ಶುರವಾಯ್ತು ನೋಡಿ, ಮೈತ್ರಿ ಸರ್ಕಾರದಲ್ಲಿ ಖಾತೆ ಹಂಚಿಕೆ ಹಗ್ಗಜಗ್ಗಾಟ

Saturday, May 26th, 2018
Kumara swamy

ಬೆಂಗಳೂರು : ಮೈತ್ರಿ ಸರ್ಕಾರ ನಡೆಸಿರುವ ಕಾಂಗ್ರೆಸ್- ಜೆಡಿಎಸ್ ನಾಯಕರು ಈಗಾಗಲೇ 22:12ರ ಅನುಪಾತದಲ್ಲಿ ಸಚಿವ ಸ್ಥಾನವನ್ನು ಪಡೆದಿದ್ದು, ಖಾತೆ ಹಂಚಿಕೆ ವಿಚಾರವಾಗಿ ಹಗ್ಗ ಜಗ್ಗಾಟ ನಡೆಸಿದ್ದಾರೆ. ಪ್ರಮುಖ ಖಾತೆ ನಮಗೇ ಬೇಕೆಂದು ದೇವೇಗೌಡರಿಗೆ ಈಗಾಗಲೇ ಕಾಂಗ್ರೆಸ್ಗೆ ಪಟ್ಟಿ ಕಳುಹಿಸಿದ್ದು, ಉಭಯ ಪಕ್ಷಗಳ ನಡುವೆ ಪೈಪೋಟಿ ಆರಂಭವಾಗಿದೆ. ಇನ್ನು ಹಣಕಾಸು, ಲೋಕೋಪಯೋಗಿ, ಸಮಾಜ ಕಲ್ಯಾಣ, ಇಂಧನ, ಗೃಹ ಇಲಾಖೆಗಳು ತಮಗೆ ಬಿಟ್ಟುಕೊಡುವಂತೆ ಕಾಂಗ್ರೆಸ್ ತಿಳಿಸಿದರೆ ಹಣಕಾಸು, ಲೋಕೋಪಯೋಗಿ, ಇಂಧನ ಖಾತೆಗೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಸರ್ಕಾರ ರಚನೆಯಾಗಿನಿಂದ […]

ಜೆಡಿಎಸ್ -ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ನಲ್ಲಿ ಒಂಬತ್ತು ದಿನಗಳಿಂದಲೂ ಕೂಡಿ ಹಾಕಿದರು

Thursday, May 24th, 2018
resort

ಬೆಂಗಳೂರು : ಬಿಜೆಪಿ ವಿಶ್ವಾಸ ಮತ ಯಾಚನೆ ಮಾಡದೇ ಸದನ ದಿಂದ ಹೊರನಡೆದ ಮೇಲೆ ಕಾಂಗ್ರೆಸ್ ಜೆಡಿಎಸ್ ಜೊತೆ ಸೇರಿ ಕುಮಾರ ಸ್ವಾಮಿಗೆ ಮುಖ್ಯ ಮಂತ್ರಿ ಆಸೆ ತೋರಿಸಿ ಹೇಗಾದರೂ ಮಾಡಿ ರಾಜ್ಯಭಾರ  ಮಾಡಬೇಕು ಎನ್ನುವ ಆತುರದಲ್ಲಿರುವ ಕಾಂಗ್ರೆಸ್ ವಿಶ್ವಾಸಮತ ಯಾಚನೆ ವೇಳೆ ಶಾಸಕರು ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ನಗರದ ರೆಸಾರ್ಟ್ ವೊಂದರಲ್ಲಿ ಇರಿಸಿದ್ದಾರೆ, ಚುನಾವಣೆಯಲ್ಲಿ ಆತಂತ್ರ ಫಲಿತಾಂಶ ದೊರೆತ ನಂತರ ಕಳೆದ ಒಂಬತ್ತು ದಿನಗಳಿಂದಲೂ ಶಾಸಕರು ಅವರ ಕುಟುಂಬದಿಂದ ದೂರ ಉಳಿದಿದ್ದಾರೆ. […]

ಮೊದಲ ಸುದ್ದಿಗೋಷ್ಠಿಯಲ್ಲೇ ಉಪಮುಖ್ಯಮಂತ್ರಿ ಯನ್ನು ದೂರ ಇಟ್ಟ ಕುಮಾರಸ್ವಾಮಿ

Thursday, May 24th, 2018
Kumaraswamy Parameshwara

ಬೆಂಗಳೂರು : ಪ್ರಮಾಣ ವಚನ ಸ್ವೀಕಾರ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತನಾಡಲು ಅವಕಾಶ ನೀಡದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅಹಂಕಾರಿ, ಸರ್ವಾಧಿಕಾರಿ ವರ್ತನೆವುಳ್ಳವರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದು, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಪ್ರಮಾಣ ವಚನ ಸ್ವೀಕಾರ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತನಾಡಲು ಕುಮಾರಸ್ವಾಮಿ ಏಕೆ ಅವಕಾಶ ನೀಡಲಿಲ್ಲ […]

ಜನಾದೇಶ ಕಾಂಗ್ರೆಸ್‌ಗೆ ವಿರುದ್ಧವಾಗಿದ್ದರೂ ಜೆಡಿಎಸ್ ನೊಂದಿಗೆ ಆತುರವಾಗಿ ಮೈತ್ರಿ : ಅಮಿತ್ ಶಾ

Monday, May 21st, 2018
Amith sha

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನಾದೇಶ ಕಾಂಗ್ರೆಸ್‌ಗೆ ವಿರುದ್ಧವಾಗಿತ್ತು. ಅದಕ್ಕಾಗಿಯೇ ಜೆಡಿಎಸ್ ನೊಂದಿಗೆ ಆತುರವಾಗಿ ಮೈತ್ರಿ ಮಾಡುಲು ಒಪ್ಪಿಕೊಂಡಿದೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲನ್ನು ಗೆಲುವೆಂದು ಬಿಂಬಿಸಲು ಕಾಂಗ್ರೆಸ್‌ ಹೊಸ ದಾರಿಯನ್ನು ಈ ರೀತಿಯಾಗಿ ಕಂಡುಕೊಂಡಿದೆ ಎಂದು ಹೇಳಿದರು. ಹೆಚ್ಚಿನ ಎಲ್ಲ ಸಚಿವರು ಸೋತ ಹೊರತಾಗಿಯೂ ತಾವು ಸಂಭ್ರಮಿಸುತ್ತಿರುವುದು ಯಾಕೆ ಎಂಬುದನ್ನು ಕಾಂಗ್ರೆಸ್‌ನವರು ರಾಜ್ಯದ ಜನತೆಗೆ ವಿವರಿಸಲಿ ಎಂದು ಶಾ ಹೇಳಿದರು. ‘ಕೇವಲ […]

ಜೆಡಿಎಸ್ ಪ್ರಜಾ ವಿರೋಧಿ ಪ್ರಜಾಪ್ರಭುತ್ವ ಎಷ್ಟು ಸರಿ?

Monday, May 21st, 2018
kumara swamy

ಮಂಗಳೂರು : ಕೇವಲ 37 ಸೀಟುಗಳನ್ನು ಗೆದ್ದುಕೊಂಡಿರುವ ಜೆಡಿಯಸ್, ಕಾಂಗ್ರೆಸ್ಸ್ ಬೆಂಬಲಕೊಡುತ್ತೇನೆ ಎಂದ ಮಾತ್ರಕ್ಕೆ ರಾಜ್ಯಭಾರಮಾಡವುದುದು ಎಷ್ಟು ಸರಿ. ಅಷ್ಷಕ್ಕೂ ಕಾಂಗ್ರೆಸ್ಸ್‌ಗಾಗಲಿ, ಜೆಡಿಯಸ್‌ಗಾಗಲೀ ಮತದಾರರು ಸ್ಪಷ್ಟ ಬಹುಮತ ನೀಡಿಲ್ಲ. ಚುನಾವಣಾ ಪೂರ್ವ ಮೈತ್ರಿಯಂತೂ ಮಾಡಿಕೊಂಡೇ ಇರಲಿಲ್ಲಿ. ಈಗ ನಡೆಯುತ್ತಿರುವುದು ಮತದಾರರಿಗೆ ಒಪ್ಪಿಗೆ ಇಲ್ಲದೆ ಎರಡು ಪಕ್ಷಗಳು ಸೇರಿ ಅಧಿಕಾರಕ್ಕಾಗಿ ಮಾಡುತ್ತಿರುವ ಪ್ರಜಾ ವಿರೋಧಿ ಕೆಲಸ ಎಂಬುದು ಜನತೆಗೆ ಸ್ಪಷ್ಟವಾಗಿದೆ. ಸಿದ್ದರಾಮಯ್ಯ 1999 ರಲ್ಲಿ  ದೇವೆಗೌಡರ ಜ್ಯಾತ್ಯಾತೀತ ಜನತಾದಳ ಪಕ್ಷಕ್ಕೆ ಸೇರಿ ಆ  ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು. 2004 ರಲ್ಲಿ ಕಾಂಗ್ರೆಸ್-ಜೆಡಿಎಸ್ […]

