ಹೋರಾಟಗಳನ್ನು ಮಾಡಿದಾಗ ಮಾತ್ರ ಸಮಸ್ಯೆಗಳು ಪರಿಹಾರಗೊಳ್ಳಬಹುದು : ಮ್ಯಾಥ್ಯೂ ಕುಟ್ಟಿ

Wednesday, June 11th, 2014
Mathew Kutty

ಬಂಟ್ವಾಳ: ತೆಂಗು ಬೆಳೆಗಾರರು ಎಲ್ಲಾ ಒಂದಾದಾಗ ಮಾತ್ರ ಸರಕಾರದ ಸವಲತ್ತುಗಳನ್ನು ಪಡೆಯಲು ಸಾದ್ಯವಾಗುತ್ತದೆ, ಜೊತೆಗೆ ಸರಕಾರದ ಯೋಜನೆಗಳು ಕಾರ್ಯರೂಪಕ್ಕೆ ತರುವಲ್ಲಿಯೂ ಸಹಕಾರಿಯಾಗುತ್ತದೆ ಎಂದು ತೆಂಗು ಅಭಿವೃದ್ದಿ ಮಂಡಳಿ ನಿರ್ದೇಶಕ ಮ್ಯಾಥ್ಯೂ ಕುಟ್ಟಿ ಹೇಳಿದರು. ಅವರು ಕರ್ನಾಟಕ ರೈತ ಸಂಘ ಹಸಿರು ಸೇನೆ ಜಿಲ್ಲಾ ಸಮಿತಿ, ತೆಂಗು ಅಭಿವೃದ್ದಿ ಮಂಡಳಿ ಮತ್ತು ತೋಟಗಾರಿಕಾ ಇಲಾಖೆಯ ಜಂಟಿ ಅಶ್ರಯದಲ್ಲಿ ಬಿ.ಸಿ.ರೋಡ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆದ ಸಮಗ್ರ ತೆಂಗು ಕೃಷಿಗೆ ತೆಂಗು ಅಭಿವೃದ್ದಿ ಮಂಡಳಿಯ ಯೋಜನೆಗಳು ಮತ್ತು ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು […]

ಮದುವೆಯ ಸಹಾಯರ್ಥವಾಗಿ ಕಾಮಾಜೆ ಯುವಕ ಸಂಘದ ವತಿಯಿಂದ ರೂ 5 ಸಾವಿರ ನಗದು

Wednesday, June 11th, 2014
Kammaje yuvaka Mandala

ಬಂಟ್ವಾಳ: ಕಾಮಾಜೆಯ ಶಾಂತ ಅವರ ಮಗಳು ಶುಭಾ ಅವರ ಮಗಳ ಮದುವೆಯ ಸಹಾಯರ್ಥವಾಗಿ ಕಾಮಾಜೆ ಯುವಕ ಸಂಘದ ವತಿಯಿಂದ ರೂ 5 ಸಾವಿರ ನಗದು ನೀಡಲಾಯಿತು. ಸಂಘದ ಅಧ್ಯಕ್ಷ ಬಾಸ್ಕರ್ ಟೈಲರ್, ಉಪಾಧ್ಯಕ್ಷ ವಿನೋದ್ ಕಾಮಾಜೆ , ಕಾರ್ಯದರ್ಶಿ ಉಮೇಶ್ ಕುಲಾಲ್ ಮತ್ತು ಸಂಘದ ಪದಾಧಿಕಾರಿಗಳು ಹಾಜರಿದ್ದರು. ನವೂದಯ ಯುವಕ ಸಂಘದ 2014-15ನೇ ಸಾಲಿನ ಅಧ್ಯಕ್ಷರಾಗಿ ಬಾಸ್ಕರ್ ಟೈಲರ್ ಕಾಮಾಜೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿನೋದ್ ಕಾಮಾಜೆ, ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಮೈರಾನ್ಪಾದೆ, ಜತೆ ಕಾರ್ಯದರ್ಶಿಗಳಾಗಿ ರತೀಶ್ ಭಂಡಾರಿ […]

