ಸ್ವಾಮಿ ವಿವೇಕಾನಂದರ ಚಿಂತನೆಯ ನಿಜವಾದ ವಾರಿಸುದಾರರು ಎಡಪಂಥೀಯರು ಮಾತ್ರ – ಡಾ. ಎನ್ ಇಸ್ಮಾಯಿಲ್
Thursday, February 6th, 2025
ಮಂಗಳೂರು : ಸ್ವಾಮಿ ವಿವೇಕಾನಂದರು 19ನೇ ಶತಮಾನದ ಭಾರತೀಯ ಪುನರುಜ್ಜೀವನ ಆಂದೋಲನದ ಪ್ರಮುಖ ನೇತಾರರಲ್ಲಿ ಒಬ್ಬರಾಗಿದ್ದರೆ ವಿನಃ ಹಿಂದುತ್ವವಾದಿಗಳು ಪ್ರತಿಪಾದಿಸುತ್ತಿರುವಂತೆ ಕೇವಲ ಸಂಕುಚಿತ ದ್ರಷ್ಠಿಯ ಹಿಂದುತ್ವದ ನೇತಾರರಾಗಿರಲಿಲ್ಲ. ಪ್ರಗತಿಪರ ಚಿಂತನೆಯ ಜಾತ್ಯತೀತ ಭಾವನೆಯ ಅತ್ಯಂತ ಮಾನವೀಯ ಮನಸ್ಸಿನ ವಿವೇಕಾನಂದರು ಭವ್ಯ ಭಾರತದ ಬಗ್ಗೆ ಆಳವಾದ ಚಿಂತನೆ ನಡೆಸಿದ್ದರು.ಆ ಮೂಲಕ ವಿವೇಕಾನಂದರ ಚಿಂತನೆಯ ನಿಜವಾದ ವಾರಿಸುದಾರರು ಎಡಪಂಥೀಯರೇ ಹೊರತು ಬಲಪಂಥೀಯ ಹಿಂದುತ್ವವಾದಿ ಶಕ್ತಿಗಳಲ್ಲ ಎಂದು ಪ್ರಗತಿಪರ ಚಿಂತಕರೂ, ನಿವ್ರತ್ತ ಪ್ರಾಂಶುಪಾಲರಾದ ಡಾ.ಎನ್ ಇಸ್ಮಾಯಿಲ್ ರವರು ಅಭಿಪ್ರಾಯ ಪಟ್ಟರು. ಅವರು […]