍ ಬ್ಯಾಂಕ್‍ಗೆ ಪ್ರತಿಷ್ಠಿತ ಎಂಎಸ್ಎಂಇ ಬ್ಯಾಂಕ್ ಪ್ರಶಸ್ತಿ

Friday, October 26th, 2018
corporation-bank

ಬೆಂಗಳೂರು: ಅಸ್ಸೋಚಾಮ್ ಸಂಸ್ಥೆ ಸ್ಥಾಪಿಸಿದ ಅತ್ಯುತ್ತಮ ಎಂಎಸ್ಎಂಇ ಬ್ಯಾಂಕ್-2018 ಪ್ರಶಸ್ತಿಗೆ ಕಾರ್ಪೊರೇಷನ್ ಬ್ಯಾಂಕ್ ಭಾಜನವಾಗಿದೆ. ಬುಧವಾರ ಹೊಸದಿಲ್ಲಿಯಲ್ಲಿ ನಡೆದ 6ನೇ ಆವೃತ್ತಿಯ ಅಸೋಚಾಮ್ ಎಸ್ಎಂಇ ಎಕ್ಸಲನ್ಸ್ ಪ್ರಶಸ್ತಿ -2018 ಪ್ರಧಾನ ಸಮಾರಂಭದಲ್ಲಿ ಮೇಘಾಲಯದ ಮುಖ್ಯಮಂತ್ರಿ ಕಾನ್ರಾದ್ ಕೆ. ಸಂಗ್ಮಾ ಅವರು ಕಾರ್ಪೊರೇಷನ್ ಬ್ಯಾಂಕ್ನ ಡಿಜಿಎಂ ಶಿವಾನಂದ್ ಹೆಬ್ಬಾರ್ ಅವರಿಗೆ ಪ್ರಶಸ್ತಿ ನೀಡಿದರು. ಸಣ್ಣ ಹಾಗೂ ಮಧ್ಯಮ ಉದ್ಯಮ ಕ್ಷೇತ್ರದಲ್ಲಿ ಬ್ಯಾಂಕ್ ತೋರಿಸಿದ ಅತ್ಯುತ್ತಮ ಸಾಧನೆಗೆ ಪ್ರಶಸ್ತಿ ಸಂದಿದೆ. ದೇಶಾದ್ಯಂತ 177 ವಿಶಿಷ್ಟ ಎಂಎಸ್ಎಂಇ ಶಾಖೆಗಳನ್ನು ಬ್ಯಾಂಕ್ ಸ್ಥಾಪಿಸಿದೆ. […]

ಮೂರು ಮಕ್ಕಳನ್ನು ಹೊಂದಿರುವ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ವರ್ಧಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

Friday, October 26th, 2018
supreme-court

ಬೆಂಗಳೂರು: ಇನ್ನು ಮುಂದೆ ಮೂರನೇ ಮಗುವನ್ನು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹನಾಗುತ್ತಾನೆ. ಅಂಥ ವ್ಯಕ್ತಿಗಳು ಪಂಚಾಯತ್ ಸದಸ್ಯ ಅಥವಾ ಸರಪಂಚ ಹುದ್ದೆಗೆ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಹಾಗೂ ಕೆ.ಎಂ.ಜೋಸೆಫ್ ಅವರನ್ನು ಒಳಗೊಂಡ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ಎರಡು ಮಕ್ಕಳ ನೀತಿಗೆ ಬದ್ಧವಾಗುವ ಸಲುವಾಗಿ ಮೂರನೇ ಮಗುವನ್ನು ದತ್ತು ನೀಡಿ ಪಂಚಾಯತ್ ಸರಪಂಚ ಹುದ್ದೆ ಉಳಿಸಿಕೊಳ್ಳುವ ಸುಪ್ರೀಂಕೋರ್ಟ್ ಕಟ್ಟೆ ಏರಿದ ಒಡಿಶಾದ ಬುಡಕಟ್ಟು […]

ಮಧು ಬಂಗಾರಪ್ಪ ಡಮ್ಮಿ ಅಲ್ಲ..ಬಿಜೆಪಿಯ ರಾಘವೇಂದ್ರ ಅವರೇ ಡಮ್ಮಿ ಕ್ಯಾಂಡಿಟೇಟ್: ಸಿದ್ದರಾಮಯ್ಯ

Friday, October 26th, 2018
congress

ಶಿವಮೊಗ್ಗ: ಲೋಕಸಭಾ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಡಮ್ಮಿ ಕ್ಯಾಂಡಿಟೇಟ್ ಅಲ್ಲ, ಬಿಜೆಪಿಯ ರಾಘವೇಂದ್ರ ಅವರೇ ಡಮ್ಮಿ ಕ್ಯಾಂಡಿಟೇಟ್ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಈಶ್ವರಪ್ಪ ಹಾವು ಮುಂಗೂಸಿಯಂತೆ ಇದ್ರು. ಈಗ ಒಂದಾಗಿದ್ದಾರಷ್ಟೆ ಎಂದು ನಿನ್ನೆ ಬಿಎಸ್ವೈ ಮೈತ್ರಿ ಬಗ್ಗೆ ಯಂಕ ನಾಣಿ, ಸೀನ ಒಂದಾಗಿದ್ದಾರೆ ಎಂದು ತಿರುಗೇಟು ನೀಡಿದರು. ಈ ಬಾರಿ ಶಿವಮೊಗ್ಗ ಲೊಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿದ್ದೇವೆ. […]

ಶ್ರುತಿ ಹರಿಹರನ್ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ಅರ್ಜುನ್ ಸರ್ಜಾ

Thursday, October 25th, 2018
arjun-sarja

ಬೆಂಗಳೂರು: ನಟ ಅರ್ಜುನ್ ಸರ್ಜಾ ಹಾಗೂ ಶ್ರುತಿ ಹರಿಹರನ್ ವಿರುದ್ಧದ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿದ್ದು ಇದೀಗ ನಟ ಅರ್ಜುನ್ ಸರ್ಜಾ ಶ್ರುತಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ. 5 ಕೋಟಿ ರು. ಬೇಡಿಕೆ ಇಟ್ಟು ನಟಿ ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಮಾನನಷ್ಟ ಪ್ರಕರಣ ದಾಖಲಿಸಿದ್ದು ದ್ರುವ ಸರ್ಜಾ ಮೂಲಕ ನಟ ಮೊಕದ್ದಮೆ ದಾಖಲು ಮಾಡಿದಾರೆ. ಶ್ರುತಿ ಆರೋಪಗಳು ಗಂಭೀರವಾಗಿದ್ದು ಅವರ ಜತೆ ಸಂಧಾನ ಸಾಧ್ಯವೇ ಇಲ್ಲ ಎಂದು ನಟ ಅರ್ಜುನ್ ಸರ್ಜಾ ಹೇಳಿದ್ದಾರೆ.ಸಧ್ಯ ಅವರು […]