ಎ. 25-26 ರಂದು ಬೊರಿವಲಿ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ
Monday, April 1st, 2024ಮುಂಬಯಿ : ತುಳು ಕನ್ನಡಿಗರು ಸಮಾಜ ಸೇವೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಬಯಿ ಮಹಾನಗರ ಹಾಗೂ ಉಪನಗರದಲ್ಲಿ ಮಾಡಿದ ಸಾಧನೆ ಅಪಾರ. ಅದೇ ರೀತಿ ಧಾರ್ಮಿಕ ಕ್ಷೇತ್ರದಲ್ಲಿಯೂ ಈ ಮಾಯಾನಗರಿಯಲ್ಲಿ ನಮ್ಮವರ ಕೊಡುಗೆ ತುಂಬಾ ಇದೆ.ಸುಮಾರು ಒಂದೂವರೆ ಶತಮಾನದ ಹಿಂದೆ ಕರ್ನಾಟಕ ಕರಾವಳಿಯಿಂದ ಉದ್ಯೋಗವನ್ನರಸಿ ಮುಂಬಯಿಗಾಗಮಿಸಿದ ನಮ್ಮ ಹಿರಿಯರು ಈ ನಗರದ ಉದ್ದಗಲಕ್ಕೂ ಚದುರಿಹೋಗಿದ್ದರು. ಎಲ್ಲರೂ ತುಳನಾಡಿನಿಂದಲೇ ಬಂದವರಾಗಿದ್ದರೂ ಕೂಡ ಪರಸ್ಪರ ಸಂಪರ್ಕವಿಲ್ಲದೇ ಇದ್ದ ಕಾರಣದಿಂದಾಗಿ ಯಾವುದೇ ಸಂದರ್ಭಗಳಲ್ಲಿಯೂ ಎಲ್ಲರೂ ಒಂದೆಡೆಯಲ್ಲಿ ಸೇರುತ್ತಿರಲಿಲ್ಲಾ. ಹೀಗಿರುವಾಗ ಈ ರೀತಿ […]