ನವದೆಹಲಿಯ ಐಇಎಸ್ಎ – ಮೇಘಾನ್ 2018: ಸಹ್ಯಾದ್ರಿ ರನ್ನರ್ಸ್ ಅಪ್

Friday, December 21st, 2018
sayadri

ಮಂಗಳೂರು: ತಯಾರಕರ ಸಮುದಾಯವನ್ನು ಭಾರತ ಡ್ರೈವ್ ತಂತ್ರಜ್ಞಾನದ ನಾವೀನ್ಯತೆಗೆ ಸಕ್ರಿಯಗೊಳಿಸಲು ಭಾರತೀಯ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್ (ಐಇಎಸ್ಎ) ಉಪಕ್ರಮವು ;ಐಇಎಸ್ಎ ಮೇಕಾಥೊನ್ ದಕ್ಷಿಣ ಏಷ್ಯಾದಲ್ಲಿ ಅತಿದೊಡ್ಡ ವಿನ್ಯಾಸದ ಕಾರ್ಯಕ್ರಮವಾಗಿದ್ದು, 36 ಗಂಟೆಗಳ ರಾತ್ರಿಯ ವಿನ್ಯಾಸದ ಸವಾಲಿನಿಂದ 5 ನಗರಗಳಾದ್ಯಂತ ಒಟ್ಟು 20 ತಂಡಗಳನ್ನು ಆಯ್ಕೆ ಮಾಡಲಾಯಿತು. ಸಹ್ಯಾದ್ರಿಯ ಐದನೇ ಸೆಮಿಸ್ಟರ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಎಂಜಿನಿಯರಿಂಗ್ನ ವಿದ್ಯಾರ್ಥಿ ಶ್ರೀ ನಿತಿನ್ ಟಿ ಮತ್ತು ಸಹ್ಯಾದ್ರಿ ಕಾಲೇಜು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಇಂಜಿನಿಯರಿಂಗ್ ವಿಭಾಗದಿಂದ ಶ್ರೀ ಪ್ರದೀಪ್ […]

ಬಹುನಿರೀಕ್ಷಿತ ಕೆಜಿಎಫ್ ಸಿನಿಮಾ ಬಿಡುಗಡೆ..ಮಂಗಳೂರಿನ ಜ್ಯೋತಿ ಚಿತ್ರಮಂದಿರದಲ್ಲಿ ಟಿಕೆಟ್​ಗಾಗಿ ಕ್ಯೂ!

Friday, December 21st, 2018
kgf-movie

ಮಂಗಳೂರು: ಕೋರ್ಟ್ ತಡೆಯಾಜ್ಞೆಯ ಮಧ್ಯೆಯೂ ಇಂದು ನಟ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಸಿನಿಮಾ ಬಿಡುಗಡೆಯಾಗಿದ್ದು, ಬೆಳಗ್ಗೆಯೇ ಮಂಗಳೂರಿನ ಜ್ಯೋತಿ ಚಿತ್ರಮಂದಿರದಲ್ಲಿ ಟಿಕೆಟ್ಗಾಗಿ ಕ್ಯೂ ನಿಂತಿದ್ದರು. ಥಿಯೇಟರ್ ಮುಂದೆ ಭರ್ಜರಿ ಜನರು ಸೇರಿದ್ದು, ಮೊದಲ ದಿನವೇ ಚಿತ್ರ ನೋಡಬೇಕೆಂಬ ಉತ್ಸುಕತೆಯಿಂದ ಕಾಯುತ್ತಿದ್ದ ಪ್ರೇಕ್ಷಕರು ಟಿಕೆಟ್ ಸಿಗುತ್ತಿದ್ದಂತೆ ಸಂತಸದಿಂದ ಹುಚ್ಚೆದ್ದು ಕುಣಿದಾಡಿದರು. ನಟ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಚಿತ್ರದ ಡೈಲಾಗ್ ಗಳನ್ನು ಹೇಳಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು. ಇನ್ನೂ ನಟ ಯಶ್ ಕಟೌಟ್ ಗಳು ಚಿತ್ರ […]

ಆಳ್ವಾಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ 2018

Friday, December 21st, 2018
christmas

ಮೂಡುಬಿದಿರೆ: ದ್ವೆಷ ಮತ್ತು ಧರ್ಮ ಹೀಗೆ ವಿಭಜಿಸುವ ಗೋಡೆಗಳನ್ನು ಕಿತ್ತೆಸೆದು ಮಾನವೀಯತೆ ಬೆಸೆಯುವ, ಬಂಧುತ್ವವನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಬಂಧುತ್ವ ಎನ್ನುವುದು ಜಾತಿ, ಮತ ಧರ್ಮದ ಎಲ್ಲೆ ಮೀರಿದ ಸಂಬಂಧವಾಗಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಪೀಟರ್ ಪಾವ್ಲ್ ಸಲ್ದಾನ್ಹ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಗುರುವಾರ ಸಾಯಂಕಾಲ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ `ಆಳ್ವಾಸ್ ಕ್ರಿಸ್ಮಸ್ ಸಂಭ್ರಮ ೨೦೧೮’ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ನಾವೆಲ್ಲರೂ ಆತ್ಮ ಸಾಕ್ಷಿಗೆ ಸ್ಪಂದಿಸಿ ಒಳಿತನ್ನುಂಟು ಮಾಡುವ ಮತ್ತು ಆ […]

ಸ್ವಚ್ಛ ಭಾರತ ಮಿಷನ್ ಅಡಿ ಸ್ವಚ್ಛ ಸರ್ವೇಕ್ಷಣ- 2019

Friday, December 21st, 2018
nazeer

ಮಂಗಳೂರು: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸ್ವಚ್ಛ ಭಾರತ ಮಿಷನ್ ಅಡಿ ಸ್ವಚ್ಛ ಸರ್ವೇಕ್ಷಣ- 2019 ರಲ್ಲಿ ಮಂಗಳೂರು ಮಹಾನಗರ ಪಾಲಿಕೆ ಭಾಗವಹಿಸಲಿದೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಪಾಲಿಕೆಯ ಸದಸ್ಯರು, ಸಾರ್ವಜನಿಕರ ನಡುವೆ ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಪಾಲಿಕೆಯ ಆಯುಕ್ತ ಮೊಹಮ್ಮದ್ ನಜೀರ್ ಮಾತನಾಡಿ, ಮಂಗಳೂರಿನ ಘನತ್ಯಾಜ್ಯ ವಿಲೇವಾರಿ ಮಾಡಲು ಅನುಷ್ಠಾನಗೊಂಡಿರುವ ವಿಷಯಗಳ ಬಗ್ಗೆ ಚರ್ಚಿಸಲು ನಾವು ಕಳೆದ ಒಂದು ತಿಂಗಳಿನಿಂದ ಪ್ರತಿ ವಾರ ಮಹಾನಗರ ಪಾಲಿಕೆಯ ಪ್ರತಿನಿಧಿಗಳು, […]

ಹಿರಿಯ ಪೊಲೀಸ್ ಅಧಿಕಾರಿ ಬ್ಯಾಂಕ್​ ಖಾತೆಗೆ ಕನ್ನ ಹಾಕಿದ್ದ ಖದೀಮ ಅರೆಸ್ಟ್

Friday, December 21st, 2018
police-arrest

ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಖಾತೆಗೆ ಕನ್ನ ಹಾಕಿದ್ದವನನ್ನು ಬಂಧಿಸುವಲ್ಲಿ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಕೋಲ್ಕತ್ತಾ ಮೂಲದ ಎಲೆಕ್ಟ್ರಿಷಿಯನ್ ಕಿಶೋರ್ ಕುಮಾರ್ (28) ಬಂಧಿತ ವ್ಯಕ್ತಿ. ಅಕ್ಟೋಬರ್ 15 ರಂದು ಬ್ಯಾಂಕ್ ಕಸ್ಟಮರ್ ಕೇರ್ ಎಕ್ಸಿಕ್ಯುಟಿವ್ ಸೋಗಿನಲ್ಲಿ ಹಿರಿಯ ಅಧಿಕಾರಿ ಆಶೀತ್ ಮೋಹನ್ ಪ್ರಸಾದ್ಗೆ ಕರೆ ಮಾಡಿದ್ದ ಆರೋಪಿ, ನಿಮ್ಮ ಡೆಬಿಟ್ ಕಾರ್ಡ್ ಅವಧಿ ಮುಗಿದಿದೆ, ನವೀಕರಣ ಮಾಡಬೇಕು ಅಂತಾ ಖಾತೆಯ ವಿವರಗಳನ್ನ ಪಡೆದಿದ್ದ. ಬಳಿಕ ಮತ್ತೊಂದು ನಂಬರಿನಿಂದ ಕರೆ ಮಾಡಿ […]

