ಹತ್ತು ಮಂದಿ ಸಾಧಕರಿಗೆ 2010-11ನೇ ಸಾಲಿನ ಸಾಧನಾ ಪ್ರಶಸ್ತಿ

Wednesday, August 10th, 2011
Sadhana Award/ಸಾಧನಾ ಪ್ರಶಸ್ತಿ

ಮಂಗಳೂರು : ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿವರ್ಷ ನೀಡುವ ಸಾಧನಾ ಪ್ರಶಸ್ತಿ ಸಮಾರಂಭವು ಆ. 28 ರಂದು ಸಂಜೆ 4 ಗಂಟೆಗೆ ಮಂಗಳೂರು ಪುರಭವನದಲ್ಲಿ ಜರಗಲಿದೆ. ಈ ಬಾರಿ ಒಂಭತ್ತು ಮಂದಿ ಹಿರಿಯ ಸಾಧಕರನ್ನು ಮತ್ತು ಒಬ್ಬ ಯುವ ಸಾಧಕರನ್ನು ಸಾಧನಾ ಯುವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಚಲನಚಿತ್ರ, ಕಿರುತೆರೆ ಕ್ಷೇತ್ರದಲ್ಲಿ ಹಿರಿಯ ನಟ ಅನಂತವೇಲು, ಹಿರಿಯ ಚಲನಚಿತ್ರ ನಟಿ ರಾಧಾ ರಾಮಚಂದ್ರ ನೃತ್ಯ ಕೇಂದ್ರದಲ್ಲಿ ಹಿರಿಯ ನೃತ್ಯಗುರು ಮುರಳೀಧರ್‌ ರಾವ್‌, ತುಳು ರಂಗಭೂಮಿ […]

ರವಿ ಬೆಳಗರೆ

Friday, August 20th, 2010
ರವಿ ಬೆಳಗರೆ

ಪತ್ರಕರ್ತ, ಲೇಖಕ, ಚಿತ್ರ ನಟ ಹೀಗೆ ಹಲವು ರಂಗದಲ್ಲಿ ಸಾಧನೆ ಮಾಡಿದ ರವಿ ಬೆಳಗೆರೆ  ಬರೆದ ‘ಪಾಪಿಗಳ ಲೋಕದಲ್ಲಿ’ ಪುಸ್ತಕದಲ್ಲಿನ ಸೋಮ ಕಥೆ ಈಗಾಗಲೆ ಡೆಡ್ಲಿ ರೂಪದಲ್ಲಿ ಸಿನಿಮಾ ಆಗಿದೆ.  ನಿರ್ದೇಶಕ ರವಿ ಶ್ರೀವತ್ಸ ನೇರವಾಗಿ ರವಿಯ ಮತ್ತೊಂದು ಪುಸ್ತಕ ‘ಭೀಮಾ ತೀರದ ಹಂತಕರಿ’ ಯನ್ನು ಚಿತ್ರ ಮಾಡಲು ಹೊರಟಿದ್ದಾರೆ  2001ರಿಂದ 2003ರ ಅವಧಿಯಲ್ಲಿ ಪತ್ರಿಕೆಯೊಂದಕ್ಕೆ ರವಿ ಬೆಳೆಗೆರೆ ಬರೆದ ಅಂಕಣ  ಬರಹಗಳ ಗುಚ್ಛವೇ ‘ಭೀಮಾ ತೀರದ ಹಂತಕರು’ ಕೃತಿಯಾಗಿ ಹೊರಹೊಮ್ಮಿದೆ. ಈಗ ಇದನ್ನೆ ಚಿತ್ರ ಮಾಡುವ ಸಾಹಸಕ್ಕೆ […]