“ತೆಲಿಕೆದ ಬೊಳ್ಳಿ” ದೇವದಾಸ್ ಕಾಪಿಕಾಡ್ ಜೊತೆ ಸಂದರ್ಶನ

Thursday, December 6th, 2012
Telikeda Bolli

ಮಂಗಳೂರು :ಸೆಂಟ್ರಲ್ ಸಿನಿಮಾಸ್ ಬ್ಯಾನರ್ ನಡಿಯಲ್ಲಿ ಸುಮಿತ್ ಕಾಮತ್ ಅರ್ಪಿಸುವ ತುಳು ಚಲನಚಿತ್ರ `ತೆಲಿಕೆದ ಬೊಳ್ಳಿ’ ಡಿಸೆಂಬರ್ 6 ರಂದು ಬಿಡುಗಡೆಗೊಳ್ಳಲಿದೆ. ಪಿ.ಎಚ್ ವಿಶ್ವನಾಥ್ ನಿರ್ದೇಶನದಲ್ಲಿ ದೇವದಾಸ್ ಕಾಪಿಕಾಡ್ ಅವರ ಕಥೆ-ಸಂಭಾಷಣೆ-ಚಿತ್ರಕಥೆಯಲ್ಲಿ ಮೂಡಿಬಂದಿರುವ ಈ ಚಿತ್ರ ಅದ್ದೂರಿ ಬಜೆಟ್ ನಲ್ಲಿ, ಹೊಚ್ಚ ಹೊಸ ಮಾದರಿಯಲ್ಲಿ ನಿರ್ಮಿಸಲಾಗಿದೆ ಎಂದು ದೇವದಾಸ್ ಕಾಪಿಕಾಡ್ ಹೇಳಿದರು. ಸುಧೀರ್ ಕಾಮತ್ ಹಾಗೂ ಶರ್ಮಿಳ ದೇವದಾಸ್ ಕಾಪಿಕಾಡ್ ಚಿತ್ರದ ನಿರ್ಮಾಪಕರಾಗಿದ್ದು, ಗುರುಕಿರಣ್ ರವರ ಸಂಗೀತವಿದೆ, ಮದನ್ ಹರಿಣಿಯವರ ನೃತ್ಯ ಸಂಯೋಜನೆಯಿದೆ. ಆರ್. ಮಂಜುನಾಥ್ ರವರು […]

ಗಿಳಿ ಮಾರಾಟ ಆರೋಪಿ ಕಾವೂರಿನ ದೀಪಕ್‌ ಬಂಧನ

Thursday, September 15th, 2011
parrot-sale

ಮಂಗಳೂರು: ಕಾವೂರಿನ ದೀಪಕ್‌ (25) ಎಂಬಾತ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಳ ಬಳಿಯ ಅಂಗಡಿಯೊಂದರ ಬಳಿ ಕಾಡು ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ವೇಳೆ ಬುಧವಾರ ಮಂಗಳೂರು ಅರಣ್ಯ ಸಂಚಾರಿ ದಳದ ವಿಶೇಷ ಪೊಲೀಸರು ಪತ್ತೆ ಹಚ್ಚಿ ಆತನ ಬಳಿ ಇದ್ದ ಹಸಿರು ಬಣ್ಣದ 13 ಕಾಡು ಗಿಳಿಗಳನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ದೀಪಕ್‌ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯನ್ವಯ ಕೇಸು ದಾಖಲಿಸಲಾಗಿದೆ. ಈ ಗಿಳಿಗಳನ್ನು ಕಾಸರಗೋಡಿನ ವ್ಯಕ್ತಿಯೊಬ್ಬರು ಪೂರೈಕೆ ಮಾಡಿರುವುದಾಗಿ ಆತ ವಿಚಾರಣೆಯ ವೇಳೆ […]

comming soon

Thursday, September 15th, 2011

comming soon