ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Wednesday, December 9th, 2020
durgadevi

ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಪ್ರೇಮಿಗಳಿಗೆ ಸಂತೋಷದ ಸುದ್ದಿ ಬರಲಿದೆ. ಆದಾಯದ ವೃದ್ದಿಗಾಗಿ ಹಲವು ರೀತಿಯ ಪ್ರಯತ್ನ ಕಾರ್ಯಗಳಿಗೆ ಕೈಹಾಕುವಿರಿ. ಉದ್ಯೋಗದಲ್ಲಿ ಅಸಮಾಧಾನವಿದ್ದರೂ ಸಹವರ್ತಿ, ಮೇಲಾಧಿಕಾರಿಗಳಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯಲಿದೆ. ದೈಹಿಕವಾದ ಬಳಲುವಿಕೆ ನಿಮ್ಮಲ್ಲಿ ಇಂದು ಕಾಣಬಹುದು. ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ನೀವು ತೊಡಗಿಸಿಕೊಳ್ಳಬೇಕಾದ […]

ಸಾಂಸಾರಿಕ ಜೀವನದಲ್ಲಿ ಎದುರಾಗುವ ಸಂಕಷ್ಟಗಳಿಂದ ಪಾರಾಗುವ ಮಾರ್ಗ

Monday, December 7th, 2020
Ashwatta Tree

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ದಾಂಪತ್ಯ ಜೀವನದಲ್ಲಿ ಕಂಡುಬರುವ ವಿಷಘಳಿಗೆ ಇಂದ ಸಂಸಾರವೆಂಬ ಸಾಗರವು ಕಡು ಕಷ್ಟದಿಂದ, ಜಂಜಾಟಗಳಿಂದ, ನೋವುಗಳಿಂದ ಕೂಡಿರುತ್ತದೆ. ಇಲ್ಲಿ ಸಮಸ್ಯೆಯು ಪತಿ ಅಥವಾ ಪತ್ನಿಯ ಮೂಲಕ ಎದುರಾಗಬಹುದು, ಏಕೆಂದರೆ ಅವರು ಇನ್ನೊಬ್ಬರ ಮಾತುಗಳನ್ನು ಆಲಿಸಿ ಅದೇ ಸತ್ಯವೆಂದು ನಂಬಿರುತ್ತಾರೆ. ಅಪನಂಬಿಕೆ, ಅಪಪ್ರಚಾರದ ಮಾತುಗಳು ಹಾಗೂ ಅನೈತಿಕ ಸಂಬಂಧ ನಿಮ್ಮ ಸಾಂಸಾರಿಕ ಜೀವನಕ್ಕೆ ಹೆಚ್ಚಾಗಿ ಮಾರಕ ನೀಡುತ್ತದೆ. […]

ದಿನ ಭವಿಷ್ಯ : ನಿಮ್ಮ ಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Monday, December 7th, 2020
Ganapathy

ಶ್ರೀ ಮಹಾಗಣಪತಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಗಿರಿಧರ […]

ಶಿವಮೊಗ್ಗ: ಆಸ್ಪತ್ರೆಗೆ ಬಂದಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದ ಸಾಮೂಹಿಕ ಅತ್ಯಾಚಾರ

Sunday, December 6th, 2020
Rape

ಶಿವಮೊಗ್ಗ: ತಾಯಿಯನ್ನು ನೋಡಿಕೊಳ್ಳಲು  ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದ ಮೆಗ್ಗಾನ್ ಆಸ್ಪತ್ರೆ ವಾರ್ಡ್ ಬಾಯ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಾಲಕಿ ತಾಯಿ ಆರೋಗ್ಯ ಸಮಸ್ಯೆ ಹಿನ್ನೆಲೆ  ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೈಕೆ ಮಾಡಲು ಬಾಲಕಿ ಕೆಲ ದಿನದಿಂದ ಆಸ್ಪತ್ರೆಯಲ್ಲಿದ್ದಳು. ತಾಯಿಯನ್ನು ವಾರ್ಡ್ ಗೆ ಕರೆದೊಯ್ಯುವುದು, ಚಿಕಿತ್ಸೆಗೆ ಕರೆದೊಯ್ಯುವಾಗ ವಾರ್ಡ್ ಬಾಯ್ ಮನೋಜ್ ಎಂಬಾತನ ಪರಿಚಯವಾಗಿದೆ. ವೀಲ್ ಚೇರ್ ತಂದು ಬಾಲಕಿಯ ತಾಯಿಯನ್ನು […]

ದುಷ್ಟಶಕ್ತಿ,ಗಳಿಂದ ದಾಂಪತ್ಯದಲ್ಲಿ ಹೇಗೆ ಕೆಡುಕುಂಟಾಗುತ್ತದೆ ಎಂದು ತಿಳಿದುಕೊಳ್ಳಿ

Sunday, December 6th, 2020
Rakshas

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150. ಪತಿ-ಪತ್ನಿಯರು ಅನ್ಯೋನ್ಯತೆಯಿಂದ ಇದ್ದರೆ ಮನೆಯು ನಂದನವನ ವಾಗಿರುತ್ತದೆ. ಆದರೆ ಇಬ್ಬರ ನಡುವೆ ನಡೆಯುವ ವಿವಾದಗಳು ವಿಷಮ ಪರಿಸ್ಥಿತಿಯನ್ನು ತಂದುಕೊಡುವುದು. ದಾಂಪತ್ಯದ ಕಲಹದಿಂದಾಗಿ ಜೀವನ ದುಸ್ತರವಾಗುತ್ತದೆ. ಪತಿಯೊಂದು ಸ್ಥಳದಲ್ಲಿ ಪತ್ನಿ ಮತ್ತೊಂದು ಸ್ಥಳದಲ್ಲಿ ಜೀವನ ಸಾಗಿಸಬಹುದಾದ ಪರಿಸ್ಥಿತಿ ಉದ್ಭವವಾಗುತ್ತದೆ. ಇದರಿಂದಾಗಿ ಕೌಟುಂಬಿಕ, ಆರ್ಥಿಕ, ಸಾಮಾಜಿಕ ಜೀವನ ಏರುಪೇರಾಗುವ ಸಾಧ್ಯತೆ ಇರುತ್ತದೆ. ನಿಮ್ಮಿಂದ ನಿಮ್ಮ ಸಂಗಾತಿ ವಾಸಿಸುತ್ತಿರುತ್ತಾರೆ, […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Sunday, December 6th, 2020
manjunatha

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ […]

ಕಣ್ಣು ದೃಷ್ಟಿ – ಕೆಟ್ಟ ದೃಷ್ಟಿ ತೆಗೆದು ಹಾಕುವ ವಿಧಾನ

Saturday, December 5th, 2020
drusti

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150. ಕಣ್ಣು ದೃಷ್ಟಿ ಅಥವಾ ಕೆಟ್ಟ ದೃಷ್ಟಿ ದೋಷ ಮನುಷ್ಯನ ಆರ್ಥಿಕ ವ್ಯವಹಾರಗಳಿಂದ ಹಿಡಿದು ಅವನ ಆರೋಗ್ಯ ವಿಷಯದ ತನಕ ಸಮಸ್ಯೆ ತಂದೊಡ್ಡುತ್ತದೆ. ಕೆಲವು ವೇಳೆ ನಮ್ಮ ವರ್ತನೆ ಇನ್ನೊಬ್ಬರಲ್ಲಿ ಅಸೂಯೆ ಹುಟ್ಟಿಸುವಂತಹು ದಾಗಿರುತ್ತದೆ, ಅಥವಾ ದುರಹಂಕಾರದಿಂದ ಕೂಡಿರಬಹುದು ಇದು ಸಹ ಜನರ ದೃಷ್ಟಿಗೆ ಬರುವ ಸಾಧ್ಯತೆ ಇದೆ. ಹಾಗೆಯೇ ನಮ್ಮ ಬೆಳವಣಿಗೆ, ಏಳಿಗೆ, ಹಾವಭಾವ, […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Saturday, December 5th, 2020
Anjaneya

