ಶಕ್ತಿ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ

Monday, December 2nd, 2019
shakthi school

ಮಂಗಳೂರು : ಶಾಲೆ ಒಂದು ಶೈಕ್ಷಣಿಕ ಪರಿವಾರ. ಈ ಪರಿವಾರದಲ್ಲಿ ಶಾಲಾ ಆಡಳಿತ ಮಂಡಳಿ ಶಿಕ್ಷಕರು ಹಾಗೂ ಪೋಷಕರು ಪ್ರತಿಯೊಂದು ವಿದ್ಯಾರ್ಥಿಯ ಮೇಲೆ ಸಮ ಪ್ರಮಾಣದ ಜವಾಬ್ದಾರಿ, ಹಕ್ಕನ್ನು ಹೊಂದಿರುತ್ತಾರೆ. ಶಿಕ್ಷಕರು ಹಾಗೂ ಪೋಷಕರ ನಡುವಿನ ಒಳ್ಳೆಯ ಬಾಂಧವ್ಯ, ನಂಬಿಕೆ, ಮಾತುಗಾರಿಕೆ ವಿದ್ಯಾರ್ಥಿಗಳ ಬದುಕಿನ ಔನತ್ಯಕ್ಕೆ ಸಹಕಾರಿ. ಹೆತ್ತವರು ತಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ, ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಸಹಕಾರವನ್ನು ನೀಡುವಲ್ಲಿ ಗಮನ ಹರಿಸಬೇಕು. ಮಾತ್ರವಲ್ಲದೆ ಶಿಕ್ಷಕರು ಶಾಲೆಯಲ್ಲಿ ಮಾದರಿ ಶಿಕ್ಷಕರಾಗಿ ವಿದ್ಯಾರ್ಥಿಗಳ ಬದುಕಿನಲ್ಲಿಔನತ್ಯಕ್ಕೆ ಪ್ರೇರಕ […]

ದ.ಕ. ಸಹಕಾರಿ ನೌಕರರ ಸಹಕಾರ ಸಂಘ ನಿ. ಮಂಗಳೂರು ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನೇರಪ್ರಸಾರ

Sunday, December 1st, 2019
Co-op workers

ಮಂಗಳೂರು :  ದ.ಕ. ಸಹಕಾರಿ ನೌಕರರ ಸಹಕಾರ ಸಂಘ ನಿ. ಮಂಗಳೂರು ನೂತನ ಕಟ್ಟಡದ ಉದ್ಘಾಟನಾ ಸಮಾರಂಭ  ಪಿವಿಸ್ ಕಲಾಕುಂಜ ಮಂಗಳೂರು ಇಲ್ಲಿ ಡಿಸೇಂಬೆರ್ 1, 2019 ರಂದು. 88  ವರ್ಷ ಪೂರೈಸಿದ ಸಹಕಾರಿ ನೌಕರರ ಸಂಘಕ್ಕೆ ನೂತನ ಕಟ್ಟಡ

ಮಿಥುನ ರಾಶಿಯವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ

Sunday, December 1st, 2019
sri-durga

ಶ್ರೀ ದುರ್ಗಾ ಅನುಗ್ರಹದಿಂದ ಈ ದಿನದ ಭವಿಷ್ಯವಾಣಿಯನ್ನು ತಿಳಿಯೋಣ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ. ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ 9380281393 ವಿಕಾರಿ ನಾಮ ಸಂವತ್ಸರ ಭಾದ್ರಪದ ಮಾಸ ನಕ್ಷತ್ರ : ಉತ್ತರಾಷಡ ಋತು : ಹೇಮಂತ ರಾಹುಕಾಲ 16:25 – 17:50 ಗುಳಿಕ ಕಾಲ 14:59 -16:25 ಸೂರ್ಯೋದಯ 06:27:00 ಸೂರ್ಯಾಸ್ತ 17:50:00 ತಿಥಿ : ಪಂಚಮಿ ಪಕ್ಷ : ಶುಕ್ಲ ಮೇಷ ರಾಶಿ ಖರೀದಿ ಪ್ರಕ್ರಿಯೆಗಳಲ್ಲಿ ಅತ್ಯುತ್ತಮವಾದದ್ದನ್ನು ಆಯ್ಕೆ ಮಾಡಿಕೊಳ್ಳಿ, ಮುಂದಿನ […]

ಭ್ರೂಣಲಿಂಗ ಪತ್ತೆ ಕೇಂದ್ರಗಳ ನೋಂದಣಿ ಕಡ್ಡಾಯ : ನಿಯಮ ಮೀರಿದರೆ ಕಠಿಣ ಕ್ರಮ; ಡಾ.ಕೆ.ಮೋಹನ್ ಎಚ್ಚರಿಕೆ

