ವಿಕಲಚೇತನರ ದಿನಾಚರಣೆ : ಛಲದಿಂದ ಯಶಸ್ಸು ಸಾಧ್ಯ; ವಿ.ವಿ.ಮಲ್ಲಾಪುರ
Tuesday, December 3rd, 2019ಮಡಿಕೇರಿ : ಛಲದಿಂದ ಮಾತ್ರ ಯಶಸ್ಸು ಸಾಧ್ಯ, ಇದನ್ನು ಪ್ರತಿಯೊಬ್ಬ ವಿಕಲಚೇತನರು ಮನಗೊಂಡು ಯಶಸ್ಸುಗಳಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿಶೇಷ ಮಕ್ಕಳ ಶಾಲೆಗಳು, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ […]