ಜಮೀನು ಮಾರಾಟ ಪ್ರಕ್ರಿಯೆ ತಡವಾಗುತ್ತಿದೆಯೇ? ಹೀಗೆ ಮಾಡಿ

Thursday, January 7th, 2021
durgadevi

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ನಿಮ್ಮ ವೈಯಕ್ತಿಕ ಸಮಸ್ಯೆಗಾಗಿ ಜಮೀನು ಮಾರಾಟ ಮಾಡುವ ಚಿಂತನೆ ನಡೆಸಿರುತ್ತೀರಿ. ಆದರೆ ಸಕಾಲದಲ್ಲಿ ಅದು ಮಾರಾಟವಾಗದೇ ತಡವಾಗುವ ಸಾಧ್ಯತೆ ಇರುತ್ತದೆ. ನೋಡುವ ಜನಗಳಿಗೆ ಆಕರ್ಷಣೆಯಾಗಿ ಕಾಣದಿರಬಹುದು, ವ್ಯಾಪಾರದಲ್ಲಿ ನೀವು ನಿರೀಕ್ಷಿಸಿದ ಬೆಲೆ ಸಿಗದಿರಬಹುದು, ಅಕ್ಕಪಕ್ಕದವರ ಅಪಪ್ರಚಾರದ ಮಾತುಗಳು, ಇವೆಲ್ಲದರ ಹೊರತಾಗಿ ಸ್ವತಃ ನಿಮ್ಮ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ನಿಮ್ಮ ಸಮಯಕ್ಕೆ ಮಾರಾಟ ಪ್ರಕ್ರಿಯೆ ನಡೆದರೆ ಅದು ನಿಜಕ್ಕೂ ಉತ್ತಮವಾಗಿರುತ್ತದೆ. ಉತ್ತಮ ಬೆಲೆ ಹಾಗೂ ಬೇಗನೆ ಮಾರಾಟ […]

ದಿನ ಭವಿಷ್ಯ : ಮೇಷ ರಾಶಿ – ಕ್ರಯವಿಕ್ರಯಗಳಲ್ಲಿ ಉತ್ತಮ ಫಲಿತಾಂಶ ಕಾಣಲಿದ್ದೀರಿ

Thursday, January 7th, 2021
siganduru

ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕ್ರಯವಿಕ್ರಯಗಳಲ್ಲಿ ಉತ್ತಮ ಫಲಿತಾಂಶ ಕಾಣಲಿದ್ದೀರಿ. ಜಮೀನು ಮಾರಾಟ ಪ್ರಕ್ರಿಯೆಗಳು ಆರಾಮದಾಯಕವಾಗಿ ನಡೆಯಲಿದೆ. ಯೋಜಿತ ಮೂಲಗಳಿಂದ ಹಣಕಾಸಿನ ವಿಷಯದಲ್ಲಿ ಯಶಸ್ವಿಯಾಗುವಿರಿ. ವೃತ್ತಿರಂಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಲಾಭದಾಯಕ ಯೋಜನೆಯನ್ನು ನಿಮ್ಮ ತಂತ್ರಗಾರಿಕೆಯಿಂದ ಪಡೆದುಕೊಳ್ಳುವ ಸಾಧ್ಯತೆಗಳು ಕಾಣಬಹುದಾಗಿದೆ. ನಿಮ್ಮ […]

