ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಈಗಾಗಲೇ ಒಳಒಪ್ಪಂದ ಮಾಡಿಕೊಂಡಿವೆ: ಐವನ್ ಡಿಸೋಜ
Thursday, May 10th, 2018ಮಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಈಗಾಗಲೇ ಒಳಒಪ್ಪಂದ ಮಾಡಿಕೊಂಡಿವೆ. ಚುನಾವಣೆಯ ಬಳಿಕ ಒಳಒಪ್ಪಂದ ಮಾಡಿಕೊಳ್ಳಬೇಕಾದ ಈ ಎರಡು ಪಕ್ಷಗಳು ಚುನಾವಣಾ ಪೂರ್ವದಲ್ಲೇ ಒಳ ಒಪ್ಪಂದ ಮಾಡಿಕೊಳ್ಳುವ ಮೂಲಕ ಜನತೆಗೆ ಅನ್ಯಾಯ ಎಸಗಿದೆ. ಅವರ ಈ ತಂತ್ರ ಚುನಾವಣೆಯಲ್ಲಿ ಫಲಿಸುವುದಿಲ್ಲ. ಈ ಬಾರೀ ಕಾಂಗ್ರೆಸ್ ಪಕ್ಷ 130ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದ್ದು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ. ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]