ಕುಮಾರಸ್ವಾಮಿಗೆ ಮುಖ್ಯಮಂತ್ರಿ ಪಟ್ಟ-ಜೆಡಿಎಸ್-ಕೈ ಕಾರ್ಯಕರ್ತರಿಂದ ಮಂಗಳೂರಿನಲ್ಲಿ ಸಂಭ್ರಮಾಚರಣೆ

Saturday, May 19th, 2018
jds

ಮಂಗಳೂರು: ರಾಜ್ಯಪಾಲ ವಜುಭಾಯಿ ವಾಲ ಅವರು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟ ಕ್ಕೆ ಅಹ್ವಾನ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜೆ‌ಡಿಎಸ್ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮಂಗಳೂರಿನ ಬೆಂದೂರ್‌‌ವೆಲ್‌‌ನಲ್ಲಿರುವ ಜೆಡಿಎಸ್ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ, ‌ಕುಮಾರಸ್ವಾಮಿಗೆ ಜೈಕಾರ ಹಾಕುತ್ತ ಸಿಹಿ ವಿತರಿಸಿ ಸಂಭ್ರಮಿಸಿದರು. ಇನ್ನು ನಗರದ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌‌ಗೆ ಜೈಕಾರ ಹಾಕುತ್ತ ಪಟಾಕಿ ಸಿಡಿಸಿ, ಸಿಹಿ […]

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಆಭ್ಯರ್ಥಿಗಳ ಮತಗಳಿಕೆ ವಿವಿರ

Wednesday, May 16th, 2018
election

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಆಭ್ಯರ್ಥಿಗಳ ಕ್ಷೇತ್ರವಾರು ವಿವರ ಹಾಗೂ, ಯಾರು ಎಲ್ಲಿ ಎಷ್ಟು ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ, ಸೋತಿದ್ದಾರೆ ಎನ್ನುವ ಲೆಕ್ಕಾಚಾರದ ಪಟ್ಟಿ 200 ಬೆಳ್ತಂಗಡಿ ಕ್ಷೇತ್ರ 1) ಕೆ. ವಸಂತ ಬಂಗೇರ(ಕಾಂಗ್ರೆಸ್) -75443 2) ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್)-1612 3) ಹರೀಶ್ ಪೂಂಜಾ (ಬಿ.ಜೆ.ಪಿ) -98417 4) ವೆಂಕಟೇಶ್ ಬೆಂಡೆ (ಪಕ್ಷೇತರ)-654 5) ಜಗನ್ನಾಥ(ಎಂಇಪಿ) -1806 6) ಸೈಯದ್ ಹಸನ್(ಪಕ್ಷೇತರ) -373 7) ನೋಟಾ – 1245 201 […]

ಕಾಪು ವಿನ ಅಭಿವೃದ್ಧಿಯ ಹರಿಕಾರ ವಿನಯ್ ಕುಮಾರ್ ಸೊರಕೆ

Friday, May 11th, 2018
Vinayakumar Sorake

ಕಾಪು : ನೈಜ ಸಮಾಜ ಸೇವಕ ಎಂದೂ ಅಧಿಕಾರಕ್ಕಾಗಿ ಹಂಬಲಿಸುವುದಿಲ್ಲ. ಅಧಿಕಾರ ಬಂದಾಗ ಸಮರ್ಥವಾಗಿ ನಿರ್ವಹಿಸಬಲ್ಲ, ಜನಪರವಾಗಿ ಕೆಲಸ ಮಾಡಬಲ್ಲವೇ ನೀಜವಾದ ನಾಯಕ. ನಾವೀಗ ಮಾತನಾಡುತ್ತಿರುವ ವ್ಯಕ್ತಿ ನಿಮ್ಮೆಲ್ಲರ ಮೆಚ್ಚಿನ ವಿನಯ ಕುಮಾರ್ ಸೊರಕೆ. ಸೊರಕೆ ಬಗ್ಗೆ ನಿಮಗೆಲ್ಲರಿಗೂ ಗೊತ್ತೆ ಇದೆ. ಶಾಸಕನಾಗ ಬೇಕು, ಸಂಸದನಾಗ ಬೇಕು, ಸಚಿವನಾಗ ಬೇಕು ಎಂದು ಬಯಸಿದವರವಲ್ಲ ಸೊರಕೆ. ಚುನಾವಣೆ ಅವರನ್ನು ಹುಡುಕಿ ಕೊಂಡು ಬಂದಿತ್ತು. ಕಾಂಗ್ರೆಸ್ ಪಕ್ಷ ಅವರಿಗೆ ಮಹತ್ವದ ಹುದ್ದೆಯನ್ನು ನೀಡಿತ್ತು. ಕಾಪು ಕ್ಷೇತ್ರದ ಅಭಿವೃದ್ಧಿಯ ನೇತಾರ ವಿನಯ […]

