ನೂತನ ಶಾಲಾ ಕಟ್ಟಡದ ಉದ್ಘಾಟನೆ
Monday, July 25th, 2016ಕುಂಬಳೆ: ಕಾಸರಗೋಡು ಜಿಲ್ಲಾ ಅಭಿವೃದ್ದಿ ಪ್ಯಾಕೇಜಿನಲ್ಲಿ ಒಳಪಟ್ಟ ಅಂಗಡಿಮೊಗರು ಹಯರ್ ಸೆಕಂಡರಿಶಾಲೆಯ ಹೊಸಕಟ್ಟಡವನ್ನು ಕಂದಾಯ ಸಚಿವ ಇ.ಚಂದ್ರಶೇಖರನ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಸಕಲ ಸೌಲಭ್ಯಗಳಿರುವ ಶಾಲೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಲಿದೆ. ಜಿಲ್ಲೆಯ ಅಭಿವೃದ್ದಿ ಯೋಜನೆಯಡಿ ಸುಮಾರು 54 ಲಕ್ಷರೂ.ವಿನಿಯೋಗಿಸಿ ಸ್ಥಾಪಿಸಲಾದ ಹೊಸಕಟ್ಟಡವು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲಿ ಎಂದು ಹಾರೈಸಿದರು. ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ್ ರಜಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾ ಅಮೆಕ್ಕಳ, ಪುತ್ತಿಗೆ ಗ್ರಾ.ಪಂ ಅಧ್ಯಕ್ಷ ಜೆ.ಅರುಣಾ, ಗ್ರಾ.ಪಂ ಸದಸ್ಯ […]