‘ಕೊರೋನಾ ಕಾಲ’ದಲ್ಲಿ ‘ಮಾನಸಿಕ ಆರೋಗ್ಯ’ ಕಾಪಾಡಿಕೊಳ್ಳೋದು ಹೇಗೆ.?

Saturday, May 1st, 2021
Covid Vaccine

ಬೆಂಗಳೂರು : ಸಾಂಕ್ರಾಮಿಕ ರೋಗದಂತಹ ಬಿಕ್ಕಟ್ಟಿನ ಸಮಯದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ತೀರಾ ಸಾಮಾನ್ಯ. ಕೋವಿಡ್ 2ನೇ ಅಲೆಯ ಇಂದಿನ ಪರಿಸ್ಥಿತಿಯಲ್ಲಿ ಕೊರೋನಾಗೆ ತುತ್ತಾಗುವ ಭೀತಿಯು ಜನರಲ್ಲಿ ಅತೀ ಒತ್ತಡವನ್ನು ಹಾಗು ತಡೆದುಕೊಳ್ಳಲು ಆಗದಂತಹ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಸಂದರ್ಭದಲ್ಲೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳೋದು ಬಹುಮುಖ್ಯವಾಗಿದೆ. ಹಾಗಾದ್ರೇ.. ಅದನ್ನು ಹೇಗೆ ಕಾಪಾಡಿಕೊಳ್ಳೋದು ಅಂತ ಆಪ್ತ ಸಮಾಲೋಚಕರು ಹಾಗೂ ಮನೋಚಿಕಿತ್ಸಕರಾದಂತ ಡಾ. ಗಿರಿಧರರಾವ್ ಹವಲ್ದಾರ್ ಅವರ ಸಲಹೆಯನ್ನು ಮುಂದೆ ಓದಿ.. ಕೋವಿಡ್ ಕುರಿತಾದ ಗೊಂದಲ, ಅನುಮಾನಗಳು, ರೋಗ […]

ಕೊರೋನಾದಿಂದ ಪಾರಾಗಲು ವಿಶಿಷ್ಟ ಔಷಧ ಕಂಡು ಹಿಡಿದ ಲಂಡನ್ ಮಹಿಳೆ

Monday, May 4th, 2020
juice

ಲಂಡನ್  : ಕರೊನಾದಿಂದ ಪಾರಾಗಲು ಯಾರೊಬ್ಬರೂ ಔಷದಿ ಕಂಡು ಹಿಡಿದಿರಲಿಲ್ಲ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡಲ್ಲಿ ಕೊರೊನಾ ವೈರಾಣು ದೇಹದೊಳಗೆ ನುಸುಳಲು  ಹಿದೇಟು ಹಾಕುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಲಂಡನ್ನಿನ ಮಹಿಳೆಯೊಬ್ಬರು ಕರೊನಾ ರೋಗಕ್ಕೆ ವಿಶಿಷ್ಟ ಔಷದಿ ಒಂದನ್ನು ಕಂಡು ಹಿಡಿದಿದ್ದಾರೆ ಟ್ರೇಸಿ ಕಿಸ್ (32) ಎಂಬ ಇಬ್ಬರು ಮಕ್ಕಳ ತಾಯಿ ಹೀಗೊಂದು ಪ್ರಯೋಗ ಮಾಡುತ್ತಿದ್ದಾರೆ. ಒಂದು ವಿಚಿತ್ರ ಸ್ಮೂದಿಯನ್ನು ವಾರಕ್ಕೆ ಮೂರು ಬಾರಿ ಒಂದು ಗ್ಲಾಸ್ ಗಳಷ್ಟು ಕುಡಿಯುತ್ತಿದ್ದಾರೆ..! ಈ  ಔಷದಿ ಮತ್ತೇನಲ್ಲಆಕೆಯ ಸ್ನೇಹಿತನ ವೀರ್ಯದ ಸ್ಮೂದಿ..! ಇದು ಸ್ವಲ್ಪ ಅಸಹ್ಯ […]

ಯುವಕರಿಗಾಗಿ ವೆಂಟಿಲೇಟರ್ ಬಿಟ್ಟುಕೊಟ್ಟು ಪ್ರಾಣ ಬಿಟ್ಟ 90 ವರ್ಷದ ಅಜ್ಜಿ

Sunday, April 5th, 2020
corona90

ಬೆಲ್ಜಿಯಂ : ಕೊರೋನಾ ವೈರಸ್  ಬಳಲುತ್ತಿದ್ದ ವೃದ್ಧೆಯೊಬ್ಬರು ಕೊರೋನಾದಿಂದ ಬಳಲುತ್ತಿದ್ದ ಯುವಕರಿಗಾಗಿ ವೆಂಟಿಲೇಟರ್ ಬಿಟ್ಟುಕೊಂಡು ಪ್ರಾಣ ಬಿಟ್ಟು ಅಪೂರ್ವ ತ್ಯಾಗ ಮೆರೆದಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ. ಐಸೋಲೇಷನ್ ವಾರ್ಡ್ ನಲ್ಲಿ 90 ವರ್ಷದ ವೃದ್ಧೆಯೊಬ್ಬರು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಆಕೆಗೆ ವೆಂಟಿಲೇಟರ್ ಅಳವಡಿಸಲು ಮುಂದಾಗಿದ್ದಾರೆ. ಇದನ್ನು ಕಂಡ ವೃದ್ದೆ ನನಗೆ ವೆಂಟಿಲೇಟರ್ ಬಳಸುವುದು ಬೇಡ. ನಾನು ಈಗಾಗಲೇ ಅತ್ಯುತ್ತಮ ಜೀವನ ಅನುಭವಿಸಿದ್ದೇನೆ. ದೇಶದ ಯುವ ಕೊರೋನಾ ಪೀಡಿತರಿಗೆ ವೆಂಟಿಲೇಟರ್ ಬಳಸಿ ಎಂದು ಹೇಳಿದ್ದಾರೆ. ನನಗೆ […]

ಚಿನ್ನದ ಆನೆಗಳಿರುವ ಶಿವ ದೇವಾಲಯ

Wednesday, February 20th, 2019
Shiva-Temple

ಕೊಟ್ಟಾಯಂ ರೈಲು ನಿಲ್ದಾಣದಿಂದ 11 ಕಿ.ಮೀ ದೂರದಲ್ಲಿ, ಎಟ್ಟಮನೂರ್‌ನಲ್ಲಿರುವ ಮಹಾದೇವ ದೇವಸ್ಥಾನ ಕೇರಳದ ಅತ್ಯಂತ ಪ್ರಸಿದ್ಧ ಶಿವ ದೇವಾಲಯಗಳಲ್ಲಿ ಒಂದಾಗಿದೆ. ಕೊಟ್ಟಾಯಂ ಮತ್ತು ಕೊಚ್ಚಿ ಬಳಿ ಭೇಟಿ ನೀಡಲು ಇದು ಒಂದು ಜನಪ್ರಿಯ ಪ್ರವಾಸಿ ಯಾತ್ರಾ ಸ್ಥಳ. ಈ ದೇವಾಲಯದ ಪ್ರವೇಶ ದ್ವಾರದ ಬಳಿ ಇರುವ ದೀಪ ಸ್ಥಂಭವು ಸುಮಾರು 450 ವರ್ಷಗಳಿಂದ ಉರಿಯುತ್ತಲಿದೆಯಂತೆ. ಕೇರಳದ ಪ್ರಸಿದ್ಧ ಶಿವ ದೇವಾಲಯಗಳಲ್ಲಿ ಇದೂ ಒಂದಾಗಿದೆ. ಇಲ್ಲಿ ಚಿನ್ನದ ಆನೆಯೂ ಇದೆ. ಈ ದೇವಾಲಯವು ಅಸಾಧಾರಣವಾದ ಭಿತ್ತಿಚಿತ್ರಗಳು ಮತ್ತು 16 […]

ಸದ್ಯದಲ್ಲೇ 100 ರೂ. ಮುಖಬೆಲೆಯ ಹೊಸ ನೋಟ ಜಾರಿಗೆ..!