ಸರ ಕಳವು ಪ್ರಕರಣ: ಓರ್ವ ಆರೋಪಿಯ ಬಂಧನ

Friday, December 21st, 2018
arrested

ಮಂಗಳೂರು: ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ಪಡುಪೆರಾರ ಕತ್ತಲ್ಸಾರ್ನ ತಿಲಕ್ (27) ಬಂಧಿತ ಆರೋಪಿ. ಈತನಿಂದ ಒಟ್ಟು 40 ಸಾವಿರ ಮೌಲ್ಯದ 2 ಚಿನ್ನದ ಸರ, ಹೋಂಡ ಆಕ್ಟಿವಾ ದ್ವಿಚಕ್ರ ವಾಹನ, ರೂ.3700 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈತ ಡಿಸೆಂಬರ್ 11ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಪೆರಾರ ಗ್ರಾಮದ ಎರಮೆ ಎಂಬಲ್ಲಿ ಪುಪ್ಪಾ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಕುತ್ತಿಗೆಗೆ ಕೈ ಹಾಕಿ ಚಿನ್ನದ ಕರಿಮಣಿಸರವನ್ನು ಎಗರಿಸಿ ಪರಾರಿಯಾಗಿದ್ದ […]

ಮಂಗಳೂರು ಮೀನು ಮಾರುಕಟ್ಟೆ ಸ್ಥಳಾಂತರವನ್ನು ವಿರೋಧಿಸಿ ಪ್ರತಿಭಟನೆ

Friday, December 21st, 2018
protest

ಮಂಗಳೂರು: ಮೀನು ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಮೀನುಗಾರ ಮಹಿಳೆಯರು ಮತ್ತು ಮಂಗಳೂರು ಮೀನುಗಾರ ಮಹಿಳೆಯರ ಮಾರಾಟ ಮಂಡಳಿ ಜೊತೆಗೂಡಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಂಗಳೂರು ಸ್ಮಾರ್ಟ್ ಸಿಟಿ ಆಗುತ್ತಿರುವ ಹಿನ್ನೆಲೆಯಲ್ಲಿ ಮೀನು ಮಾರುಕಟ್ಟೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅದನ್ನು ಸ್ಟೇಟ್ ಬ್ಯಾಂಕ್ ಸರ್ವಿಸ್ ಬಸ್ ಸ್ಟ್ಯಾಂಡ್ ಪಕ್ಕದಿಂದ ಸ್ಥಳಾಂತರಿಸುವ ಉದ್ದೇಶವಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿದೆ. ಪ್ರತಿಭಟನೆಯಲ್ಲಿ ಮೀನುಗಾರ ಮಹಿಳೆಯರು ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಿರುವ ಮೀನು ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಬೇಕು. ಅಲ್ಲದೆ ಯಾವುದೇ […]

ಕರಾವಳಿ ಉತ್ಸವ ಚಾಲನೆಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆ-ದಿಬ್ಬಣ

Thursday, December 20th, 2018
karavali-ustav-logo

ಮಂಗಳೂರು : ಕರಾವಳಿ ಉತ್ಸವ ಕಾರ್ಯಕ್ರಮಗಳಿಗೆ ಶುಕ್ರವಾರ ಚಾಲನೆ ದೊರಕಲಿದೆ. ಉದ್ಘಾಟನೆ ಪ್ರಯುಕ್ತ ಶುಕ್ರವಾರ ಅಪರಾಹ್ನ 3.30ಕ್ಕೆ ಮಂಗಳೂರು ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ. ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮೆರವಣಿಗೆ ಉದ್ಘಾಟಿಸಲಿರುವರು. ಅಪರಾಹ್ನ 3.30ಕ್ಕೆ ಮಂಗಳೂರು ನೆಹರೂ ಮೈದಾನದಿಂದ ಹೊರಡುವ ಮೆರವಣಿಗೆಯು ಎ.ಬಿ ಶೆಟ್ಟಿ ಸರ್ಕಲ್, ನೆಹರು ಮೈದಾನ ರಸ್ತೆ, ಗಡಿಯಾರ ಗೋಪುರ, ಯು.ಪಿ. ಮಲ್ಯ ರಸ್ತೆ, ಹಂಪನ್ […]

