ನಗರದ ಜೋಕಟ್ಟೆ ಪ್ರದೇಶದಲ್ಲಿ ಮತ್ತೆ ಹಾರು ಬೂದಿ ಸಮಸ್ಯೆ..!
Wednesday, November 21st, 2018ಮಂಗಳೂರು: ನಗರದ ಜೋಕಟ್ಟೆ ಪ್ರದೇಶದಲ್ಲಿ ಮತ್ತೆ ಹಾರು ಬೂದಿ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಳಗಾಗಿದ್ದಾರೆ. ಮರಗಿಡಗಳು, ಮನೆ ಮತ್ತು ವಾಹನಗಳ ಮೇಲೆ ಹಾರು ಬೂದಿ ಕಾಣಿಸಿಕೊಂಡಿದೆ. ಇಲ್ಲಿ ಎಂಆರ್ಪಿಎಲ್ನ ಕೋಕ್ ಮತ್ತು ಸಲ್ಪರ್ ಘಟಕದ ಆರಂಭದ ಬಳಿಕ ಈ ಹಾರು ಬೂದಿ ಸಮಸ್ಯೆ ಎದುರಾಗಿದ್ದು, ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎನ್ನಲಾಗಿದೆ. ಇದರ ವಿರುದ್ಧವಾಗಿ ಕೆಲ ದಿನಗಳ ಹಿಂದೆ ಸ್ಥಳೀಯರು ಪ್ರತಿಭಟನೆ ನಡೆಸಿದ ಬಳಿಕ ಈ ಸಮಸ್ಯೆ ಕಡಿಮೆಯಾಗಿತ್ತು. ಆದರೆ ಈಗ ಎಂಆರ್ಪಿಎಲ್ ಕೋಕ್ ಮತ್ತು […]