Thursday, July 19th, 2018
currency

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸದ್ಯದಲ್ಲೇ 100 ರೂ. ಮುಖಬೆಲೆಯ ಹೊಸ ನೋಟನ್ನು ಜಾರಿಗೆ ತರಲಿದೆ. ಈಗಿರುವ 100 ರೂ. ನೋಟಿಗಿಂತಲೂ ಚಿಕ್ಕದ್ದಾಗಿ, 10 ರೂ. ನೋಟಿಗಿಂತ ಕೊಂಚ ದೊಡ್ಡದಾಗಿರುವ ನೋಟನ್ನು ಆರ್ಬಿಐ ಪರಿಚಯಿಸಿದೆ. ಹೊಸ ನೋಟನ್ನು ಜಾರಿಗೆ ತರುತ್ತಿರುವ ಆರ್ಬಿಐ ಹಳೆಯ ನೂರರ ನೋಟನ್ನು ಹಿಂಪಡೆಯುವ ಯೋಚನೆ ಇಲ್ಲ ಎಂದು ತಿಳಿಸಿದೆ. ಈಗಾಗಲೇ ಹೊಸ ನೋಟಿನ ವಿನ್ಯಾಸ ಅಂತಿಮವಾಗಿದ್ದು, ಮುದ್ರಣ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಮುಂದಿನ ತಿಂಗಳು ಇಲ್ಲವೇ ಸೆಪ್ಟೆಂಬರ್ ನಲ್ಲಿ ಹೊಸ ನೋಟು ಜನಸಾಮಾನ್ಯರ […]

ಹೊಸ 10, 50, 200 ರುಪಾಯಿ ನೋಟುಗಳತ್ತ ನೋಟ

Saturday, January 6th, 2018
new-note

ನವದೆಹಲಿ: ಅಪನಗದೀಕರಣ ಜಾರಿಗೆ ಬಂದ ಬಳಿಕ ಕರೆನ್ಸಿ ನೋಟುಗಳಲ್ಲಿ ಭಾರಿ ಬದಲಾವಣೆಯಾಗಿವೆ. ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡಿರುವ ಮೋದಿ ಸರ್ಕಾರ, ಕ್ಯಾಶ್ ಲೆಸ್ ವ್ಯವಹಾರಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಆದರೆ, ಹೊಸ ಹೊಸ ನೋಟುಗಳನ್ನು ಕೂಡಾ ಕಾಲಕಾಲಕ್ಕೆ ಹೊರತರಲಾಗುತ್ತಿದೆ. ಹೊಸ ಹತ್ತು ರೂಪಾಯಿ ನೋಟನ್ನು ಬಿಡುಗಡೆ ಮಾಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಜ್ಜಾಗಿದೆ. ಮಹಾತ್ಮಾ ಗಾಂಧಿ ಸರಣಿಯ ಈ ನೋಟು ಚಾಕಲೇಟ್ ಕಲರ್ ಹೊಂದಿದೆ. ಕೋನಾರ್ಕದ ಸೂರ್ಯ ದೇವಾಲಯದ ಚಿತ್ರ ನೋಟಿನಲ್ಲಿರುವ ವಿಶೇಷತೆ. ಆರ್ ಬಿ […]

ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿ ಮಾಡ್ತಾರಂತೆ?

Thursday, June 22nd, 2017
Uppittu

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಎಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಘೋಷಣೆ ಮಾಡಬೇಕು ಎಂಬ ಚರ್ಚೆಗಳು ಆರಂಭವಾಗಿವೆ. ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಘೋಷಿಸಬೇಕು ಎಂಬುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಸಹ ವ್ಯಕ್ತಪಡಿಸಿ ಕಮೆಂಟ್ ಹಾಗೂ ಟ್ವೀಟ್ ಮಾಡುತ್ತಿದ್ದಾರೆ. ಇಂತಹ ಚರ್ಚೆಯನ್ನು ಇಂಗ್ಲಿಷ್ ಸುದ್ದಿ ವಾಹಿನಿ ನ್ಯೂಸ್ ಎಕ್ಸ್ ಹುಟ್ಟು ಹಾಕಿದ್ದು ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಟ್ವಿಟರ್ ಗಳಲ್ಲಿ ಈ ಬಗ್ಗೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ತಮಿಳು ನಿರ್ದೇಶಕ […]

ದೆಹಲಿಯಲ್ಲಿ ಡೀಸೆಲ್ ಕಾರು ಬ್ಯಾನ್

Friday, December 11th, 2015
diesel car

ನವದೆಹಲಿ: ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲಿನ್ಯ ಹಿನ್ನೆಲೆಯಲ್ಲಿ ಇನ್ಮುಂದೆ ಹೊಸ ಡೀಸೆಲ್ ಕಾರುಗಳ ನೋಂದಣಿ ಬೇಡ. ಅಲ್ಲದೇ 10 ವರ್ಷಗಳ ಹಳೆಯ ಡೀಸೆಲ್ ಕಾರುಗಳನ್ನು ನಿಷೇಧಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಪೀಠ ಶುಕ್ರವಾರ ಆದೇಶ ಹೊರಡಿಸುವ ಮೂಲಕ ಸೂಚನೆ ನೀಡಿದೆ. ಸರ್ಕಾರ ಕೂಡ ತಮ್ಮ ಇಲಾಖೆಗಳಿಗಾಗಿ ಡೀಸೆಲ್ ವಾಹನಗಳನ್ನು ಖರೀದಿಸಬಾರದು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನಿರ್ದೇಶನ ನೀಡಿದೆ. ಹೊಸ ಡೀಸೆಲ್ ವಾಹನಗಳನ್ನು ಖರೀದಿಸಬಾರದು. ಹೊಸ ಡೀಸೆಲ್ ಕಾರುಗಳ ನೋಂದಣಿಯೂ […]

