ಸೆ.27ರಂದು ಮರಳು ಸಾಗಾಟ ಲಾರಿಗಳೊಂದಿಗೆ ಪ್ರತಿಭಟನೆ: ಅನಿಲ್ ದಾಸ್
Monday, September 26th, 2016ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡದ ಕಾರಣಕ್ಕೆ ಅಕ್ರಮ ಮರಳುಗಾರಿಕೆ ಮಿತಿ ಮೀರುತ್ತಿದೆ. ಮರಳು ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸಿ ಸೆ.27ರಂದು 12ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮರಳು ಸಾಗಾಟ ಲಾರಿಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ದಾಸ್ ತಿಳಿಸಿದ್ದಾರೆ. ಕಟ್ಟಡ ನಿರ್ಮಿಸಲು ಜನರಿಗೆ ಮರಳು ಸಿಗುತ್ತಿಲ್ಲ. ಇದರಿಂದ ಬಡವರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅತ್ತ ಮರಳು ಮಾಫಿಯಾದ ವಿರುದ್ಧ ಜಿಲ್ಲಾಡಳಿತ ಯಾವುದೇ ಕ್ರಮ […]