Saturday, November 30th, 2019
Madikeri

ಮಡಿಕೇರಿ : ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕೇಂದ್ರಗಳ ನೋಂದಣಿ ಕಡ್ಡಾಯವಾಗಿದ್ದು, ನಿಯಮ ಮೀರುವ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಎಚ್ಚರಿಕೆ ನೀಡಿದ್ದಾರೆ. ಡಿಹೆಚ್‌ಓ ಕಚೇರಿಯಲ್ಲಿ ನಡೆದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆಗೆ ಸಂಬಂಧಿಸಿದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭ್ರೂಣಲಿಂಗ ಪತ್ತೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 4 ಸರ್ಕಾರಿ ಮತ್ತು22 ಖಾಸಗಿ ಕೇಂದ್ರಗಳಿವೆ. ಖಾಸಗಿ ಕೇಂದ್ರಗಳು ಕಡ್ಡಾಯವಾಗಿ ನೋಂದಣಿ ಮಾಡಬೇಕು. […]

ಸ್ತ್ರೀಶಕ್ತಿ ಗುಂಪುಗಳ ಸಮಾವೇಶ : ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಿ; ಸ್ತ್ರೀಶಕ್ತಿ ಗುಂಪುಗಳಿಗೆ ಬಬ್ಬೀರ ಸರಸ್ವತಿ ಕರೆ

Saturday, November 30th, 2019
madikeri

ಮಡಿಕೇರಿ : ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಸಮಾಜದ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಬಬ್ಬೀರ ಸರಸ್ವತಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ’ಮಕ್ಕಳಿಗೆ ವಿದ್ಯೆ ಜೊತೆಗೆ, ಮಾನವೀಯ ಮೌಲ್ಯ […]

ಅಭಿಷೇಕ್ ಹತ್ಯೆ ಪ್ರಕರಣದಲ್ಲಿ ಟ್ವಿಸ್ಟ್ : ಹೋಟೆಲ್‍ನ ರೂಂನಲ್ಲಿದ್ದ ವ್ಯಕ್ತಿಯಿಂದ ಕೃತ್ಯ

Saturday, November 30th, 2019
Abishek

ಮೈಸೂರು : ಅಮೆರಿಕದಲ್ಲಿ ಮೈಸೂರಿನ ಯುವಕ ಅಭಿಷೇಕ್ ಹತ್ಯೆ ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದ್ದು, ಹೋಟೆಲ್‍ನ ರೂಂನಲ್ಲಿದ್ದ ವ್ಯಕ್ತಿಯೇ ಕೊಲೆ ಮಾಡಿರುವುದು ಸ್ಪಷ್ಟವಾಗಿದೆ. ಅಮೆರಿಕದ ಸ್ಯಾನ್‍ಬರ್ನಾಡಿಯೊ ಪ್ರದೇಶದ ಹೋಟೆಲ್‍ನಲ್ಲಿ ಅಭಿಷೇಕ್ ಸುದೇಶ್ ಭಟ್ (25) ಕೆಲಸ ಮಾಡುತ್ತಿದ್ದರು. ಎಂದಿನಂತೆ ಹೋಟೆಲ್‍ನ ಕೆಲಸಗಾರರು ಗುರುವಾರ ರೂಂ ಸ್ವಚ್ಛಗೊಳಿಸುತ್ತಿದ್ದರು. ಆದರೆ ಒಂದು ರೂಂನಲ್ಲಿದ್ದ ವ್ಯಕ್ತಿಯೊಬ್ಬ ಮಾತ್ರ ಬಾಗಿಲು ತೆಗೆದಿರಲಿಲ್ಲ. ಈ ವಿಚಾರವನ್ನು ಕೆಲಸಗಾರರು ಅಭಿಷೇಕ್‍ಗೆ ತಿಳಿಸಿದ್ದರು. ಆಗ ಅಭಿಷೇಕ್ ವ್ಯಕ್ತಿ ಇದ್ದ ರೂಂ ಬಾಗಿಲನ್ನು ತಟ್ಟಿದ್ದರು. ಇದರಿಂದ ಕೋಪಗೊಂಡ ವ್ಯಕ್ತಿ ಏಕಾ […]

ಶಕ್ತಿ ವಸತಿ ಶಾಲೆ, ಪಿಯು ಕಾಲೇಜು ಮತ್ತು ಶ್ರೀ ಗೋಪಾಲಕೃಷ್ಣ ಪ್ರೀ ಸ್ಕೂಲ್ ವಾರ್ಷಿಕೋತ್ಸವ ನೇರಪ್ರಸಾರ

Saturday, November 30th, 2019
ಶಕ್ತಿ ವಸತಿ ಶಾಲೆ, ಪಿಯು ಕಾಲೇಜು ಮತ್ತು ಶ್ರೀ ಗೋಪಾಲಕೃಷ್ಣ ಪ್ರೀ ಸ್ಕೂಲ್  ವಾರ್ಷಿಕೋತ್ಸವ ನೇರಪ್ರಸಾರ

