ಸಿದ್ದರಾಮಯ್ಯ ಅವರೇ ಆಡಳಿತ ನಡೆಸಲಾಗದಿದ್ದರೆ ಕುರ್ಚಿ ಬಿಟ್ಟುಬಿಡಿ : ಪೂಜಾರಿ ಸವಾಲು
Monday, February 27th, 2017ಮಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ, ಮಲೆನಾಡು ಬರದಿಂದ ತತ್ತರಿಸಿ ಹೋಗಿದೆ, ಹೀಗಿರಬೇಕಾದ್ರೆ ಮುಖ್ಯಮಂತ್ರಿ ನಿದ್ದೆ ಮಾಡುತ್ತಿದ್ದಾರೆಯೇ?. ಸಿದ್ದರಾಮಯ್ಯ ಅವರೇ ಆಡಳಿತ ನಡೆಸಲಾಗದಿದ್ದರೆ ಕುರ್ಚಿ ಬಿಟ್ಟುಬಿಡಿ ಎಂದು ಜನಾರ್ದನ ಪೂಜಾರಿ ಸವಾಲು ಹಾಕಿದ್ದಾರೆ . ಕುಮಾರಸ್ವಾಮಿಯವರೇ, ನಿಮ್ಮಲ್ಲಿ ಸಿಡಿ ಇದ್ದರೆ ತೋರಿಸಿ, ಬಿಜೆಪಿಯವರು ಕಪ್ಪ ಕೊಟ್ಟಿರುವ ವಿಚಾರ ಇದ್ದರೆ ಜನರಿಗೆ ತೋರಿಸಿ, ಇಲ್ಲದೇ ಇದ್ದರೆ ಜನರನ್ನು ಮೋಸಗೊಳಿಸಿದಂತಾಗುತ್ತೆ. ತಾಕತ್ತಿದ್ದರೆ ಸಂಜೆಯೊಳಗೆ ಸಿಡಿ ಬಿಡುಗಡೆ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೂ ಇದೇ ವೇಳೆ ಜನಾರ್ದನ ಪೂಜಾರಿ ಸವಾಲು ಹಾಕಿದರು. ಸಂವಿಧಾನದಲ್ಲಿ […]