ಕೊಳವೆ ಬಾವಿ ನಿಷೇಧ ಹಿಂಪಡೆಯಲು ಸರ್ಕಾರಕ್ಕೆ ಪತ್ರ ಬರೆದ ಜಿಲ್ಲಾಧಿಕಾರಿ
Thursday, January 19th, 2017ಮಂಗಳೂರು: ಕೊಳವೆ ಬಾವಿ ಕೊರೆಯಲು ಇರುವ ನಿಷೇಧ ಹಿಂಪಡೆಯಬೇಕು ಎಂದು ವಿನಂತಿಸಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ತಿಳಿಸಿದ್ದಾರೆ. ಸರ್ಕಾರಕ್ಕೆ ಪತ್ರ ಬರೆದಿರುವ ವಿಷಯವನ್ನು ಬಹಿರಂಗಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಇಲ್ಲ. ಈ ಭಾಗದಲ್ಲಿ ಕೃಷಿಗಾಗಿ ಯಾವುದೇ ನೀರಾವರಿ ಯೋಜನೆಗಳಿಲ್ಲ. ಅದೇ ರೀತಿ ಕೆಲವೊಂದು ಭಾಗಗಳಿಗೆ ಕೊಳವೆ ಮೂಲಕ ನೀರು ಒದಗಿಸುವ ಯೋಜನೆಗಳೂ ಇಲ್ಲ. ಆದುದರಿಂದ ದಕ್ಷಿಣ ಕನ್ನಡದಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅವಕಾಶ ಕಲ್ಪಿಸಬೇಕು ಎಂಬ ಆಗ್ರಹಗಳು ಬಂದಿದ್ದವು ಎಂದು ಅವರು […]