ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಕೇವಲ ಕಣ್ಣೊರೆಸುವ ತಂತ್ರ: ಡಾ. ದೊಡ್ಡರಂಗೇಗೌಡ
Saturday, January 7th, 2023
ಹುಬ್ಬಳ್ಳಿ (ವರದಿ:ಶಂಭು ನಾಗನೂರಮಠ) ಕನ್ನಡ ಭಾಷೆ ರಕ್ಷಣೆಗೆ ಡಬಲ್ ಇಂಜಿನ್ ಸರ್ಕಾರದ ಕೊಡುಗೆ ಹಾಗೂ ಹಿಂದಿ ಹೇರಿಕೆಯ ಬಗ್ಗೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ನಿನ್ನೆಯ ಉದ್ಘಾಟನಾ ಭಾಷಣದಲ್ಲಿ ಹಾವೇರಿಯಲ್ಲಿ ಮಾತನಾಡಿದ್ದ ಅವರು, ಕನ್ನಡ ಭಾಷೆಯು ಇತ್ತೀಚೆಗೆ ಶಾಸ್ತ್ರೀಯ ಭಾಷೆಯ ಮಾನ್ಯತೆಯನ್ನು ಪಡೆದಿದ್ದರೂ ರಾಜ್ಯ ಸರ್ಕಾರ ಕೇಂದ್ರದ ಅನುದಾನ ಪಡೆಯುವಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ಡಬಲ್ ಇಂಜಿನ್ ಸರ್ಕಾರ ತನ್ನ ಅನುಕೂಲತೆಗಳ ಬಗ್ಗೆ ಮಾತನಾಡುತ್ತದೆ. ಆದರೆ ಅದು ಕನ್ನಡಕ್ಕೆ […]