ಶ್ರೀ ಹನುಮಾನ್ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸ್ನೇಹಪರ ಜೀವಿಯಾದ ನೀವು ಈ ದಿನ ನಿಮ್ಮ ಬಾಂಧವ್ಯವನ್ನು ಗಟ್ಟಿಯಾಗಿಸಲು ಪ್ರಯತ್ನಿಸುತ್ತೀರಿ. ವೈಯಕ್ತಿಕ ಸಮಸ್ಯೆಗಳನ್ನು ನಿಖರವಾಗಿ ಎದುರಿಸಿ ಪರಿಹಾರವನ್ನು ಹುಡುಕಲಿದ್ದೀರಿ. ಬದಲಾವಣೆಯಾದ ಸಮಯದಲ್ಲಿ ಒಡನಾಡಿಗಳೊಂದಿಗೆ ಕಟುವಾದ ಧೋರಣೆ ವ್ಯಕ್ತಪಡಿಸುವುದು ಸರಿಯಲ್ಲ. ಕುಟುಂಬದ ಸದಸ್ಯರ ಬೆಂಬಲದಿಂದ ಅನಿರೀಕ್ಷಿತ ಯೋಜನೆಗಳಲ್ಲಿ ಶುಭಫಲಗಳು ಕಂಡುಬರಲಿದೆ. ಗಿರಿಧರ […]

ನಿಮ್ಮ ವ್ಯವಸ್ಥೆಗೆ ಮಾರಕ ತರುವಂತಹ ಶತ್ರುಗಳನ್ನು ದೂರಮಾಡಲು ಈ ತಂತ್ರ ಉಪಯುಕ್ತ

Friday, December 4th, 2020
Kali

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150. ಉಚ್ಚಾಟಣ ತಂತ್ರವು ನಿಮ್ಮ ಜೀವನದ ಕೆಲವು ವಿಷಯಗಳಲ್ಲಿ ಅನಗತ್ಯವಾಗಿ ತೊಂದರೆ ನೀಡುವಂತಹ ಜನಗಳನ್ನು ಮತ್ತು ನಿಮ್ಮ ವ್ಯವಸ್ಥೆಗೆ ಮಾರಕ ತರುವಂತಹ ಶತ್ರುಗಳನ್ನು ದೂರಮಾಡಲು ಬಳಸಲಾಗುತ್ತದೆ. ಈ ತಂತ್ರವನ್ನು ಅಮಾವಾಸ್ಯೆ ಅಥವಾ ಹುಣ್ಣಿಮೆಯ ಸಂದರ್ಭದಲ್ಲಿ ತಾಂತ್ರಿಕ್ ಪೂಜ ಶಕ್ತಿಗಳಿಂದ ಪ್ರಯೋಗಿಸುವುದು ವಾಡಿಕೆ. ಇದರ ಕೆಲವು ಉಪಯೋಗಗಳು ಹೀಗಿವೆ: ಕೆಲವರು ನಿಮ್ಮ ವ್ಯಕ್ತಿಗಳನ್ನು ತಮ್ಮ ಹದ್ದುಬಸ್ತಿನಲ್ಲಿ ಅಥವಾ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Friday, December 4th, 2020
Kalabhairava

ಶ್ರೀ ಕಾಲ ಭೈರವ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಿರಿ. ದೊಡ್ಡಮಟ್ಟದ ಯೋಜನೆಗಳು ಕಂಡುಬರುತ್ತದೆ. ಸದುಪಯೋಗಪಡಿಸಿಕೊಳ್ಳುವುದು ಒಳ್ಳೆಯದು. ಹೂಡಿಕೆಗಳ ವಿಷಯದಲ್ಲಿ ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಕಷ್ಟದ ಕೆಲಸಗಳನ್ನು ಸಹ ಯಶಸ್ವಿಯಾಗಿ ಮಾಡಿ ಮುಗಿಸುತ್ತೀರಿ. […]