ಹಳದಿಯಾದ ಹಲ್ಲುಗಳು ಒಂದೇ ದಿನದಲ್ಲಿ ಬಿಳಿ

Wednesday, March 18th, 2015
teeth

ಶಾಂಘೈ : ಚೀನಾದ ಪ್ರಾಕ್ಟರ್ ಅಂಡ್ ಗ್ಯಾಂಬಲ್ ಕಂಪನಿಯು ನಿಮ್ಮ ಹಲ್ಲುಗಳು ಒಂದೇ ದಿನದಲ್ಲಿ ಮಲ್ಲಿಗೆಯಂತೆ ಫಳಫಳನೆ ಹೊಳೆಯುತ್ತವೆ. ಲಕಲಕಿಸುವ ದಂತಪಂಕ್ತಿ ಪಡೆಯಲು ನಮ್ಮ ಕಂಪನಿ ಟೂತ್ ಪೇಸ್ಟ್ ಬಳಸಿ ತಂಬಾಕು ಜಗಿದು ಹಳದಿಯಾದ ಹಲ್ಲುಗಳು, ಗುಟ್ಖಾ ಅಗಿದು ಕಂದುಬಣ್ಣವೇರಿದ ಹಲ್ಲುಗಳಿಗೆ ಇದು ಸೂಕ್ತ ಎಂದು ಜಾಹೀರಾತು ನೀಡಿದ ಕಂಪನಿಯ ಮೇಲೆ ಭಾರೀ ದಂಡ ಹೇರಲಾಗಿದೆ. ಪ್ರಾಕ್ಟರ್ ಅಂಡ್ ಗ್ಯಾಂಬಲ್ ಕಂಪನಿಯ ಮೇಲೆ ಚೀನಾದ ಶಾಂಘೈ ರೆಗ್ಯುಲೇಟರ್ 10 ಲಕ್ಷ ಡಾಲರ್ ದಂಡ ವಿಧಿಸಿದೆ. ಯಾವುದೇ ಕಂಪನಿಯ […]

10 ರು.ಗೆ ಎಲ್‌ಇಡಿ ಬಲ್ಬ್

Thursday, October 9th, 2014
led bulb at 10 re

ನವದೆಹಲಿ: ಪರಿಸರ ಸ್ನೇಹಿ ಹಾಗೂ ವಿದ್ಯುತ್ ಉಳಿತಾಯಕ್ಕೆ ಹೆಸರುವಾಸಿಯಾಗಿರುವ ಎಲ್‌ಇಡಿ ಬಲ್ಬ್‌ಗಳನ್ನು ಸಂಶೋಧಿಸಿದ ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರದ ನೊಬೆಲ್ ಪುರಸ್ಕಾರ ನೀಡಿದ ಮರುದಿನವೇ ಕೇಂದ್ರ ಸರ್ಕಾರ ಆ ಬಲ್ಬ್‌ಗಳನ್ನು ಕೇವಲ 10 ರುಪಾಯಿಗೆ ಮಾರಲು ಮುಂದಾಗಿದೆ. ಈಗ 400 ರುಪಾಯಿ ಇರುವ ಎಲ್‌ಇಡಿ ಬಲ್ಬ್ ಇನ್ನುಮುಂದೆ ಕೇವಲ 10 ರುಪಾಯಿಗೆ ಸಿಗಲಿದೆ. ಇಂಧನ ಉಳಿತಾಯ ಮಾಡುವ ಉದ್ದೇಶದಿಂದ ಕೇಂದ್ರ ಇಂಧನ ಸಚಿವಾಲಯವು ಗೃಹ ಬಳಕೆಗಾಗಿ 10 ರುಪಾಯಿಗೆ ಒಂದು ಎಲ್‌ಇಡಿ ಬಲ್ಬ್ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಇಂಧನ […]