ಎತ್ತಿನಹೊಳೆ ಯೋಜನೆ ಜಾರಿಯಿಂದ ಪಶ್ಚಿಮ ಘಟ್ಟಕ್ಕೆ ಅಪಾರ ಹಾನಿಯಾಗುವ ಸಾಧ್ಯತೆ: ವಿಸ್ತೃತ ಅಧ್ಯಯನ ನಡೆಸಲು ಸೂಚನೆ
Friday, November 18th, 2016ಮಂಗಳೂರು: ಎತ್ತಿನಹೊಳೆ ಯೋಜನೆ ಜಾರಿಯಿಂದ ಪಶ್ಚಿಮ ಘಟ್ಟಕ್ಕೆ ಅಪಾರ ಹಾನಿಯಾಗುವ ಸಾಧ್ಯತೆಯಿದೆ. ಆದ್ದರಿಂದ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ನಿರ್ಧರಿಸಲು ವಿಸ್ತೃತ ಅಧ್ಯಯನ ನಡೆಸಬೇಕೆಂದು ದೆಹಲಿಯ ಹಸಿರು ಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ನ.11ರಂದು ಹಸಿರು ಪೀಠದಲ್ಲಿ ಎತ್ತಿನಹೊಳೆ ಯೋಜನೆ ವಿಚಾರಣೆ ಕುರಿತಂತೆ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯ ದೂರಿನ ವಿಚಾರಣೆ ನಡೆಸಿ ಈ ನಿರ್ದೇಶನವನ್ನು ನೀಡಿದೆ ಎಂದು ಸಮಿತಿಯ ಸಂಚಾಲಕ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ನಿನ್ನೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಮಿತಿ […]