ಆರೋಗ್ಯದ ಗುಟ್ಟು ಇಲ್ಲಿದೆ ನೋಡಿ

Saturday, December 26th, 2020
Gou

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್  9945410150 ನಿಮ್ಮ ಜೀವನದಲ್ಲಿ ಯಶಸ್ಸು ಹಾಗೂ ಅಂದುಕೊಂಡ ಗುರಿಯನ್ನು ತಲುಪಲು ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಬೇಕು. ಕೆಲವು ವೇಳೆ ಆವರಿಸುವಂತಹ ಅನಾರೋಗ್ಯ ಅಥವಾ ಮಾನಸಿಕ ಖಿನ್ನತೆ ಇವೆಲ್ಲವೂ ನಿಮ್ಮನ್ನು ನಿಯಂತ್ರಿಸುತ್ತದೆ, ಹಾಗಾಗಿ ಇವುಗಳಿಂದ ನಿಮ್ಮ ಕನಸುಗಳು ಸಹ ಕನಸಾಗಿ ಉಳಿಯಬಹುದು. ಮನಸ್ಸು ಮತ್ತು ದೇಹದ ಸಂಯೋಗದಿಂದ ಸಂಪೂರ್ಣ ಕಾರ್ಯವನ್ನು ಯಶಸ್ವಿಗೊಳಿಸಲು ಮಾತ್ರ ಸಾಧ್ಯ. ಜ್ಯೋತಿಷ್ಯಶಾಸ್ತ್ರವು ದೈಹಿಕ ಅಭಿವ್ಯಕ್ತಿಗಳು ಮತ್ತು ಪ್ರಜ್ಞೆಯ ಅಧ್ಯಯನವಾಗಿದೆ. ನಿಮ್ಮ ಜನ್ಮಜಾತಕದ ಕುಂಡಲಿಯ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Saturday, December 26th, 2020
mukambika

ಶ್ರೀ ಮೂಕಾಂಬಿಕೆ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ. ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಗಿರಿಧರ ಭಟ್ 9945410150 ಮಾಹಿತಿಗಾಗಿ […]

ಪ್ರೇಮದಲ್ಲಿ ಮನಸ್ತಾಪವೇ? ಹೀಗೆ ಮಾಡಿ

Friday, December 25th, 2020
love

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ನಿಮ್ಮ ಪ್ರೇಮ ಜೀವನದಲ್ಲಿ ಆಕಸ್ಮಿಕ ರೀತಿಯಲ್ಲಿ ಕೆಲವು ಸಂದರ್ಭ ಸನ್ನಿವೇಶ ಮನಸ್ತಾಪ ಸೃಷ್ಟಿಸುತ್ತದೆ. ಇದರಿಂದ ನಿಮ್ಮ ಆತ್ಮೀಯ ಸಂಗಾತಿ ನಿಮ್ಮನ್ನು ಕಡೆಗಣಿಸಬಹುದು ಇದು ನಿಮಗೆ ಅತ್ಯಂತ ಬೇಸರದ ಸಂಗತಿ ಕೂಡ ಆಗಿರುತ್ತದೆ. ಮಾಡಿದ ಪ್ರೇಮ ಅಥವಾ ನಿಮ್ಮ ಸಂಬಂಧ ಉಳಿಸಿಕೊಳ್ಳಲು ನೀವು ಅನುಕ್ಷಣ ಬಯಸುವುದು ಸಹಜ. ಇದಕ್ಕಾಗಿ ಸತತ ಪ್ರಯತ್ನ ಕೂಡ ನಡೆಸುವುದುಂಟು. ಆದರೆ […]

ದಿನ ಭವಿಷ್ಯ : ಅನಿರೀಕ್ಷಿತವಾಗಿ ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಕಾಣಬಹುದು

Friday, December 25th, 2020
Lakshmi Narasimha

ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ. ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಲಕ್ಷಣವು ತುಂಬಾ ಆಕರ್ಷಿತವಾಗಿ ಇಂದು ಕಾಣಬಹುದು. ಪ್ರವಾಸ ಮನರಂಜನೆಗೆ ಹೆಚ್ಚಿನ ಒಲವು ವ್ಯಕ್ತಪಡಿಸುತ್ತೀರಿ […]

ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ

Thursday, December 24th, 2020
yedyurappa

ಬೆಂಗಳೂರು: ಬ್ರಿಟನ್  ದೇಶದಲ್ಲಿ  ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ತಡೆಗಟ್ಟಲು  ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೈಟ್ ಕರ್ಫ್ಯೂ ಜಾರಿ ಆದೇಶ ಹಿಂಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ. “ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ […]

ಜನವರಿ 1 ರಿಂದ ಎಸ್‌ಎಸ್‌ಎಲ್ಸಿ, ಪಿಯು ಕಾಲೇಜುಗಳು ಹಾಗೂ ವಿದ್ಯಾಗಮ ತರಗತಿಗಳು ಆರಂಭ

Thursday, December 24th, 2020
Suresh Kumar

ಬೆಂಗಳೂರು: ಕೊರೋನಾ ಹಿನ್ನಲೆಯಲ್ಲಿ ಮುಚ್ಚುಗಡೆಯಾಗಿದ್ದ ಶಾಲೆಗಳು ಜನವರಿ 1 ರಿಂದ ಆರಂಭಗೊಳ್ಳಲಿದೆ.  ಶಾಲೆ ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಜನವರಿ 1 ರಿಂದಲೇ ಸಮವಸ್ತ್ರ ಮತ್ತು ಶೂ ವಿತರಣೆ ಮಾಡಲಾಗುವುದು ಹಾಗೂ ಈ ವರ್ಷ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದಿಲ್ಲ. ಶಾಲೆ ಆರಂಭಕ್ಕೆ ಮೂರು ದಿನ ಮೊದಲು ಸಿಬ್ಬಂದಿ, ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ಕಡ್ಡಾಯವಾಗಿರುತ್ತದೆ. […]

