ನೈತಿಕತೆಯಿದ್ದರೆ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ: ಜನಾರ್ದನ ಪೂಜಾರಿ
Saturday, November 12th, 2016ಮಂಗಳೂರು: ಸಿಎಂ ಅವರೇ, ನಿಮಗೆ ನೈತಿಕತೆಯಿದ್ದರೆ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಂಜೆಯೊಳಗೆ ಸಚಿವ ಸಂಪುಟದಿಂದ ವಜಾ ಮಾಡಿ ಎಂದು ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, `ಸಿಎಂ ಅವರೇ ತನ್ವೀರ್ ಸೇಠ್ ರಾಜೀನಾಮೆ ತೆಗೆದುಕೊಳ್ಳಲು ಆಗದಿದ್ದರೆ. ಅದನ್ನು ಜನತೆಯ ಮುಂದೆ ನೀವು ದುರ್ಬಲಾಗಿದ್ದೀರಿ ಎಂಬುದನ್ನು ಒಪ್ಪಿಕೊಳ್ಳಿ. ಈಗ ನೀವು ನಿದ್ದೆ ಮಾಡಿದರೆ ಚುನಾವಣೆ ಸಂದರ್ಭದಲ್ಲಿ ಜನರೇ […]