ವಿಕಲಚೇತನರ ದಿನಾಚರಣೆ : ಛಲದಿಂದ ಯಶಸ್ಸು ಸಾಧ್ಯ; ವಿ.ವಿ.ಮಲ್ಲಾಪುರ

Tuesday, December 3rd, 2019
madikeri

ಮಡಿಕೇರಿ : ಛಲದಿಂದ ಮಾತ್ರ ಯಶಸ್ಸು ಸಾಧ್ಯ, ಇದನ್ನು ಪ್ರತಿಯೊಬ್ಬ ವಿಕಲಚೇತನರು ಮನಗೊಂಡು ಯಶಸ್ಸುಗಳಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿಶೇಷ ಮಕ್ಕಳ ಶಾಲೆಗಳು, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ […]

ಶ್ರೀನಿವಾಸ ವೈದ್ಯಕೀಯ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ : ವಿಧಿವಿಜ್ಞಾನ ವ್ಯವಸ್ಥೆ ಬಲಪಡಿಸಲು ಸರಕಾರದ ಕ್ರಮ

Tuesday, December 3rd, 2019
srinivas

ಮಂಗಳೂರು : ಮಹಿಳಾ ದೌರ್ಜನ್ಯ ಮತ್ತು ಬಾಲಕಿಯರ ಮೇಲಾಗುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಕೇಂದ್ರ ಸರಕಾರವು ದೇಶದಲ್ಲಿ ವಿಧಿವಿಜ್ಞಾನ ವ್ಯವಸ್ಥೆಯನ್ನು ಬಲಪಡಿಸುತ್ತಿದೆ ಎಂದು ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯದ ಉಪ ನಿರ್ದೇಶಕ ಡಾ.ಚಂದ್ರಶೇಖರ್ ಹೇಳಿದರು. ಅವರು ಇಂದು ಸುರತ್ಕಲ್ ಮುಕ್ಕ ಶ್ರೀನಿವಾಸ ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ (ಫಾರೆನ್ಸಿಕ್ ಸಯನ್ಸ್) ವಿಭಾಗದಿಂದ ಆಯೋಜಿಸಲಾದ ಎವಿಡೆನ್ಸ್ ರೆಸ್ ಇಸ್ಪಾಲೋಕ್ಯುಟುರ್ ರಾಷ್ಟ್ರೀಯ ಸಮ್ಮಳನದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ದೇಶದಲ್ಲಿ ಸಂಭವಿಸಿದ ಬಹಳಷ್ಟು ಪೊಕ್ಸೋ ಪ್ರಕರಣಗಳಲ್ಲಿ ವಿಧಿವಿಜ್ಞಾನ […]

ಕಾಡಾನೆ ಉಪಟಳ ತಡೆಗೆ ಆಗ್ರಹ : ಅರಣ್ಯಾಧಿಕಾರಿಗಳಿಗೆ ಸೋಮವಾರಪೇಟೆ ತಾಲೂಕು ಗ್ರಾಮಸ್ಥರಿಂದ ಮನವಿ

Tuesday, December 3rd, 2019
somavarapete

ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಐಗೂರು, ಕಾಜೂರು, ಯಡವಾರೆ, ಗರ್ವಾಲೆ ಮುಂತಾದ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಅವರಿಗೆ ಮನವಿ ಸಲ್ಲಿಸಿದರು. ಮಡಿಕೇರಿಯ ಅರಣ್ಯ ಭವನದಲ್ಲಿ ಅಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಿದ ಗ್ರಾಮಸ್ಥರು ಕಾಡಾನೆ ಹಾವಳಿ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಕಾಫಿ ಬೆಳೆಗಾರ ಮಚ್ಚಂಡ ಪ್ರಕಾಶ್ ಬೆಳ್ಯಪ್ಪ, ಸೋಮವಾರಪೇಟೆ ತಾಲೂಕಿನ ಗರ್ವಾಲೆ, ಐಗೂರು, ಯಡವಾರೆ, ಕಾಜೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ […]

70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ಯುವಕ

Tuesday, December 3rd, 2019
Ram-Kishan

ಲಕ್ನೋ : ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಹೈದರಾಬಾದ್ ನ ಪಶುವೈದ್ಯೆಯ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ನಂತರ ಸೋಮವಾರ ಕರ್ನಾಟಕದಲ್ಲಿ ಎಂಟು ವರ್ಷದ ಬಾಲಕಿ ಇಂತಹ ಕೃತ್ಯಕ್ಕೆ ಬಲಿಯಾಗಿದ್ದಳು. ಆದರೆ ಉತ್ತರ ಪ್ರದೇಶದಲ್ಲಿ ಯುವಕನೊಬ್ಬ 70 ವರ್ಷದ ವೃದ್ಧೆಯನ್ನು ಅತ್ಯಾಚಾರವೆಸಗಿ ಪೊಲೀಸರ ಅತಿಥಿಯಾಗಿದ್ದಾನೆ. ಉತ್ತರ ಪ್ರದೇಶ ರಾಜ್ಯದ ಸೋನ್ ಭದ್ರಾದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಪ್ರಕರಣ ಕಳೆದ ರವಿವಾರ ನಡೆದಿದ್ದು, ಈಗಷ್ಟೇ ಬೆಳಕಿಗೆ ಬಂದಿದೆ. ಪ್ರಕರಣದ ಆರೋಪಿ ರಾಮ್ ಕಿಶನ್ ನನ್ನು ಪೊಲೀಸರು […]