ಪುತ್ತೂರು ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ, ಕಾಂಗ್ರೆಸ್ಸ್ ಕಾರ್ಯಕರ್ತರು ತಟಸ್ಥ

Friday, May 4th, 2018
hemanath shetty

ಪುತ್ತೂರು : ಈ ಬಾರಿ ಪುತ್ತೂರು ಕಾಂಗ್ರೆಸ್ಸ್ ನಲ್ಲಿ ಎರಡು ಬಣಗಳಾಗಿದ್ದು, ಪಕ್ಷದೊಳಗೆ ಶಕುಂತಳಾ ಶೆಟ್ಟಿಯವರನ್ನು ಸೋಲಿಸಲು ರಣತಂತ್ರ ನಡೆಯುತ್ತಿದೆ. ಅದನ್ನು ಸರಿಪಡಿಸಲು ಪುತ್ತೂರು ಚುನಾವಣಾ ಕಚೇರಿಯಲ್ಲಿ ಗುರುವಾರ ನಡೆದ ಸಭೆಗೆ ದ.ಕ ಜಿಲ್ಲಾ ಕಾಂಗ್ರೆಸ್ಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ, ಮೈಸೂರು ವಿಭಾಗದ ಉಸ್ತುವಾರಿ ವಿಷ್ಣುನಾಥನ್ ಆಗಮಿಸಿದ್ದರು. ಅದರೂ ಭಿನ್ನಮತೀಯರು ಬಾರದೆ ಸಂಧಾನ ವಿಫಲಗೊಂಡಿದೆ. ಕಾವು ಹೇಮನಾಥ ಶೆಟ್ಟಿಯವರು ಹಾಗೂ ಪುತ್ತೂರು ನಗರಸಭೆಯ ಸದಸ್ಯರು ಶಕುಂತಳಾ ಶೆಟ್ಟಿಯವರನ್ನು ಬೆಂಬಲಿಸದೆ, ಪಚಾರಕ್ಕೂ ಹೋಗದೆ […]

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ಸ್ ಕಾರ್ಯಕರ್ತರ ಮೇಲೆ ವಾಮಾಚಾರ, ವೋಟಿಗಾಗಿ ದುಡ್ಡಿನ ಕಂತೆ ಎಸೆಯುತ್ತಾರೆ

Tuesday, May 1st, 2018
Vasanth Bangera

ಬೆಳ್ತಂಗಡಿ : ಈ ಬಾರಿ ಕಾಂಗ್ರೆಸ್ಸ್‌ನ್ನು ಹೇಗಾದರು ಮಾಡಿ ಸೋಲಿಸ ಬೇಕು, ಅದಕ್ಕಾಗಿ ನಮ್ಮ ಕಾರ್ಯಕರ್ತರ ಮೇಲೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆಳೆಯರು ವಾಮಾಚಾರ ಮಾಡುತ್ತಾರೆ ಎಂದು ವಸಂತ ಬಂಗೇರ ಆರೋಪಿಸಿದ್ದಾರೆ. ಹರೀಶ್ ಪೂಂಜಾ ಗೆಳೆಯ ಪಿಡಬ್ಲೂಡಿ ಕಾಂಟ್ಟ್ರಾಕ್ಟರ್ ರಾಜೇಶ್ ಶೆಟ್ಟಿ ಮದ್ದಡ್ಕ ಎಂಬವರು ಕಾಂಗ್ರೆಸ್ಸ್ ಕಾರ್ಯಕರ್ತರಾದ ನಗರ ಪಂಚಾಯತ್ ಅಧ್ಯಕ್ಷ ನಾರಾಯಣ ರಾವ್ ಮತ್ತು ಗೇರು ಕಟ್ಟೆ ಕರೀಂ ಅವರ ಮನೆಯ ಮುಂದೆ ವಾಮಾಚಾರ ಮಾಡಿದ್ದಾರೆ. ಗೇರು ಕಟ್ಟೆ ಕರೀಂ ಅವರ ಮನೆಯ ಮುಂದೆ […]