ಉಳ್ಳಾಲ ಕಡಲ್ಕೊರೆತದ ಸಮಸ್ಯೆಗೆ ಅಕ್ಟೋಬರ್‌ ತಿಂಗಳಲ್ಲಿ ಪೈಲೆಟ್‌ ಕಾಮಗಾರಿ ಆರಂಭ

Wednesday, June 11th, 2014
Ullal-sea erection

ಉಳ್ಳಾಲ : ಉಳ್ಳಾಲ ಕಡಲ್ಕೊರೆತದ ಗಂಭೀರ ಸಮಸ್ಯೆಯನ್ನು ಬಗೆ ಹರಿಸಲು ಪೈಲೆಟ್‌ ಕಾಮಗಾರಿ ನಡೆಯುತ್ತಿದೆ. ಪೂರ್ಣ ಪ್ರಮಾಣದ ಕಾಮಗಾರಿ ಮುಂದಿನ ಅಕ್ಟೋಬರ್‌ ತಿಂಗಳಲ್ಲಿ ಪ್ರಾರಂಭವಾಗಲಿದ್ದು, ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್‌ ಹೇಳಿದ್ದಾರೆ. ಮಂಗಳವಾರ ಉಳ್ಳಾಲ ಕಡಲ್ಕೊರೆತದ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಎಡಿಬಿ ಯೋಜನೆಯಡಿ 223 ಕೋಟಿ ರೂ. ಉಳ್ಳಾಲಕ್ಕೆ, ಉಚ್ಚಿಲ, ಸೋಮೇಶ್ವರ, ತಲಪಾಡಿಗೆ 26 ಕೋಟಿ ಬಿಡುಗಡೆಯಾಗಿದ್ದು, ಮೊಗವೀರಪಟ್ಣದಲ್ಲಿ ತಾತ್ಕಾಲಿಕ ಬಮ್ಸ್‌ ರಚನೆ […]

ಕರ್ನಾಟಕ ಬ್ಯಾಂಕಿನ ಶ್ರೀಮತಿ ಲೀಲಾ ಚಂದ್ರಶೇಖರ ಕಾರಂತ ಬೀಳ್ಕೂಡುಗೆ

Wednesday, June 11th, 2014
Leela

ಮಂಗಳೂರು : ‘ರಾಗತರಂಗ’ದ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಕಾರಂತರು (ಮಹಾಪ್ರಬಂಧಕರು – ಕರ್ನಾಟಕ ಬ್ಯಾಂಕ್) ಸೇವೆಯಿಂದ ನಿವೃತ್ತರಾದ ಶುಭ ಸಂದರ್ಭ ಅಭಿಮಾನಿಗಳೆಲ್ಲರೊಂದಾಗಿ ಗೌರವಿಸುವ ಸಮಾರಂಭ ಹಮ್ಮಿಕೊಂಡಿದ್ದರು. ಬೀಳ್ಕೂಡುಗೆ ಕಾರ್ಯಕ್ರಮ ಇತ್ತೀಚೆಗೆ ಎಸ್.ಡಿ.ಎಂ. ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ನೆರವೇರಿತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಡಾ. ದೇವರಾಜ ಕೆ. ಧರ್ಮದರ್ಶಿ ಹರಿಕೃಷ್ಣ ಪುನೂರೂರು, ಜನಾರ್ದನ ಹಂದೆ ಪಾಂಡುರಂಗ, ಸುರೇಂದ್ರ ಶೆಣೈ, ನಿತ್ಯಾನಂದ ಕಾರಂತ, ಪೂರ್ಣಿಮ, ಸೌಮ್ಯ – ಮುಂತಾದವರ ಸಮಕ್ಷಮ ಕಲ್ಕೂರ ಪ್ರಶಸ್ತಿ ಪ್ರದಾನ ಮಾಡಲಾಯಿತು. […]

ಪತ್ರಿಕೆಗಳು ಸಮಾಜದ ಕಣ್ಣು : ಹಿರಿಯ ಪತ್ರಕರ್ತ ಮಲಾರ್ ಜಯರಾಂ ರೈ

Tuesday, June 10th, 2014
Manjeshwara press club

ಮಂಜೇಶ್ವರ : ಪತ್ರಿಕೆಗಳು ಸಮಾಜದ ಕಣ್ಣು , ಪತ್ರಕರ್ತರು ಸಮಾಜದ ಏಳಿಗೆಗಾಗಿ ಪ್ರತಿಭದ್ದವಾಗಿ ದುಡಿಯಬೇಕು ಮತ್ತು ಪತ್ರಿಕೆಗಳು ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕೆಂದು ಹಿರಿಯ ಪತ್ರಕರ್ತ ಮಲಾರ್ ಜಯರಾಂ ರೈ ನುಡಿದಿದ್ದಾರೆ. ಅವರು ಮಂಜೇಶ್ವರ ಪ್ರೆಸ್ ಕ್ಲಬ್ ನ ನೂತನ ಕಛೇರಿಯನ್ನು ಉದ್ಗಾಟಿಸಿ ಮಾತನಾಡುತ್ತಿದ್ದರು. ಸಮಾಜದಲ್ಲಿನ ಕುಂದು ಕೊರತೆಗಳನ್ನು ಎತ್ತಿ ತೋರಿಸುವಲ್ಲಿ ಪತ್ರಕರ್ತರು ಮಾಡುವ ಕೆಲಸ ಪ್ರಶಂಸನಾರ್ಹ, ಈ ನಿಟ್ಟಿನಲ್ಲಿ ಯುವ ಪತ್ರಕರ್ತರು ಪತ್ರಿಕಾ ರಂಗಕ್ಕೆ ಬರುವುದು ಬಹಳ ಸಂತೋಷದ ವಿಷಯ ಎಂದರು. ಸಭಾ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ […]

ತುಳು ಸಿನಿಮಾ ‘ಚಾಲಿಪೋಲಿಲು’ ಸೆಪ್ತೆಂಬರ್ ನಲ್ಲಿ ತೆರೆಗೆ

Saturday, June 7th, 2014
Chali Polilu

ಮಂಗಳೂರು : ಜಯಕಿರಣ ಫಿಲ್ಮ್ಸ್ ಲಾಂಛನದಡಿ ಪ್ರಕಾಶ್ ಪಾಂಡೇಶ್ವರ ಅವರು ನಿರ್ಮಿಸುತ್ತಿರುವ ಚಾಲಿಪೋಲಿಲು ತುಳು ಸಿನಮಾ ಬಗ್ಗೆ ಚಿತ್ರಪ್ರೇಮಿಗಳು ಅತೀವ ನರೀಕ್ಷೆ ಇಟ್ಟುಕೊಂಡು ಕಾಯುತ್ತಿರುವುದಕ್ಕೆ ಕಾರಣಗಳು ಹಲವಾರು. ಈ ಬ್ಯಾನರ್ನಡಿಯಲ್ಲಿ ನಿರ್ಮಾಣವಾಗುವ ಮೊದಲ ಸಿನಿಮಾ ಇದಾಗಿದ್ದರೂ, ಇದರಲ್ಲಿರುವ ಹಲವಾರು ಗುಣಾತ್ಮಕ ಅಂಶಗಳು ಚಿತ್ರಪ್ರೇಮಿಗಳ ನಿರೀಕ್ಷೆಯನ್ನು ನಾಲ್ಕು ಪಟ್ಟು ಹೆಚ್ಚಿಸಿದೆ. ಹಲವು ಪ್ರಥಮಗಳಿಗೆ ಚಾಲಿಪೋಲಿಲು ಸಿನಮಾ ಸಾಕ್ಷಿಯಾಗಿದೆ. ಮುಖ್ಯವಾಗಿ ತುಳು ರಂಗಭೂಮಿಯ ಹೆಚ್ಚಿನೆಲ್ಲ ಪ್ರಮುಖ ತಂಡಗಳ ಮುಖ್ಯ ಕಲಾವಿದರೆಲ್ಲರಿಗೂ ಇಲ್ಲಿ ಅವಕಾಶ ನೀಡಲಾಗಿರುವುದು ಮತ್ತು ಈ ರೀತಿ ಎಲ್ಲ […]