ಉಪ ಚುನಾವಣೆ : ಮೂರು ಸಾವಿರಕ್ಕೂ ಅಧಿಕ ಪೊಲೀಸರ ಕಣ್ಗಾವಲು

Tuesday, December 3rd, 2019
Baskar

ಬೆಂಗಳೂರು : ನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಗೆ ಭಾರೀ ಪೊಲೀಸ್‌ ಬಂದೋಬಸ್ತ್ನಿ ಯೋಜಿಸಲಾಗಿದ್ದು, ಮೂರು ಸಾವಿರಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ಹಾಗೂ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಕುರಿತು ಸೋಮವಾರ ಮಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌, ನಗರ ಕಮಿಷನರೇಟ್‌ ವ್ಯಾಪ್ತಿಗೆ ಬರುವ ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್‌ ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ 28 ಪೊಲೀಸ್‌ ಠಾಣೆಗಳು ಬರಲಿದ್ದು, ಈ ವ್ಯಾಪ್ತಿಯಲ್ಲಿ ಡಿ.3ರಂದು ಸಂಜೆ 6 ಗಂಟೆಯಿಂದ ಡಿ.6ರಂದು […]

ಮಂಗಳೂರು : ಅತ್ಯಾಚಾರದ ವಿರುದ್ಧ ಪ್ರತಿಭಟನೆ

Tuesday, December 3rd, 2019
ABVP

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ನಗರ ವತಿಯಿಂದ, ಹೈದ್ರಾಬಾದಿನಲ್ಲಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರ ಮೇಲೆ ಆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು, ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾ ರ‍್ಯಾಲಿಯು ಚೈತನ್ಯ ಪದವಿಪೂರ್ವ ಕಾಲೇಜಿನಿಂದ ಪ್ರಾರಂಭವಾಗಿ ಮಹೇಶ್ ಕಾಲೇಜು ಮುಂಭಾಗವಾಗಿ ಕೊಟ್ಟಾರ ಚೌಕಿಯನ್ನು ತಲುಪಿ ರಸ್ತೆ ಮಧ್ಯದಲ್ಲಿ ನಿಂತು ಪ್ರತಿಭಟನಾಕಾರರು ಘೋಷಣೆ ಮೂಲಕ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ […]

ಇನ್ನು ಮುಂದೆ ಒಬ್ಬರು ಒಂದೇ ಸುಡು ಆಯುಧ ಹೊಂದಲು ಅವಕಾಶ

Tuesday, December 3rd, 2019
bandooku

ನವದೆಹಲಿ : ಇನ್ನು ಮುಂದಕ್ಕೆ ದೇಶದಲ್ಲಿ ಓರ್ವ ವ್ಯಕ್ತಿ ಒಂದೇ ಸುಡು ಆಯುಧವನ್ನು ಹೊಂದುವುದು ಮಾತ್ರ ಸಾದ್ಯವಿದೆ. ಈತನಕ ಈಗಿರುವ ಕಾನೂನಿನ ಪ್ರಕಾರ ಓರ್ವ ವ್ಯಕ್ತಿ ಮೂರು ಆಯುಧಗಳನ್ನು ಹೊಂದಲು ಅವಕಾಶವಿತ್ತು. ಆದರೆ ಕಳೆದ ವಾರವಷ್ಟೇ ಕೇಂದ್ರ ಸಚಿವ ಸಂಪುಟ 60 ವರ್ಷಗಳಷ್ಟು ಹಳೆಯದಾದ 2019 ರ ಶಸ್ತ್ರಾಸ್ತ್ರ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿರುವುದರಿಂದ ಪ್ರತಿ ವ್ಯಕ್ತಿಗೆ ಅಸ್ತಿತ್ವದಲ್ಲಿರುವ ಮೂರು ಶಸ್ತ್ರಾಸ್ತ್ರಗಳಿಗೆ ಬದಲಾಗಿ ಪರವಾನಗಿ ಪಡೆದ ಬಂದೂಕನ್ನು ಒಂದಕ್ಕೆ ನಿರ್ಬಂಧಿಸಲು ಮತ್ತು ಈಗಿನ ಮೂರು ವರ್ಷಗಳ ಬದಲು […]

ಸಾಧುಗಳ ವೇಷದಲ್ಲಿ ಕೊಡಗಿಗೆ ಬಂದಿದ್ದ ಈ ಐನಾತಿಗಳು ಮಾಡಿದ್ದೇನು ಗೊತ್ತಾ ?

Tuesday, December 3rd, 2019
Kushalnagara

ಕುಶಾಲನಗರ : ಸಾಧುಗಳ ವೇಷದಲ್ಲಿ ಕೊಡಗಿಗೆ ಆಗಮಿಸಿದ್ದ ದುಷ್ಕರ್ಮಿಗಳ ಗುಂಪೊಂದು ಕಳೆದ 15 ದಿನಗಳಿಂದ ಮನೆ ಅಂಗಡಿಗಳಿಗೆ ತೆರಳಿ ಆಶೀರ್ವಾದ ನೀಡಿ ಹಣ ಸಂಗ್ರಹ ಮಾಡುತಿತ್ತು . ಆದರೆ ಕಳೆದ ತಿಂಗಳ 24 ರಂದು ಇದೇ ಗುಂಪು ಕುಶಾಲನಗರದ ಉದ್ಯಮಿಯನ್ನು ಮರುಳು ಮಾಡಿ 20 ಸಾವಿರ ರೂಪಾಯಿ ಬೆಲೆ ಬಾಳುವ ಮೊಬೈಲ್ ಮತ್ತು ನಗದು ಎಗರಿಸಿದ್ದ ಪ್ರಕರಣ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು . ಏಕೆಂದರೆ ಈ ಪ್ರಕರಣದಲ್ಲಿ ದೂರುದಾರರು ವಶೀಕರಣಕ್ಕೆ ಒಳಗಾಗಿ ತಾವೇ ಕೈಯಾರ ಮೊಬೈಲ್‌ ಹಾಗೂ ಹಣವನ್ನು […]

ಸಂಗೀತದ ಆಸ್ವಾನೆಯಿಂದ ಮನೋಕ್ಲೇಶಗಳು ದೂರವಾಗುತ್ತದೆ : ನಾಗಸ್ವರ ಕಲಾವಿದ ನಾಗೇಶ್ ಎ ಬಪ್ಪನಾಡು

Tuesday, December 3rd, 2019
Udayaraga22

ಮಂಗಳೂರು : ಸಂಗೀತ ಮಾನಸಿಕ ನೆಮ್ಮದಿಗೆ ಪ್ರೇರಕ ಕಲೆಯಾಗಿದ್ದು, ಸಂಗೀತದ ಆಸ್ವಾನೆಯಿಂದ ಮನೋಕ್ಲೇಶಗಳು ದೂರವಾಗುತ್ತದೆ ಎಂದು ಹಿರಿಯ ನಾಗಸ್ವರ ಕಲಾವಿದ ನಾಗೇಶ್ ಎ ಬಪ್ಪನಾಡು ನುಡಿದರು. ಅವರು ಸುರತ್ಕಲ್ ನಾಗರಿಕ ಸಲಹಾ ಸಮಿತಿ ಹಾಗೂ ಮಣಿ ಕೃಷ್ಣಸ್ವಾಮಿ ಅಕಾಡಮಿ ಸಹಭಾಗಿತ್ವದಲ್ಲಿ ಆಯೋಜಿಸಿರುವ ಶಾಸ್ತ್ರೀಯ ಸಂಗೀತ ಸರಣಿ ಉದಯರಾಗ – 22 ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಎಳೆಯ ಕಲಾವಿದರಿಗೆ ವೇದಿಕೆ ಶ್ರೇಷ್ಠ ಕಲಾವಿದರನ್ನಾಗಿ ರೂಪಿಸುವ ಹೊಣೆಗಾರಿಕೆ ಸಂಗೀತ ಗುರುಗಳಿಗೆ ಹಾಗೂ ಸಂಸ್ಥೆಗಳಿಗಿವೆ ಎಂದರು. ನಿವೃತ್ತ ಪ್ರಾಧ್ಯಾಪಕ ಪಿ […]

ಜೊತೆಯಾಗಿ ಕೆಲಸ ಮಾಡುವ ಪ್ರಧಾನಿ ಮೋದಿ ಪ್ರಸ್ತಾಪವನ್ನು ತಿರಸ್ಕರಿಸಿದ ಶರದ್ ಪವಾರ್

Tuesday, December 3rd, 2019
Modi

ಮುಂಬೈ : ಭಾರತದ ಪ್ರಧಾನಿ ಮೋದಿ ಅವರು ನಾವು ಒಟ್ಟಿಗೆ ಕೆಲಸ ಮಾಡಬೇಕೆಂದು ಬಯಸಿದ್ದರು. ಆದರೆ ನಾನು ಅವರ ಪ್ರಸ್ತಾಪವನ್ನು ತಿರಸ್ಕಾರ ಮಾಡಿದೆ ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಸ್ಥಳೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ, ಮೋದಿ ನಾವು ಒಟ್ಟಿಗೆ ಕೆಲಸ ಮಾಡಬೇಕೆಂದು ಬಯಸಿದ್ದರು. ಆದರೆ ನಮ್ಮ ವೈಯಕ್ತಿಕ ಜೀವನದಲ್ಲಿ ನಮ್ಮಿಂಬ್ಬರ ಸಂಬಂಧ ಚೆನ್ನಾಗಿದೆ. ಅದು ಹಾಗೆಯೇ ಇರುತ್ತದೆ. ಆದರೆ ನಾವು ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ ಎಂದು ಪವಾರ್ […]