ಆರೋಗ್ಯದ ಗುಟ್ಟು ಇಲ್ಲಿದೆ ನೋಡಿ
Saturday, December 26th, 2020ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ನಿಮ್ಮ ಜೀವನದಲ್ಲಿ ಯಶಸ್ಸು ಹಾಗೂ ಅಂದುಕೊಂಡ ಗುರಿಯನ್ನು ತಲುಪಲು ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಬೇಕು. ಕೆಲವು ವೇಳೆ ಆವರಿಸುವಂತಹ ಅನಾರೋಗ್ಯ ಅಥವಾ ಮಾನಸಿಕ ಖಿನ್ನತೆ ಇವೆಲ್ಲವೂ ನಿಮ್ಮನ್ನು ನಿಯಂತ್ರಿಸುತ್ತದೆ, ಹಾಗಾಗಿ ಇವುಗಳಿಂದ ನಿಮ್ಮ ಕನಸುಗಳು ಸಹ ಕನಸಾಗಿ ಉಳಿಯಬಹುದು. ಮನಸ್ಸು ಮತ್ತು ದೇಹದ ಸಂಯೋಗದಿಂದ ಸಂಪೂರ್ಣ ಕಾರ್ಯವನ್ನು ಯಶಸ್ವಿಗೊಳಿಸಲು ಮಾತ್ರ ಸಾಧ್ಯ. ಜ್ಯೋತಿಷ್ಯಶಾಸ್ತ್ರವು ದೈಹಿಕ ಅಭಿವ್ಯಕ್ತಿಗಳು ಮತ್ತು ಪ್ರಜ್ಞೆಯ ಅಧ್ಯಯನವಾಗಿದೆ. ನಿಮ್ಮ ಜನ್ಮಜಾತಕದ ಕುಂಡಲಿಯ […]