ಶಿವಮೊಗ್ಗ : ಮಳೆಗೆ ಮನೆ ಗೋಡೆ ಕುಸಿತದಿಂದ ವೃದ್ಧ ಸಾವು
Saturday, October 26th, 2019ಶಿವಮೊಗ್ಗ : ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಣಪ್ಪ (67) ಮೃತಪಟ್ಟ ವೃದ್ಧ. ರಾತ್ರಿ ಇಡೀ ಧಾರಾಕಾರ ಮಳೆ ಸುರಿದಿದ್ದು, ಲಕ್ಷ್ಮಣಪ್ಪ, ಮನೆಯಲ್ಲಿ ಮಲಗಿದ್ದ ವೇಳೆ ಬೆಳಗಿನ ಜಾವ ಗೋಡೆ ಕುಸಿದು ಇವರ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಹಾಗೂ ಭದ್ರಾವತಿ […]