ಆರ್​ಟಿಒ ಅಧಿಕಾರಿ ಸಹಿ ಪೋರ್ಜರಿ ಮಾಡಿ ಸಿಕ್ಕಿಬಿದ್ದ ಖದೀಮರು

Thursday, December 20th, 2018
arrested

ಬೆಂಗಳೂರು: ಆರ್ಟಿಒ ಅಧಿಕಾರಿಯ ಸಹಿಯನ್ನೇ ಪೋರ್ಜರಿ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಆನಂದ್ ಹಾಗೂ ಇಲಿಯಾಸ್ ಪಾಷಾ ಬಂಧಿತರು. ಬಂಧಿತರು ರಿಜಿಸ್ಟ್ರೇಷನ್ ಆದ ಹೊಸ ಆಟೋಗಳಿಗೆ ಪರ್ಮಿಟ್ ಕೊಡಿಸುವ ನೆಪದಲ್ಲಿ ಸುಲಿಗೆ ದಂಧೆ ನಡೆಸುತ್ತಿದ್ದರು. ಇವರು ಓದಿದ್ದು ಬರೀ ಎಸ್ಸೆಸ್ಸೆಲ್ಸಿ ಆದರೂ ಶಾಂತಿನಗರ ಆರ್ಟಿಒ ಅಧಿಕಾರಿಯ ಸಹಿಯನ್ನೇ ಪೋರ್ಜರಿ ಮಾಡಿ ಪರ್ಮಿಟ್ ಕೊಡಿಸುತ್ತಿದ್ದರು ಎನ್ನಲಾಗ್ತಿದೆ. ಕೋರಮಂಗಲ ಪೊಲೀಸರು ಬಂಧಿತರಿಂದ 7 ಹೊಸ ಆಟೋ ಹಾಗೂ ನಕಲಿ ಸೀಲ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಕಂದಾವರ ಸತೀಶ್ ಶೆಟ್ಟಿಗೆ ‘ಕೊಳ್ಕೆರೆ ರತ್ನಾಕರ ಶೆಟ್ಟಿ ಸ್ಮಾರಕ ಸಾಧಕ ಪ್ರಶಸ್ತಿ’

Thursday, December 20th, 2018
kundapura

ಕುಂದಾಪುರ: ಕೊಳ್ಕೆರೆ ರತ್ನಾಕರ ಶೆಟ್ಟಿ ಮೆಮೋರಿಯಲ್ ಎಜುಕೇಷನ್ ಟ್ರಸ್ಟ್ ಹಾಗು ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಬಸ್ರೂರು ಇವರು ಕೊಡಮಾಡುವ ‘ಕೊಳ್ಕೆರೆ ರತ್ನಾಕರ ಶೆಟ್ಟಿ ಸ್ಮಾರಕ ಸಾಧಕ ಪ್ರಶಸ್ತಿ 2018-19’ ಗೆ ಕಂದಾವರ ಸತೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕುಂದಾಪುರ ತಾಲೂಕಿನ ಬಲ್ಕೂರು ಗ್ರಾಮದ ಪ್ರತಿಷ್ಠಿತ ಬಂಟ ನಾಡ ಕುಟುಂಬವಾಗಿರುವ ಕಂದಾವರದವರಾಗಿದ್ದು, ತಂದೆ ಮೊಳಹಳ್ಳಿ ಗೋಪಾಲ ಕೃಷ್ಣ ಶೆಟ್ಟಿ ಹಾಗು ತಾಯಿ ಕಂದಾವರ ದೇವಕಿ ಶೆಟ್ಟಿ ಅವರ ಮಗನಾಗಿರುವ ಕಂದಾವರ ಸತೀಶ್ ಶೆಟ್ಟಿ ಅವರು ‘ಕೊಳ್ಕೆರೆ […]