ರಂಗಭೂಮಿ ಕಲಾವಿದ ಬಾಬು ಭಟ್ ಶರವು ನಿಧನ

Friday, April 5th, 2019
Babu Bhat

ಮಂಗಳೂರು  : ಬಾಬು ಭಟ್ ಶರವು ಎಂದೇ ಖ್ಯಾತರಾಗಿದ್ದ ಎ. ಶ್ರೀನಿವಾಸರಾವ್ (79ವ) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿಎಪ್ರಿಲ್ 2 ರಂದು ನಿಧನ ಹೊಂದಿದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನುಅಗಲಿದ್ದಾರೆ. ರಂಗಭೂಮಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ಬಾಬು ಭಟ್ ದಿ| ವಿಶು ಕುಮಾರ್‌ ಅವರ ’ಹೆಗಲಿಗೆ ಹೆಗಲು’, ಮನೆಯಿಂದ ಮಸಣಕ್ಕೆ ನಾಟಕಗಳಲ್ಲಿ ಮನೋಜ್ಞವಾಗಿ ಅಭಿನಯಿಸಿದ್ದರು. ದಿ| ಮಾಸ್ಟರ್ ವಿಠಲ್‌ ಅವರ ಶಿಷ್ಯೆ ಸಿನಿಮಾ ತಾರೆ ಮಿನುಗು ತಾರೆ ಕಲ್ಪನಾ ಅವರ ಒಡನಾಡಿಯಾಗಿದ್ದ ಅವರು ಬಿ.ರಾಮಕಿರೋಡಿಯನರ’ ದಿಕ್ಕ್‌ತತ್ತಿ ಬೊಕ್ಕ’ […]

ಅತ್ತಾವರ ವಾರ್ಡಿನ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Friday, April 5th, 2019
Bjp-workers

ಮಂಗಳೂರು  : ಲೋಕಸಭಾ ಚುನಾವಣೆಯ ಈ ಸಂಧರ್ಭದಲ್ಲಿ ಮಂಗಳವಾರ  ಚುನಾವಣೆ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಂಗಳೂರಿನ ಅತ್ತಾವರ ವಾರ್ಡಿನ ಹಲವು ಬಿಜೆಪಿ ಕಾರ್ಯಕರ್ತರು ಅಕ್ಷಯ್ ಕುಮಾರ್‌ರವರ ನೇತೃತ್ವದಲ್ಲಿ ದಕ್ಷಿಣ ಬ್ಲಾಕ್ ಅಧ್ಯಕ್ಷ  ಅಬ್ದುಲ್ ಸಲೀಂರವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು . ಅತ್ತಾವರ ಬಾಬುಗುಡ್ಡೆ ಪ್ರದೇಶದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಹಲವರು ಬಿಜೆಪಿ ದ್ವಂದ್ವ ನೀತಿ ಧೋರಣೆಗಳಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ  ಅಕ್ಬರ್ ಆಲೀಂ, ಮಾಜಿ ಮೂಡಾ ಅಧ್ಯಕ್ಷ ತೇಜೋಮಯ, ಮಾಜಿ ಮೇಯರ್ […]

ಬಿಜೆಪಿ ಸರಕಾರದ ಅಬಕಾರಿ ಇಲಾಖೆ ನಂದಿನಿ ಹಾಲು ಮಾರುತ್ತಿತ್ತೇ ? ಕಾಂಗ್ರೆಸ್ ಪ್ರಶ್ನೆ

Friday, April 5th, 2019
Modi-shop

ಮಂಗಳೂರು : ಬಿಜೆಪಿ ಸರ್ಕಾರವಿದ್ದಾಗ ಅಬಕಾರಿ ಇಲಾಖೆ ಸಚಿವರಾಗಿದ್ದ ಎಂ.ಪಿ. ರೇಣುಕಾಚಾರ್ಯ ಅವರೇನು ನಂದಿನಿ ಹಾಲು ಪ್ಯಾಕೇಟುಗಳನ್ನು ಮಾರಾಟ ಮಾಡುತ್ತಿದ್ರ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಬಾರ್ ನಡೆಸುವವರ ಕಟ್ಟಡದಲ್ಲಿ ಚುನಾವಣಾ ಕಚೇರಿ ಮಾಡುವುದು ಸಂಸ್ಕೃತಿ ವಿರೋಧ ಮತ್ತು ಅನೈತಿಕವೆಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್ ಮಹಾಬಲ ಮಾರ್ಲ ಅವರು, ಬಿಜೆಪಿ ಶಾಸಕರ ಸ್ನೇಹಿತರು ಬಾರುಗಳಲ್ಲಿ ಗೋವಿನ ಹಾಲು ಮಾರಾಟ ಮಾಡುತ್ತಿದ್ದಾರೆಯೇ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ. ಬಿಜೆಪಿಯವರ ಪ್ರಕಾರ ಕಾನೂನು […]

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರ ನಟಿ ತಾರಾ ಮತಯಾಚನೆ

Thursday, April 4th, 2019
Tara

ಮಂಗಳೂರು : ದ.ಕ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರ ನಟಿ ತಾರಾ ಮತಯಾಚನೆ ಮಾಡಿದರು ನಗರದ ಕೇಂದ್ರ ಮಾರುಕಟ್ಟೆ ಸುತ್ತಮುತ್ತ ಮತಯಾಚನೆ ಮಾಡಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ ಪ್ರತಿ ಕ್ಷೇತ್ರದಲ್ಲೂ ಬಿಜೆಪಿಯಿಂದ ಅವರೇ ನಿಂತಿದ್ದಾರೆ ಎನ್ನುವ ನಂಬಿಕೆ ನಮ್ಮದು. ಕಾಂಗ್ರೆಸ್ ಪಕ್ಷ ಇಷ್ಟು ವರ್ಷ ಕಳೆದರೂ ಇಂದಿರಾ ಗಾಂಧಿ ಹೆಸರಿನಲ್ಲಿ ಮತ ಯಾಚಿಸುತ್ತದೆ. ಹೀಗಿರುವಾಗ ನಮ್ಮ ನಾಯಕ, ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ನಾವ್ಯಾಕೆ ಮತ ಯಾಚನೆ ಮಾಡಬಾರದು ? ಎಂದು ಕಾಂಗ್ರೆಸ್ ವಿರುದ್ದ ಬಿಜೆಪಿಯ […]

ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಪಾಯಸ, ಮಂಚೂರಿ, ಚಿಪ್ಸ್ ತಯಾರಿ

Thursday, April 4th, 2019
ujire

ಉಜಿರೆ: ಶುಚಿ-ರುಚಿಯಾದ ಪಾಯಸ, ಹಲಸಿನ ಹಣ್ಣಿನ ಮಂಚೂರಿ, ಬಟಾಟೆ ಚಿಪ್ಸ್, ರಾಗಿ ಮುದ್ದೆ, ಗೋಧಿ ಹಿಟ್ಟಿನ ಲಾಡು- ಇದು ಯಾವುದೇ ಪಂಚತಾರಾ ಹೋಟೆಲಿನ ಮೆನು ಅಲ್ಲ! ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ.ಆಂಗ್ಲಮಾಧ್ಯಮ ಶಾಲೆಯಲ್ಲಿ ಏಪ್ರಿಲ್ ಒಂದರಿಂದ ಮೂರನೆ ತಾರೀಕಿನ ವರೆಗೆ ಮೂರು ದಿನಗಳಲ್ಲಿ ಎಂಟು ಮತ್ತು ಒಂಬತ್ತನೆ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಬೇಸಿಗೆ ಶಿಬಿರದಲ್ಲಿ ಶಾಲಾ ವಿದ್ಯಾರ್ಥಿಗಳು ತಯಾರಿಸಿದ ಐಟಂಗಳು. ತೆಂಗಿನಗರಿ (ತುಳು: ಮಡಲು) ಹೆಣೆಯುವುದು, ಹಳೆಜೀನ್ಸ್ ಬಳಸಿ ಆಕರ್ಷಕ ಕೈ ಚೀಲ ತಯಾರಿ, ಬಟ್ಟೆಯನ್ನು ಬಳಸಿ ಅಲಂಕಾರಿಕ ಹೂಗಳ […]

ಪಂಚಾಯತ್ ನೀರಿನ ಟ್ಯಾಂಕ್ ಗೆ ಬಿದ್ದು ಮೂವರು ವಿದ್ಯಾರ್ಥಿಗಳ ಮೃತ್ಯು

Thursday, April 4th, 2019
Putturu Water tank

ಪುತ್ತೂರು: ನೀರಿನಲ್ಲಿ ಆಟವಾಡಲೆಂದು ಪಂಚಾಯತ್ ನ ನೀರು ಸರಬರಾಜು ಟ್ಯಾಂಕಿಗೆ ಇಳಿದ ಮೂವರು ಮಕ್ಕಳು ಸಾವಿಗೀಡಾದ ಘಟನೆ ಪಾಣಾಜೆ ಸಮೀಪದ ಉಡ್ಡಂಗಳ ಎಂಬಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳನ್ನು ವಿಶ್ಮಿತಾ (13), ಚೈತ್ರಾ (10) ಹಾಗೂ ಜಿತೇಶ್ (13) ಎಂದು ಗುರುತಿಸಲಾಗಿದೆ. ಮೃತಪಟ್ಟ ಮಕ್ಕಳೆಲ್ಲಾ ಬೆಟ್ಟಂಪಾಡಿಯ ಮಿತ್ತಡ್ಕ ಸರಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಶಾಲೆಗೆ ರಜೆ ಹಿನ್ನಲೆಯಲ್ಲಿ ಆಟವಾಡಲು ತೆರಳಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೋಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

ಮಂಗಳೂರಿನ ಭೂಗತ ಪಾತಾಕಿ ಆಕಾಶ್ ಭವನ ಶರಣ್ ಬಂಧನ

Thursday, April 4th, 2019
Akashbhavan-Sharan

ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿ ಭೂಗತ ಪಾತಾಕಿ ವಿಕ್ಕಿ ಶೆಟ್ಟಿ ಸಹಚರ ಆಕಾಶ್ ಭವನ ಶರಣ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ ಲೈಂಗಿಕ ಕಿರುಕುಳ, ಕೊಲೆ, ಅತ್ಯಾಚಾರ, ಸುಲಿಗೆ,ಬ್ಲ್ಯಾಕ್‌ಮೈಲ್ ಸೇರಿದಂತೆ 18ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಈತ ಕಳೆದ ಕೆಲವು ತಿಂಗಳುಗಳಿಂದ ಪೊಲೀಸರಿಂದ ತಲೆಮರೆಸಿಕೊಂಡು ನಾಪತ್ತೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹಳೇ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಕೆಲವು ಸಮಯಗಳಿಂದ ಜೈಲಿನಲ್ಲಿದ್ದ ಶರಣ್ ಜೈಲಿನಿಂದ ಹೊರಬಂದ ಬಳಿಕ ಯುವತಿ ಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ದಾಖಲಾಗಿತ್ತು. ಹುಲಿವೇಷ ಕುಣಿತದ […]