ಸಾಲದ ವಿಷವರ್ತುಲದಿಂದ ಪಾರಾಗುವ ಸರಳ ಮಾರ್ಗ

Thursday, December 24th, 2020
Kubera Chakra

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಸಾಲದ ಜಂಜಾಟದಿಂದ ಜೀವನದ ಸಂತೋಷದ ಕ್ಷಣಗಳನ್ನು ಕಳೆದುಕೊಳ್ಳುತ್ತೀರಿ. ಕೆಲವು ವಿಷಯವು ನಿಮಗೆ ದಾರಿತಪ್ಪಿಸಿ ಜಂಜಾಟಕ್ಕೆ ಸಿಲುಕಿಸುವ ಸಾಧ್ಯತೆ ಇರುತ್ತದೆ. ಅಂತಹ ವಿಷಯದಲ್ಲಿ ಸಾಲ ಕೂಡ ಹೌದು. ಪಡೆದುಕೊಂಡ ಸಾಲ ಸಕಾಲದಲ್ಲಿ ತೀರಿಸಲಾಗದೇ ಓದ್ದಾಡಬಹುದು ಜನರ ಕುಹಕದ ಮಾತು, ಹೀಯಾಳಿಕೆ ಹಾಗೂ ಬೈಗುಳಕ್ಕೆ ಗುರಿಯಾಗುವ ಸಾಧ್ಯತೆ ಇರುತ್ತದೆ. ಇಂತಹ ವಿಷಮ ಪರಿಸ್ಥಿತಿಯಿಂದ ನೀವು ಹೊರಬರಲು ಈ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Thursday, December 24th, 2020
raghavendra

ಶ್ರೀ ರಾಘವೇಂದ್ರ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಗೃಹ ಅಲಂಕಾರಕ್ಕೆ ವಿಶೇಷ ಗಮನ ಹರಿಸುತ್ತೀರಿ. ಪತ್ನಿಯ ಜೊತೆಗೆ ವಸ್ತುಗಳ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೀರಿ. ಬಂದು ವರ್ಗದೊಡನೆ ಆಸ್ತಿ ಹಣಕಾಸಿಗಾಗಿ ವ್ಯಾಜ್ಯಗಳು ಸೃಷ್ಟಿಯಾಗಬಹುದು. ವೈಯಕ್ತಿಕ ಸಮಸ್ಯೆಗಳನ್ನು ಕೆಲಸ ಕಾರ್ಯದಲ್ಲಿ ತರಬೇಡಿ. ಸಕಾರಾತ್ಮಕವಾಗಿ ಚಿಂತಿಸುವುದರಿಂದ ಎಲ್ಲವೂ ಸರಿ ಹೋಗುತ್ತದೆ. ಗಿರಿಧರ ಭಟ್ […]

ಉದ್ಯೋಗದಲ್ಲಿ ಸಮಸ್ಯೆಯೇ? ಹೀಗೆ ಮಾಡಿ

Wednesday, December 23rd, 2020
Mantrakshate

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ನೀವು ಮಾಡಬಹುದು ಉದ್ಯೋಗದಲ್ಲಿ ಅನಗತ್ಯವಾಗಿ ಕಿರುಕುಳದ ಹೆಚ್ಚಾಗುತ್ತಿರಬಹುವದು ಅಥವಾ ನಿಮಗೆ ಸ್ಥಾನಮಾನಗಳಲ್ಲಿ ಸಮಸ್ಯೆ ಉಂಟಾಗಬಹುದು. ಇದು ನಿಮ್ಮಲ್ಲಿ ಅಶಾಂತಿ ತರಿಸುತ್ತದೆ. ನಿಮ್ಮ ಕಾರ್ಯಗಳಿಗೆ ನಿರೀಕ್ಷಿತ ಬೆಂಬಲ ಇಲ್ಲದಿರುವುದು, ಪ್ರಮೋಷನ್ ನಂತಹ ವಿಚಾರಗಳಿಗೆ ನಿಮ್ಮನ್ನು ಕಡೆಗಣಿಸುವುದು, ಮೇಲಾಧಿಕಾರಿಗಳಿಂದ ಕಿರುಕುಳ ಅನುಭವಿಸುತ್ತಿರುವುದು, ಅಥವಾ ಕೆಲಸದಿಂದ ನಿಮ್ಮನ್ನು ಉಚ್ಚಾಟನೆ ಮಾಡಿರಬಹುದು. ಈ ನಿಮ್ಮ ಸಮಸ್ಯೆಗಳಿಗೆ ಸರಳ ರೀತಿಯ ಶಾಸ್ತ್ರಾಧಾರಿತ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Wednesday, December 23rd, 2020
Ganapathy

ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ ಅವಕಾಶಗಳು […]