ವಿಕಾಸದ ಅಧ್ಯಕ್ಷರಾಗಿ ಡಾ.ನಾಗಪ್ಪ ಗೌಡ, ಕಾರ್ಯದರ್ಶಿಯಾಗಿ ಡಾ.ಯೋಗೀಶ್ ಕೈರೋಡಿ ಆಯ್ಕೆ
Wednesday, January 27th, 2016ಮಂಗಳೂರು : ವಿಶ್ವವಿದ್ಯಾನಿಲಯ ಕನ್ನಡ ಅಧ್ಯಾಪಕರ ಸಂಘ-ವಿಕಾಸದ ನೂತನ ಪದಾಧಿಕಾರಿಗಳ ಆಯ್ಕೆ ನಗರದ ವಿಶ್ವವಿದ್ಯಾಲಯ ಕಾಲೇಜಿನ ರವಿಂದ್ರ ಕಲಾ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ನಾಗಪ್ಪ ಗೌಡ ಕಾರ್ಯದರ್ಶಿಯಾಗಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಡಾ. ಯೋಗೀಶ್ ಕೈರೋಡಿ, ಉಪಾಧ್ಯಕ್ಷರಾಗಿ ಬೆಸೆಂಟ್ ಕಾಲೇಜಿನ ಡಾ. ಮೀನಾಕ್ಷಿ ರಾಮಚಂದ್ರ, ಬೆಳ್ತಂಗಡಿ ಸ. ಪ್ರ. ಕಾಲೇಜಿನ ಡಾ. ಟಿ. ಕೆ. ಶರತ್ ಕುಮಾರ್, ಜೊತೆ ಕಾರ್ಯದರ್ಶಿಯಾಗಿ ಬಂಟ್ವಾಳ ಎಸ್. ವಿ. ಎಸ್. ಕಾಲೇಜಿನ ಡಾ. ನಾಗವೇಣಿ ಮಂಚಿ […]