ಸ್ವಾರ್ಥಕ್ಕಾಗಿ ಸಂಘಟನೆಯ ಬಳಕೆ : ಬಿಲ್ಲವರ ಯೂನಿಯನ್ ಕಾರ್ಯದರ್ಶಿ ರವಿಶಂಕರ್ ಮಿಜಾರ್ ಆರೋಪ
Thursday, March 28th, 2013ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷರಾಗಿರುವ ನವೀನ್ ಚಂದ್ರ ಸುವರ್ಣ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು ತಮ್ಮ ಸ್ವಹಿತಾಸಕ್ತಿ ಗಾಗಿ ಯೂನಿಯನ್ ನ ಕ್ರಮಗಳಿಗೆ ವಿರುದ್ದವಾಗಿ, ಕಾನೂನು ಬಾಹಿರ ಸಭೆಗಳನ್ನು ನಡೆಸುತ್ತಿದ್ದಾರೆ ಇದನ್ನು ಸರಿಪಡಿಸಿಕೊಳ್ಳದಿದ್ದಲಿ ಮುಂದಿನ ದಿನಗಳಲ್ಲಿ ಅಧಕ್ಷರು ಇದಕ್ಕೆ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಬಿಲ್ಲವರ ಸಂಘಟನೆಗಳ ಏಕೀಕರಣ ಸಮಿತಿ ಪ್ರಧಾನ ಕಾರ್ಯದರ್ಶಿ ರವಿಶಂಕರ್ ಮಿಜಾರ್ ಎಚ್ಚರಿಸಿದರು. ಅವರು ಗುರುವಾರ ನಗರದಲ್ಲಿ ನಡೆದ ಪತ್ರಿಕಾ ಘೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯೂನಿಯನ್ ನ ಅಧ್ಯಕ್ಷರಾಗಿರುವ […]