ನಿರ್ಭಯಾ ಪ್ರಕರಣ : ಅಪರಾಧಿಗಳನ್ನು ಗಲ್ಲಿಗೇರಿಸಲಿರುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್

Thursday, January 9th, 2020
nirbhaya

ಮೀರತ್ : ನಿರ್ಭಯಾ ಸಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಲಿರುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್ ಅವರಿಗೆ ಸಿಗಲಿರುವ ಸಂಭಾವನೆ ಮೊತ್ತ ಬಹಿರಂಗವಾಗಿದೆ. ಪವನ್ ಅವರಿಗೆ 1 ಲಕ್ಷ ರೂ ಸಂಭಾವನೆ ಸಿಗಲಿದೆ ಎಂದು ತಿಳಿದು ಬಂದಿದೆ. ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸುವುದರಿಂದ ಒಬ್ಬರಿಗೆ ತಲಾ 25 ಸಾವಿರರು ನಂತೆ ಒಟ್ಟಾರೆ 1 ಲಕ್ಷ ರು ಸಿಗಲಿದೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಹೇಳಿದ್ದಾರೆ. ನೇಣಿಗೇರಿಸುವ ಪ್ರಕ್ರಿಯೆ ಹೊಸದೇನಲ್ಲ, ಆದರೆ ಕುಣಿಕೆ ಮತ್ತು ನೇಣಿಗೇರಿಸುವ ಸ್ಥಳ ಪರಿಶೀಲಿಸಬೇಕು. ಅಪರಾಧಿಗಳ […]

ಬೆಳ್ತಂಗಡಿ : ದಂತಚೋರರ ಬಂಧನ; 30 ಲಕ್ಷ ರೂ. ಮೌಲ್ಯದ ಎರಡು ಆನೆದಂತ ವಶ

Wednesday, January 8th, 2020
beltangady

ಬೆಳ್ತಂಗಡಿ : ಆನೆ ದಂತ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ದಂತಚೋರರಿಂದ 30 ಲಕ್ಷ ರೂ. ಮೌಲ್ಯದ ಎರಡು ಆನೆದಂತಗಳನ್ನು ವಶಪಡಿಸಿಕೊಂಡಿದ್ದಾರೆ. ಮಡಿಕೇರಿಯ ಹೆರವನಾಡು ಗ್ರಾಮದ ಅಪ್ಪಂಗಳ ನಿವಾಸಿ ಪಿ.ಕೆ.ದಿನೇಶ (33), ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮ ಕುಂಬರಡಿ ನಿವಾಸಿ ವಿ.ಕುಮಾರ (37) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಪುತ್ತೂರು ಅರಣ್ಯ ಸಂಚಾರಿ ದಳದ ಸಿಬ್ಬಂಧಿಗಳು ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಎಂಬಲ್ಲಿ ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಿ ಎರಡು ಆನೆ ದಂತ, ಓಮ್ನಿ […]

ರಸ್ತೆ ಅಪಘಾತ : ಕುಂಬ್ಳೆ ವ್ಯಕ್ತಿ ವಿರಾಜಪೇಟೆಯಲ್ಲಿ ಸಾವು

Wednesday, January 8th, 2020
accident

ಮಡಿಕೇರಿ : ರಸ್ತೆ ಅವಘಡದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬಾತ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಕೇರಳದ ಕಾಸರಗೋಡು ಸಮೀಪದ ಕುಂಬ್ಳೆ ನಿವಾಸಿ ರವಿ (36) ಎಂಬಾತನೆ ಸಾವನ್ನಪ್ಪಿರುವ ದುರ್ದೈವಿ. ನಗರದ ಬಂಗಾಳಿ ಬೀದಿಯ ಅಲ್ತಾಫ್ ಎಂಬವರ ಬಳಿ ಕಳೆದ ಕೆಲ ಸಮಯಗಳಿಂದ ಗುಜರಿ ಕೆಲಸ ನಿರ್ವಹಿಸುತ್ತಿದ್ದ ರವಿ, ಮಂಗಳವಾರ ಬೆಳಗ್ಗೆ ಪತ್ನಿಗೆ ಟೀ ತರಲೆಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ಹೋಟೆಲ್‌ಗೆ ಆಗಮಿಸಿದ ಸಂದರ್ಭ ದುರ್ಘಟನೆ ಸಂಭವಿಸಿದೆ. ನಗರದಿಂದ ಮಡಿಕೇರಿಯತ್ತ […]

