ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸುವ ಜವಾಬ್ದಾರಿ ನಮ್ಮದು : ಬಸವರಾಜ ಬೊಮ್ಮಾಯಿ
Tuesday, June 7th, 2022
ಬೆಂಗಳೂರು : ಎತ್ತಿನಹೊಳೆ ಯೋಜನೆ 2012 ರಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿನ ಕೊರತೆ ನೀಗಿಸಲೆಂದು ರೂಪುಗೊಂಡಿತು. ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸುವ ಜವಾಬ್ದಾರಿ ನಮ್ಮದು. ಭೂ ಸ್ವಾಧೀನ ಕಾರ್ಯಕ್ಕೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಕ್ರಿಯೆ ಮುಗಿದ ಕೂಡಲೇ ಕಾಮಗಾರಿಗಳು ತ್ವರಿತಗೊಳಿಸಿ ಬಯಲುಸೀಮೆಗೆ ನೀರನ್ನು ತರುವ ಕೆಲಸ ಮಾಡಲಾಗುವುದು. ಒಂದೂವರೆ ವರ್ಷದಲ್ಲಿ 24 ಟಿಎಂಸಿ ನೀರಿನ ಬಳಕೆ ಮಾಡಲು ಸಾಧ್ಯವಾಗಲಿದೆ. ಹೊಸಕೋಟೆಗೂ ಎತ್ತಿನಹೊಳೆ ನೀರು ತಲುಪಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ […]