“ವ್ಯಕ್ತಿಯ ಸೌಂದರ್ಯದಲ್ಲಿ ಕ್ಷೌರಿಕರ ಪಾತ್ರ ಅಪಾರ”
Wednesday, February 5th, 2025
ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಸವಿತಾ ಸಮಾಜ ಇವರ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಮಂಗಳವಾರ ನಗರದ ಸರಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ್ ಭಂಡಾರಿ ಹೊಸಬೆಟ್ಟು ಮಾತನಾಡಿ, ಸವಿತಾ ಸಮಾಜ ಅತ್ಯಂತ ಕಡಿಮೆ ಜನರನ್ನು ಹೊಂದಿದೆ. ಈ ಸಮಾಜದವರು ಒಂದಾದರೆ ಮಾತ್ರ ಸವಿತಾ ಸಮಾಜದ ಏಳಿಗೆಯಾಗುತ್ತದೆ. ಆದ್ದರಿಂದ ಸವಿತಾ ಸಮಾಜದವರು […]