ಅಕ್ರಮ ಮರಳು ದಾಸ್ತಾನು: ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಶಕ್ಕೆ

Friday, September 14th, 2018
police

ಮಂಗಳೂರು: ತಾಲೂಕಿನ ವಳಚ್ಚಿಲ್, ಅಡ್ಯಾರ್ ಮತ್ತು ಅರ್ಕುಳಗಳ ಖಾಸಗಿ ಸ್ಥಳದಲ್ಲಿ ಸಾಮಾನ್ಯ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದನ್ನು ಪೊಲೀಸರು ಪತ್ತೆ ಹಚ್ಚಿ ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಅಕ್ರಮ ಮರಳು ದಾಸ್ತಾನು ಅಡ್ಡೆಯನ್ನು ಪತ್ತೆ ಮಾಡಿ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಕರೆಸಿಕೊಂಡು 5 ಲಕ್ಷ ರೂ. ಮೌಲ್ಯದ ಸುಮಾರು 780 ಟನ್ ಮರಳನ್ನು ವಶಕ್ಕೆ ನೀಡಲಾಗಿದೆ. ಪತ್ತೆಯಾದ ಅಕ್ರಮ ಮರಳನ್ನು ಯಾರು ಯಾವ ಕಾರಣಕ್ಕಾಗಿ ಕಳವು ಮಾಡಿ ದಾಸ್ತಾನು […]

ಸೋಮವಾರ ರಾಜ್ಯದ ಮುಖ್ಯ ಮಂತ್ರಿಗಳು ಮಂಗಳೂರಿಗೆ ಭೇಟಿ

Friday, August 20th, 2010
ಸೋಮವಾರ ರಾಜ್ಯದ ಮುಖ್ಯ ಮಂತ್ರಿಗಳು ಮಂಗಳೂರಿಗೆ ಭೇಟಿ

ಮಂಗಳೂರು : ರಾಜ್ಯದ ಮುಖ್ಯ ಮಂತ್ರಿಗಳು ಸೋಮವಾರ ಮಂಗಳೂರಿಗೆ ಭೇಟಿ ನೀಡಲಿದ್ದಾರೆಂದು ಅವರ ಆಪ್ತವಲಗಳು ತಿಳಿಸಿವೆ