ಮಂಗಳೂರು ತಾ.ಪಂ: ಅಧ್ಯಕ್ಷೆ-ರಜನಿ, ಉಪಾಧ್ಯಕ್ಷ ಪ್ರಕಾಶ್

Saturday, June 7th, 2014
Rajani-Prakash

ಮಂಗಳೂರು : ಮಂಗಳೂರು ತಾಲೂಕ್ ಪಂಚಾಯತ್ ನ ಪ್ರಸಕ್ತ ಆಡಳಿತದ 3ನೇ ಅವಧಿಯ ಅಧ್ಯಕ್ಷೆಯಾಗಿ ರಜನಿ (ಕಾಂಗ್ರೆಸ್) ಹಾಗೂ ಉಪಾಧ್ಯಕ್ಷರಾಗಿ ಪ್ರಕಾಶ್(ಬಿಜೆಪಿ) ಆಯ್ಕೆಯಾಗಿದ್ದಾರೆ. ಶುಕ್ರವಾರ ತಾ.ಪಂ. ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ವರ್ಗಕ್ಕೆ ಮೀಸಲಾಗಿತ್ತು. ಅಧ್ಯಕ್ಷರಾಗಿ ಆಯ್ಕೆಯಾದ ರಜನಿ ಅವರು ಪಡುಮಾರ್ನಾಡು ಕ್ಷೇತ್ರ ಹಾಗೂ ಉಪಾಧ್ಯಕ್ಷ ಪ್ರಕಾಶ್ ಅವರು ಬಡಗ ಎಡಪದವು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರು ಉಪವಿಭಾಗಾಧಿಕಾರಿ ಡಾ.ಪ್ರಶಾಂತ್ […]

ಉಗ್ರರಿಗೆ ಹಣಕಾಸು ಪೂರೈಕೆ ಮಾಡಿದ ಆರೋಪಿ ಆಯೆಷಾ ಬಾನು ಮಗು ಆಸ್ಪತ್ರೆಗೆ ದಾಖಲು

Wednesday, June 4th, 2014
Ayesha banu

ಮಂಗಳೂರು : ಇಂಡಿಯನ್‌ ಮುಜಾಹಿದೀನ್‌ ಸದಸ್ಯರಿಗೆ ಹಣಕಾಸು ಪೂರೈಕೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮಂಗಳೂರು ಮೂಲದ ಆಯೆಷಾ ಬಾನು– ಜುಬೇರ್‌ ದಂಪತಿಯ11 ತಿಂಗಳ ಮಗು ಅನಾರೋಗ್ಯದಿಂದ ಬಳಲುತ್ತಿದೆ ಎಂದು ಪಂಜಿಮೊಗರಿನಲ್ಲಿರುವ ಆಯೆಷಾ ಮನೆಯ ಬಾಗಿಲಿಗೆ ಚೀಟಿ ಅಂಟಿಸಲಾಗಿದೆ. ಛತ್ತೀಸ್‌ಗಡದ ರಾಯಪುರ ಕೇಂದ್ರೀಯ ಕಾರಾಗೃಹದ ಸಿಬ್ಬಂದಿ ಆಯೆಷಾ ಬಾನು ಅವರು ನಗರದ ಪಂಜಿಮೊಗರಿನಲ್ಲಿ ಹೊಂದಿರುವ ಮನೆಯ ಬಾಗಿಲಿಗೆ ಚೀಟಿ ಅಂಟಿಸಿ ಹೋಗಿದ್ದಾರೆ.ಚೀಟಿಯಲ್ಲಿ, ‘ರಾಯಪುರದ ಕೇಂದ್ರೀಯ ಕಾರಾಗೃಹ­ದಲ್ಲಿರುವ ವಿಚಾರಣಾಧೀನ ಮಹಿಳಾ ಕೈದಿ ಆಯೆಷಾ ಬಾನು ಅವರ 11 ತಿಂಗಳ […]

ಕ್ರೀಡಾ ಅಂಕಣಕಾರ ಎಸ್‌.ಜಗದೀಶ್ಚಂದ್ರ ಅಂಚನ್‌ ಸೂಟರ್‌ಪೇಟೆ ಅವರಿಗೆ ವಚನ ಸಾಹಿತ್ಯ ರಾಜ್ಯ ಪ್ರಶಸ್ತಿ

Wednesday, June 4th, 2014
Jagadish scdcc bank

ಮಂಗಳೂರು : ಬೆಂಗಳೂರಿನ ಶ್ರೀಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ವತಿಯಿಂದ ನೀಡಲಾಗುವ ಅಖಲ ಭಾರತ ವಚನ ಸಾಹಿತ್ಯ ಸಮ್ಮೇಳನದ ರಾಜ್ಯ ಮಟ್ಟದ ಪ್ರಶಸ್ತಿ ಕ್ರೀಡಾ ಅಂಕಣಕಾರ ಎಸ್‌. ಜಗದೀಶ್ಚಂದ್ರ ಅಂಚನ್‌ ಸೂಟರ್‌ಪೇಟೆ ಅವರಿಗೆ ಲಭಿಸಿದೆ. ನಗರದ ಪುರಭವನದಲ್ಲಿ ನಡೆದ ಅಖೀಲ ಭಾರತ ಮೂರನೇ ಕನ್ನಡ ವಚನ ಸಾಹಿತ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಲಾಯಿತು. ಸಮ್ಮೇಳನಾಧ್ಯಕ್ಷ ಚಿದಾನಂದ ಕಾಮತ್‌ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ರಾಜ್ಯ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, […]

ಕೇಂದ್ರ ರೈಲ್ವೇ ಸಚಿವ ಸದಾನಂದ ಗೌಡರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದ ಯು.ಟಿ ಖಾದರ್

Wednesday, June 4th, 2014
UT Khader

ಮಂಗಳೂರು : ಹೊಸದಿಲ್ಲಿಯಲ್ಲಿ ರೈಲ್ವೇ ಸಚಿವ ಸದಾನಂದ ಗೌಡ ಅವರನ್ನು ಭೇಟಿಯಾದ ರಾಜ್ಯ ಆರೋಗ್ಯ ಸಚಿವ ಖಾದರ್‌ ಅವರು, ಕರಾವಳಿಯ ಇತರ ರೈಲ್ವೇ ಬೇಡಿಕೆ ಈಡೇರಿಸುವಂತೆ ಹಾಗೂ ಮೆಟ್ರೋ ರೈಲು ಆರಂಭಕ್ಕೆ ಚಾಲನೆಯನ್ನು ನೀಡಬೇಕು ಎಂದು ಮನವಿ ಸಲ್ಲಿಸಿದರು. ಮಣಿಪಾಲ, ಮಂಗಳೂರು ಹಾಗೂ ಕೊಣಾಜೆಯನ್ನು ‘ಎಜುಕೇಶನಲ್‌ ಹಬ್‌’ ಎಂದು ಪರಿಗಣಿಸಿ ಈ ನಗರಗಳ ಮಧ್ಯೆ ಮೆಟ್ರೋ ರೈಲು ಓಡಿಸುವಂತೆ ಈ ಹಿಂದೆ ಮನವಿ ಕೂಡ ಸಲ್ಲಿಕೆಯಾಗಿತ್ತು. ರೈಲ್ವೇ ಸಚಿವರು ಕರಾವಳಿ ಜಿಲ್ಲೆಯವರೇ ಆಗಿರುವುದರಿಂದ ಈ ಬೇಡಿಕೆಯನ್ನು ಈಗ […]