ಮಾಂತ್ರಿಕ ಉಚ್ಟಾಟಣ ತಂತ್ರ ವಿಧಾನ

Wednesday, January 6th, 2021
bagalamukhi

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಮನೆಯಲ್ಲಿ ಸದಾ ಕಾಲ ವಿಚಿತ್ರ ವಿದ್ಯಮಾನಗಳು ನಡೆಯುತ್ತಿರಬಹುದು. ದುಷ್ಟ ರೀತಿಯಾದಂತಹ ಭಾದೆಗಳು ಕೆಲವು ಚಟುವಟಿಕೆಗಳು ನಿಮಗೆ ಮಾನಸಿಕ ಆಘಾತ ತಂದುಕೊಡುತ್ತದೆ. ಸರಿಯಾಗಿ ನಿದ್ದೆ ಬರದಿರಬಹುದು. ಕುಟುಂಬಸ್ಥರ ಜೊತೆಗೆ ಒಡನಾಟ ಕಡಿಮೆಯಾಗಬಹುದು. ಇದೆಲ್ಲವೂ ಸಹ ಮಾಂತ್ರಿಕ ದೋಷಕ್ಕೆ ಕಾರಣೀಕರ್ತ ವಾಗಿರುತ್ತದೆ. ಕೆಲವು ಶತ್ರುಗಳಿಂದ ಇಂತಹ ಸಮಸ್ಯೆ ಉದ್ಭವವಾಗುವ ಸಾಧ್ಯತೆ ಇರುತ್ತದೆ. ನಿಮ್ಮ ವೈಯಕ್ತಿಕ ಜೀವನ ಹಾಗೂ […]

ದಿನ ಭವಿಷ್ಯ : ವೃಶ್ಚಿಕ ರಾಶಿ – ಕೆಲಸದ ಕಾರ್ಯದಕ್ಷತೆಯು ವ್ಯಾಪಕ ಪ್ರಶಂಸೆಗೆ ಪಾತ್ರವಾಗುತ್ತದೆ

Wednesday, January 6th, 2021
Lakshmi Hayagriva

ಶ್ರೀ ಲಕ್ಷ್ಮಿ ಹಯಗ್ರೀವ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಣ್ಣಪುಟ್ಟ ವಿಷಯಗಳಲ್ಲಿ ಖುಷಿಯ ಕ್ಷಣಗಳನ್ನು ಅನುಭವಿಸುತ್ತೀರಿ. ಹಳೆಯ ವೈಷಮ್ಯ ಇಂದು ಕೊನೆಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಬಯಕೆಗಳಿಗೆ ಸೂಕ್ತ ಸ್ಪಂದನೆ ನೀಡಲಿದ್ದೀರಿ. ಆರ್ಥಿಕ ಪ್ರಗತಿಗಾಗಿ ಇನ್ನಿತರ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Tuesday, January 5th, 2021
subrahammanya

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಲಕ್ಷ್ಯವಿರಲಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Monday, January 4th, 2021
Kalabhairava

ಶ್ರೀ ಕಾಲ ಭೈರವ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ […]

ಡಿ.ವಿ.ಸದಾನಂದ ಗೌಡ ಅಶ್ವಸ್ಥ, ಆಸ್ಪತ್ರೆಗೆ ದಾಖಲು

Sunday, January 3rd, 2021
sadananda Gowda

ಚಿತ್ರದುರ್ಗ : ಕೇಂದ್ರ ಸಚಿವ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು ಲೋ ಶುಗರ್ ಉಂಟಾಗಿ ಚಿತ್ರದುರ್ಗದ ಬಸವೇಶ್ವರ  ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸಭೆ ಮುಗಿಸಿ ಬರುವಾಗ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸಹಜಸ್ಥಿತಿಗೆ ಬಂದಿದ್ದು ಕುಟುಂಬದವರ ಜೊತೆ ಮಾತಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ

ಸಂತಾನ ಸಮಸ್ಯೆಗೆ ಶಾಸ್ತ್ರಾಧಾರಿತ ಪರಿಹಾರ

Sunday, January 3rd, 2021
Bella Deepa

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಮದುವೆಯಾಗಿ ಅನೇಕ ವರ್ಷಗಳು ಕಳೆದರೂ ಸಹ ಸಂತಾನದಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ತಾವು ಮನಸ್ಸಿಗೆ ಬೇಸರ ಪಟ್ಟಿರುವ ಸಾಧ್ಯತೆ ಇರುತ್ತದೆ. ನೀವು ಈ ವಿಷಯವಾಗಿ ಬಹಳಷ್ಟು ದೈವ, ಆಸ್ಪತ್ರೆ ಹೀಗೆ ತಿರುಗಾಡಿರುತ್ತೀರಿ. ಇಂತಹ ವಿಷಯದಿಂದ ಸುತ್ತಮುತ್ತಲಿನ ಜನಗಳಿಂದ ಕುಹಕಮಾತು ಬರುವುದು ಸಹಜ. ಹೀಗೆ ಕೆಲವು ಕಾರಣಗಳಿಂದ ಮಾನಸಿಕ ದೃತಿಗೆಟ್ಟಿರಬಹುದು. ನೀವು ಮಾಡುವ ಆಸ್ತಿ ನಿಮ್ಮ ಮಕ್ಕಳಿಗೆ, ನಿಮ್ಮ ಸಂಪಾದನೆ ಮುಂದಿನ ತಲೆಮಾರಿಗೆ, ನಿಮ್ಮ ಪಾಪಪುಣ್ಯಗಳು ನಿಮ್ಮ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Sunday, January 3rd, 2021
durga Ganapaty

ಶ್ರೀ ದುರ್ಗಾ ಗಣಪತಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವ್ಯವಸ್ಥಿತ ಕಾರ್ಯಗಳಿಂದ ಜನಮನ್ನಣೆ ಗಳಿಸುವಿರಿ. ಸಮಯಸಾಧಕರು ಸುತ್ತಮುತ್ತ ಇರುವರು ಆದಷ್ಟು ಎಚ್ಚರವಾಗಿರುವುದು ಒಳಿತು. ಜಮೀನು ಕಾರ್ಯಗಳಲ್ಲಿ ಶ್ರಮ ಹೆಚ್ಚಾಗಿದ್ದರೂ ಪಲಿತಾಂಶಗಳು ಕಡಿಮೆಯಾಗಿರುತ್ತದೆ. ವ್ಯಾಪಾರದಲ್ಲಿ ಉತ್ತಮ ಪ್ರಗತಿ ಸಾಧಿಸಲು ಕುಶಲತೆಯನ್ನು ಬೆಳೆಸಿಕೊಳ್ಳಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ […]

ನಿಮ್ಮ ಜೀವನಕ್ಕೆ ಹೊಂದಾಣಿಕೆಯಾಗುವ ಸೂಕ್ತ ಸಂಗಾತಿ ಸಿಗುಲು ಈ ರೀತಿ ಮಾಡಿ

Saturday, January 2nd, 2021
Padmavathi

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ನಿಮ್ಮ ಶೈಕ್ಷಣಿಕ ಅರ್ಹತೆ ತಕ್ಕಹಾಗೆ, ಉತ್ತಮ ಉದ್ಯೋಗ ಹೊಂದಿರುವ ಸಂಗಾತಿ, ಮನೆ ಮನೆತನದ ಉತ್ತಮ ಸ್ಥಿತಿಗತಿ ಹಾಗೂ ನಿಮ್ಮ ಜೀವನಕ್ಕೆ ಹೊಂದಾಣಿಕೆಯಾಗುವ ಸೂಕ್ತ ಸಂಗಾತಿ ಅಗತ್ಯವಿರುತ್ತದೆ. ಈ ಪ್ರಕ್ರಿಯೆಯಲ್ಲಿ ಹಲವಾರು ಜನರನ್ನು ನೋಡಿರುತ್ತೀರಿ ಅದ್ಯಾಕೋ ನಿಮ್ಮ ಮನಸ್ಸಿಗೆ ಅವರು ಹಿಡಿಸದೆ ಇರಬಹುದು. ಅಥವಾ ನಿಮಗೆ ಹಿಡಿಸಿದರೆ ಅವರಿಂದ ಉತ್ತರ ಸಿಗದಿರಬಹುದು. ಇವು ವಿವಾಹದ ಅನ್ವೇಷಣೆಯಲ್ಲಿ […]