ಉಸ್ತುವಾರಿ ಸಚಿವರಿಂದ ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ
Thursday, August 18th, 2011ಮಂಗಳೂರು : ದ.ಕ ಜಿಲ್ಲಾ ಉಸ್ತುವಾರಿ ಸಚಿವ ಜೆ.ಕೃಷ್ಣ ಪಾಲೆಮಾರ್ ಅವರು ಮಂಗಳೂರು ತಾಲೂಕು ಕಚೇರಿಗೆ ಹಾಗೂ ವಿವಿಧ ಇಲಾಖೆಗಳಿಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಡತಗಳು ವಿಲೇವಾರಿಯಾಗದೇ ಬಾಕಿ ಇರುವುದನ್ನು ಪರಿಶೀಲಿಸಿದ ಅವರು ಸಿಬ್ಬಂದಿಗಳನ್ನು ತರಾಟೆಗೆ ತೆಗೆದು ಕೊಂಡರು, ಯಾವುದೇ ಕಡತಗಳನ್ನು ಹೆಚ್ಚು ದಿನ ಕಚೇರಿಯಲ್ಲಿ ಉಳಿಸದೇ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು. ಡಿ.ವಿ. ಸದಾನಂದ ಗೌಡರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿ ಮಂಗಳೂರಿನ ಮೊದಲ ಭೇಟಿಯಲ್ಲಿ ಸರಕಾರಿ ಕಚೇರಿಗಳಲ್ಲಿ ಯಾವುದೇ […]