ಕೆಲವೇ ಉದ್ಯಮಿಗಳ ರಕ್ಷಣೆಗಾಗಿ ವಿಜಯ ಬ್ಯಾಂಕನ್ನು ಬಲಿ ಕೊಡಲಾಯಿತು : ಮಹಾಬಲ ಮಾರ್ಲ

Thursday, April 4th, 2019
Mahabala marla

ಮಂಗಳೂರು: ಏಪ್ರಿಲ್ 1 ರಂದು ಬ್ಯಾಂಕ್ ಆಫ್ ಬರೋಡಾದೊಂದಿಗೆ  ವಿಲೀನಗೊಂಡಿರುವ ದ.ಕ. ಜಿಲ್ಲೆಯ  ಪ್ರತಿಷ್ಠಿತ ವಿಜಯ ಬ್ಯಾಂಕ್  ಬಗ್ಗೆ ಹೇಳಿಕೆ ನೀಡಿರುವ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು, ಈ ವಿಲೀನೀಕರಣಕ್ಕೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಚಿದಂಬರಂ ಅವರೇ ಕಾರಣ ಎಂದು ಹೇಳುತ್ತಿದ್ದಾರೆ. ಇದರಿಂದ ಸಂಸದ ನಳಿನ್ ಕುಮಾರ್ ಅವರು ತಮ್ಮ ವೈಫಲ್ಯತೆಯನ್ನು ಮುಚ್ಚಿಹಾಕಲು ಮತ್ತೊಬ್ಬರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಮಹಾಬಲ ಮಾರ್ಲ ಹೇಳಿದರು. ನಗರದ ಬೆಂದೂರ್ ವೆಲ್ನಲ್ಲಿರುವ ಕಾಂಗ್ರೆಸ್ […]

ವಿಶ್ವ ತೌಳವ ಉಚ್ಚಯ – ವಿಶ್ವ ತುಳು ಸಮ್ಮಿಲನ 2019 ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ವಿಶ್ವ ಮಾನ್ಯರು

Wednesday, April 3rd, 2019
MNR

ಮಂಗಳೂರು : ವಿಶ್ವ ತೌಳವ ರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ತುಳುನಾಡ ರಕ್ಷಣಾ ವೇದಿಕೆಯ ದಶಸಂಭ್ರಮದ ಅಂಗವಾಗಿ ಪುರಭವನದಲ್ಲಿ ನಡೆದ ತೌಳವ ಉಚ್ಛಯ ವಿಶ್ವತುಳುವರ ಸಮ್ಮಿಲನದಲ್ಲಿ ಸಹಕಾರಿ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿ ಲಕ್ಷಾಂತರ ಜನರಿಗೆ ಸಹಾಯ ಸಹಾಕಾರ ಸಲ್ಲಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ಹಲವಾರು ಗಣ್ಯರ ಸಮ್ಮುಖದಲ್ಲಿ ವಿಶಿಷ್ಟ ರೀತಿಯಲ್ಲಿ ತುಳುನಾಡಿನ ವಿವಿಧ ಕಲಾವಿದರನಡುವೆ ವಿಶ್ವ ತೌಳವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶ್ವ ತೌಳವ […]

ಮಂಗಳೂರು : ವೆಬ್ ಸೈಟ್ ಮೂಲಕ ಹೈಪೈ ವೇಶ್ಯಾ- ವಾಟಿಕೆ ಜಾಲ ಪತ್ತೆ – ಇಬ್ಬರ ಬಂಧನ

Wednesday, April 3rd, 2019
Ivan

ಮಂಗಳೂರು  :  ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ನಿರೀಕ್ಷಕರಿಗೆ ನಂತೂರು ಜಂಕ್ಷನ್ ಬಳಿ ಇರುವ ಸ್ಟಾರ್ ಲಿಜೆಸಿ ಅಪಾರ್ಟ್ ಮೆಂಟ್ ನ ಜಿ-1ರಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಇಟ್ಟುಕೊಂಡು ಲೊಕ್ಯಾಂಟೋ ವೆಬ್ ಸೈಟ್ ಮುಖಾಂತರ ಮಹಿಳೆಯರ ಪೋಟೋ ವನ್ನು ಅಫ್ಲೋಡ್ ಮಾಡಿ ಗಿರಾಕಿಗಳನ್ನು ಆಹ್ವಾನಿಸಿ ಹೈಪೈ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸದ್ರಿ ಅಪಾರ್ಟ್ ಮೆಂಟ್ ಗೆ ಧಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತಿದ್ದ ಇಬ್ಬರು ಪಿಂಪ್ ಗಳನ್ನು ಸೋಮವಾರ ದಸ್ತಗಿರಿ ಮಾಡಿ  ನೊಂದ 3 ಮಹಿಳೆಯರನ್ನು […]