ಮಂಗಳೂರು  : ಶಕ್ತಿ ವಸತಿ ಶಾಲೆ, ಪಿಯು ಕಾಲೇಜು ಮತ್ತು ಶ್ರೀ ಗೋಪಾಲಕೃಷ್ಣ ಪ್ರೀ ಸ್ಕೂಲ್ ಶಕ್ತಿ ನಗರ ಮಂಗಳೂರು  – ಶಾಲೆ ಮತ್ತು ಕಾಲೇಜು ವಾರ್ಷಿಕೋತ್ಸವ  30-11-2019 ಶಕ್ತಿ ವಸತಿ ಶಾಲೆ, ಪಿಯು ಕಾಲೇಜು ಮತ್ತು ಶ್ರೀ ಗೋಪಾಲಕೃಷ್ಣ ಪ್ರೀ ಸ್ಕೂಲ್ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮ ನೇರಪ್ರಸಾರ

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ : ಸಚಿವ ಕೆ.ಎಸ್. ಈಶ್ವರಪ್ಪ

Saturday, November 30th, 2019
Eshwarappa

ಬೆಂಗಳೂರು : ಸಿದ್ದರಾಮಯ್ಯ ಅವರಿಗೆ ಮುಪ್ಪು ಬಂದಿದೆ, ದೇಶ, ಸಮಾಜ, ಅಭಿವೃದ್ಧಿಗಾಗಿ ಧ್ಯಾನ ಮಾಡಲಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ. ಇನ್ನಾದರೂ ದೇಶ, ಧರ್ಮ, ಹಿಂದುಳಿದವರು, ದಲಿತರ ಉದ್ದಾರಕ್ಕೆ ಪ್ರಯತ್ನಿಸಲಿ, ಧ್ಯಾನ‌ ಮಾಡಲಿ ಎಂದು ಹೇಳಿದರು. ಸಿದ್ದರಾಮಯ್ಯ ಅವರು ತಾವು ಹೋದ ಪಕ್ಷವನ್ನು ಛಿದ್ತ ಛಿದ್ರ ಮಾಡುತ್ತಿದ್ದಾರೆ. ಜಾತಿ, ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಅವರು ಖಂಡಿತ ಮುಂದೆ […]

ಮಾಜಿ ಸಿಎಂ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ : ನಳಿನ್ ಕುಮಾರ್ ಕಟೀಲ್ ಟೀಕೆ

Saturday, November 30th, 2019
nalin-kumar

ಮಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆ ಸಂದರ್ಭ ನಾನೇ ಸಿಎಂ ಎಂದರು. ಕುಮಾರಸ್ವಾಮಿಯ ನಿರ್ಗಮನದ ಬಳಿಕ ಮತ್ತೆ ಅದನ್ನೇ ಹೇಳುತ್ತಿದ್ದಾರೆ. ಆದರೆ, ಅವರ ಗ್ರಹಚಾರ ಸರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದರು. ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ನಳಿನ್ ಕಾಂಗ್ರೆಸ್ ಬುಗರಿ ಆಡಿಸಿದರೆ ನಾವು ಚಕ್ರ ತಿರುಗಿಸುತ್ತೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಒಂದಾಗಿದ್ದಾರೆ. ಚುನಾವಣೆ ಬಳಿಕ ಕೈ-ದಳ […]

ಸಂಸದ ನಳಿನ್ ಕುಮಾರ್ ಕಟೀಲ್ ರವರ ನವೀಕೃತ ನೂತನ ಕಚೇರಿ ಉದ್ಘಾಟನೆ

Saturday, November 30th, 2019
nalin

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ರವರ ನವೀಕೃತ ನೂತನ ಕಚೇರಿ ಯು ಡಿ ಸಿ ಕಟ್ಟಡ ಡಾ 2 ದಾನೆ ಮಹಡಿಯ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಈ ನವೀಕೃತ ಕಚೇರಿ ಕಾರ್ಯಕರ್ತರಿಗೆ ಆಲಯವಾಗಿದೆ. ಅವರ ನೋವಿಗೆ ಸ್ಪಂದನೆ ನೀಡುವ ಕೇಂದ್ರವಾಗಿದೆ. ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವ ಜತೆಗೆ ಸಾಮಾನ್ಯ ಜನರ ಕಣ್ಣೀರು ಒರೆಸುವ ಸಾಂತ್ವನ ಕೇಂದ್ರವಾಗಲಿ. ಜಿಲ್ಲೆಯ ಅಭಿವೃದ್ಧಿಗೆ ಪ್ರೇರಕ ಶಕ್ತಿಯಾಗಲಿ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ […]