ಮುಂದುವರೆದ ಶಬರಿಮಲೆ ವಿವಾದ: ಇಂದು 12 ಗಂಟೆಗಳ ಕಾಲ ಕೇರಳ ಬಂದ್
Saturday, November 17th, 2018ಕೊಚ್ಚಿನ್: ಹಿಂದೂ ಐಕ್ಯ ವೇದಿ ಸಂಘಟನೆಯ ಅಧ್ಯಕ್ಷೆ ಕೆ.ಪಿ. ಶಶಿಕಲಾರನ್ನು ಕೇರಳ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಇಂದು 12 ಗಂಟೆಗಳ ಕೇರಳ ರಾಜ್ಯ ಬಂದ್ಗೆ ಕರೆ ನೀಡಲಾಗಿದೆ. ಶಬರಿಮಲೆ ಕರ್ಮ ಸಮಿತಿಯು 12 ಗಂಟೆಗಳ ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿದ್ದು, ಇಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ. ರಾತ್ರಿ ವೇಳೆ ಶಶಿಕಲಾ ಪ್ರಯಾಣಕ್ಕೆ ಅಡ್ಡಿಪಡಿಸಿದ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದಕ್ಕೆ ಅವರನ್ನು ಸನ್ನಿಧಾನಂನಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ. ಇನ್ನೊಂದೆಡೆ, ನಿನ್ನೆಯಷ್ಟೆ ಅಯ್ಯಪ್ಪನ ದೇಗಲು ಪ್ರವೇಶಿಸಲು […]