ಟಿಪ್ಪರ್ ಲಾರಿ ಬ್ಯಾಟರಿ ಕಳವು : ಆರೋಪಿ ಬಂಧನ

Wednesday, January 8th, 2020
harish

ಮಂಗಳೂರು: ಟಿಪ್ಪರ್ನಿಂದ ಬ್ಯಾಟರಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ತಾಲೂಕಿನ ಪುಚ್ಚಮುಗೇರು ನಿವಾಸಿ ಹರೀಶ್ ಪೂಜಾರಿ (40) ಬಂಧಿತ ಆರೋಪಿ. ಬಂಟ್ವಾಳದ ಪಂಜಿಕಲ್ಲು ನಿವಾಸಿ ರಾಮಚಂದ್ರ ಕುಲಾಲ್ ಎಂಬವರು ಕೊಯಿಲ ಗ್ರಾಮದಲ್ಲಿ ನಿಲ್ಲಿಸಿದ್ದ ಟಿಪ್ಪರ್ನಿಂದ ಬ್ಯಾಟರಿ ಕಳವು ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಪರ್ ಮಾಲೀಕರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಹರೀಶ್ ಪೂಜಾರಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ […]

ಬಂಟ್ವಾಳ : ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್ ಗಳಿಗೆ ವಂಚನೆ; ಆರೋಪಿ ಬಂಧನ

Friday, December 27th, 2019
hassan-bashir

ಬಂಟ್ವಾಳ : ವಾಹನಗಳ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್ ಗಳಿಗೆ ವಂಚಿಸಿದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪಂಪುವೆಲ್ ನ ಅಪಾರ್ಟ್‌ಮೆಂಟ್ ವೊಂದರ ನಿವಾಸಿ ಬಶೀರ್ ಯಾನ್ ಹಸನ್ ಬಶೀರ್ ಬಂಧಿತ ಆರೋಪಿ. ಈತ ಫರಂಗಿಪೇಟೆಯ ಸಹಕಾರಿ ಬ್ಯಾಂಕ್ ಶಾಖೆಯೊಂದರಿಂದ ವಾಹನದ ನಕಲಿ ದಾಖಲೆಯ ಮೂಲಕ 7 ಲಕ್ಷ ರೂ. ಸಾಲ ಪಡೆದಿದ್ದರು‌. ಆರೋಪಿಯು ಕ್ಯಾರ್ವಾನ್ ಆಟೋಮೊಬೈಲ್ಸ್ ಸಂಸ್ಥೆಯ ಹೆಸರಿನಲ್ಲಿ ನಕಲಿ ವ್ಯವಹಾರ ನಡೆಸಿ, ಮಂಗಳೂರು, ಬಂಟ್ವಾಳ, ವಿಟ್ಲ, […]

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಬಂಧನ

Friday, December 27th, 2019
veersh

ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗ್ರಾಮದಲ್ಲಿ ನಡೆದಿದೆ. ವೀರೇಶ್ (24) ಬಂಧಿತ ಆರೋಪಿಯಾಗಿದ್ದು, ನಿನ್ನೆ ಬೆಳಗ್ಗೆ ಬಾಲಕಿ ಮನೆಯಿಂದ ಹೊರ ಬಂದ ವೇಳೆ ಕೃತ್ಯಕ್ಕೆ ಮುಂದಾಗಿದ್ದಾನೆ. ಆದರೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ನೆರವಿಂದ ಬಾಲಕಿ ಪಾರಾಗಿದ್ದಾಳೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ನೀಡುವ (ಪೋಕ್ಸೋ) ಕಾಯ್ದೆ […]

ಬೆಳ್ತಂಗಡಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ

Wednesday, December 18th, 2019
beltangady

ಬೆಳ್ತಂಗಡಿ : ತಾಲೂಕಿನ ಗೇರುಕಟ್ಟೆಯ ಕಜೆ ಎಂಬಲ್ಲಿ ಪತಿ ಪತ್ನಿಯನ್ನು ಕೊಲೆಗೈದ್ದಾನೆ ಎನ್ನಲಾದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಉಮ್ಮರ್ ಫಾರೂಕ್ ಆರೋಪಿ ಎಂದು ತಿಳಿದುಬಂದಿದೆ. ಆತನ ಪತ್ನಿ ಮೂಲತಃ ಪುತ್ತೂರು ಸಾಲ್ಮರದ ತಸ್ಲೀಮ (25) ಮೃತರು. ತಸ್ಲೀಮ ಅವರ ಮೃತದೇಹ ಶೌಚಾಲಯದಲ್ಲಿ ಪತ್ತೆಯಾಗಿದ್ದು, ದೇಹದಲ್ಲಿ ಅಲ್ಲಲ್ಲಿ ಗಾಯದ ಗುರುತುಗಳಿವೆ ಎಂದು ತಿಳಿದುಬಂದಿದೆ. ಗಾಂಜಾ ವ್ಯಸನಿಯಾಗಿದ್ದ ಉಮರ್ ಫಾರೂಕ್ ಗೆ ಈಕೆ ಮೂರನೇ ಪತ್ನಿ ಎಂದು ಹೇಳಲಾಗುತ್ತಿದೆ. ಈಕೆಗೆ ನಾಲ್ಕು ವರ್ಷದ ಒಂದು ಹೆಣ್ಣು, ಒಂದು ವರ್ಷ ನಾಲ್ಕು ತಿಂಗಳ ಒಂದು ಗಂಡು ಮಗುವಿದೆ. ಈತನ […]

ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Tuesday, December 17th, 2019
bharath

ಬೆಂಗಳೂರು : ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಮತ್ತೆ ಲಾಂಗು-ಮಚ್ಚುಗಳು ಝಳಪಿಸಿವೆ. ಹಲವರು ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಎಂಬ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೆಲವು ಕೊಲೆ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿದ್ದ ಭರತ್ ಎಂಬ ರೌಡಿಶೀಟರ್ ಸೋಮವಾರ ರಾತ್ರಿ ಸಂಪಿಗೆಹಳ್ಳಿಯ ಬಾರ್ನ ಎದುರು ಕೊಲೆಯಾಗಿದ್ದಾನೆ. ಸಂಪಿಗೆಹಳ್ಳಿಯ ಚೌಡೇಶ್ವರಿ ಬಾರ್ ಮುಂಭಾಗದಲ್ಲಿ ಭರತ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಭರತ್ ವಿರುದ್ಧ ಯಲಹಂಕ, ಸಂಪಿಗೆಹಳ್ಳಿ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ನಿನ್ನೆ ರಾತ್ರಿ 9.30ರ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆತನನ್ನು […]

ಕಾರ್ಕಳ : ಕುಡಿದ ಮತ್ತಿನಲ್ಲಿ ಮಗನನ್ನೇ ಕೊಂದ ತಂದೆ

Wednesday, December 11th, 2019
Karkala

ಕಾರ್ಕಳ : ಕುಡಿದ ಮತ್ತಿನಲ್ಲಿ ತಂದೆ ಹಾಗೂ‌ ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಮಗನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ತಾಲೂಕಿನ ಕಸಬಾ ವ್ಯಾಪ್ತಿಯ ಮಂಗಳಪಾದೆ ನಿವಾಸಿ ವಿವಿಯನ್ ಡಿಸೋಜಾ(24) ಕೊಲೆಯಾದ ಯುವಕನಾಗಿದ್ದಾನೆ. ತಂದೆ ವಿಕ್ಟರ್ ಡಿಸೋಜಾ ಹತ್ಯೆಗೈದ ಆರೋಪಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ತನ್ನ ಸ್ವಂತ ಮಗನಿಗೆ ಚೂರಿನಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ವಿವಿಯನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ವಿವಿಯನ್ ನ ಸಹೋದರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.ಈ […]

ಮುಸ್ಲಿಂ ಯುವಕನ ಜೊತೆ ಮದ್ವೆಗೆ ವಿರೋಧ : ತಂದೆಯಿಂದಲೇ ಮಗಳ ಕೊಲೆ

Tuesday, December 10th, 2019
ಮುಸ್ಲಿಂ ಯುವಕನ ಜೊತೆ ಮದ್ವೆಗೆ ವಿರೋಧ : ತಂದೆಯಿಂದಲೇ ಮಗಳ ಕೊಲೆ

ಮುಂಬೈ : ಇತ್ತೀಚೆಗಷ್ಟೇ ಪಾಪಿ ಮಗಳೊಬ್ಬಳು ತನ್ನ ತಂದೆಯನ್ನು ಕೊಲೆಗೈದು ಸೂಟ್ ಕೇಸ್‍ನಲ್ಲಿ ತುಂಬಿ ನದಿಗೆ ಎಸೆದ ಪ್ರಕರಣದ ಬೆನ್ನಲ್ಲೇ ಇದೀಗ ತಂದೆಯೇ ಮಗಳನ್ನು ಕೊಂದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. 22 ವರ್ಷದ ಮಗಳನ್ನು ಕೊಲೆಗೈದ 47 ವರ್ಷದ ಪಾಪಿ ತಂದೆಯನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಯುವಕನೊಂದಿಗಿನ ಪ್ರೇಮವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅರವಿಂದ್ ತಿವಾರಿ ತನ್ನ ಮಗಳಾದ ಫ್ರಿನ್ಸಿಯನ್ನು ಹೊಡೆದು ಕೊಂದು ಬಳಿಕ ಆಕೆಯ ಶವವನ್ನು ಸೂಟ್ ಕೇಸಿನಲ್ಲಿ […]